Just In
- 49 min ago 2024 ಏಪ್ರಿಲ್ ತಿಂಗಳ ರಾಶಿಫಲ: 12 ರಾಶಿಗಳ ವೃತ್ತಿ, ಆರ್ಥಿಕ, ಸಂಬಂಧ, ಆರೋಗ್ಯ ಭವಿಷ್ಯ
- 1 hr ago ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- 3 hrs ago ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- 5 hrs ago ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
Don't Miss
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Movies Puttakkana Makkalu:ಈ ಬಾರಿ ಸಹನಾ ಹೊಗಳಿದ ಅಭಿಮಾನಿಗಳು: ಪುಟ್ಟಕ್ಕನ ನಡವಳಿಕೆಗೆ ಫ್ಯಾನ್ಸ್ ಬೇಸರ
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿತ್ತಲ ಗಿಡ ತರಕಾರಿಯ ಪವರ್ಗೆ ಹ್ಯಾಟ್ಸ್ ಆಫ್
ಮಾನವನಲ್ಲಿ ಪ್ರಕೃತಿದತ್ತವಾಗಿಯೇ ಒದಗಿರುವ ರೋಗನಿರೋಧಕ ವ್ಯವಸ್ಥೆ ಅಥವಾ ರೋಗನಿರೋಧಕ ಶಕ್ತಿಯು ಆತನಿಗೆ ಇರುವ ಅನೇಕ ರೋಗಗಳನ್ನು ಗುಣಪಡಿಸುವಲ್ಲಿ ಸಶಕ್ತವಾಗಿದೆ. ಇದರ ಜೊತೆಗೆ ಪ್ರಕೃತಿಯ ಮಡಿಲಿನಲ್ಲಿ ಉತ್ಪನ್ನವಾಗುವ ಅನೇಕ ಗಿಡಮೂಲಿಕೆಗಳು, ತರಕಾರಿಗಳು, ಹಾಗೂ ಹಣ್ಣುಹ೦ಪಲು ಮಾನವನನ್ನು ಮಾರಣಾ೦ತಿಕ ರೋಗಗಳಿ೦ದ ರಕ್ಷಿಸಬಲ್ಲ ಸಾಮರ್ಥ್ಯವನ್ನು ಹೊ೦ದಿರುವ ವಿಷಯವ೦ತೂ ಸೋಜಿಗವೆ೦ದೆನಿಸುತ್ತದೆ. ಪ್ರಕೃತಿಯ ಶಕ್ತಿಗೆ ಪ್ರಕೃತಿಯೇ ಸರಿಸಾಟಿಯೇ ಹೊರತು ಅದಕ್ಕೆ ಬೇರೇನನ್ನೂ ಹೋಲಿಸಲಾಗದು.
ಮಾನವ ಸಮುದಾಯದಲ್ಲಿ ಕ೦ಡುಬರುವ ಅತ್ಯ೦ತ ಸಾಮಾನ್ಯವಾದ ರೋಗಗಳಲ್ಲಿ ಮಧುಮೇಹವೂ ಕೂಡ ಒ೦ದಾಗಿದೆ! ಹೌದು ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಎನ್ನುವುದು ತುಂಬಾ ವಿಚಿತ್ರವೆನ್ನಬಹುದಾದ ಕಾಯಿಲೆ. ಇದಕ್ಕೆ ಹೆಚ್ಚು ತಿಂದರೂ ಆಗಲ್ಲ, ತಿನ್ನದೆ ಇದ್ದರೂ ಆಗಲ್ಲ ಎನ್ನುವಂತಹ ಪರಿಸ್ಥಿತಿ. ಈ ಕಾಯಿಲೆಯಿರುವ ವ್ಯಕ್ತಿ ಹೆಜ್ಜೆ ಹೆಜ್ಜೆಗೂ ಜಾಗೃತೆ ವಹಿಸಿಕೊಂಡಿರಬೇಕಾಗುತ್ತದೆ. ಹಾಗಾಗಿ ಇದನ್ನು ಮೌನವಾಗಿ ಕೊಲ್ಲುವ ರೋಗ ಎಂದು ಕರೆಯುತ್ತಾರೆ. ಮಧುಮೇಹವನ್ನು ನಿಯಂತ್ರಿಸುವ ಹಿತ್ತಲ ಗಿಡದ ತರಕಾರಿ ಜ್ಯೂಸ್
ಹಾಗಾಗಿ ದಿನನಿತ್ಯದ ಆಹಾರಕ್ರಮ ಹಾಗೂ ನಿಯಮಿತವಾದ ವ್ಯಾಯಾಮ, ಇವೆರಡೂ ಕೂಡ ಮಧುಮೇಹಿಯ ವಿಚಾರದಲ್ಲಿ ಜೊತೆಜೊತೆಯಾಗಿ ಮಧುಮೇಹಿಗಳ ಹಿತಕ್ಕಾಗಿ ಕಾರ್ಯವೆಸಗುವ ಎರಡು ಪ್ರಮುಖವಾದ ಅ೦ಶಗಳಾಗಿವೆ. ಸ೦ಸ್ಕರಿತ ಆಹಾರವಸ್ತುಗಳನ್ನು ಸ೦ಪೂರ್ಣವಾಗಿ ತ್ಯಜಿಸಿಬಿಡುವುದು ಒಳಿತು. ಸಾಧ್ಯವಾದಷ್ಟು ನೈಸರ್ಗಿಕವಾದ ಆಹಾರವಸ್ತುಗಳನ್ನೇ ಸೇವಿಸಲು ಪ್ರಯತ್ನಿಸುವುದು ಆರೋಗ್ಯಕಾರಿ. ಹಾಗಾಗಿ ನೈಸರ್ಗಿಕ ಆಹಾರವಸ್ತುಗಳನ್ನು ಪರಿಗಣಿಸುವಾಗ, ಹಿತ್ತಲ ಗಿಡದ ತರಕಾರಿಗಳು ಮಧುಮೇಹಿಗಳ ಪಾಲಿಗೆ ಅತ್ಯಂತ ಶ್ರೀಮಂತ ಆಹಾರವಾಗಿದೆ, ಬನ್ನಿ ಅಂತಹ ಆಹಾರಗಳು ಯಾವುದು ಎಂಬುದನ್ನು ನೋಡೋಣ..
ವಿಟಮಿನ್ಗಳ
ಆಗರ-
ಕುಂಬಳಕಾಯಿ
ಹೀರೇಕಾಯಿ
ಬೀಟ್
ರೂಟ್
ಹಾಗಲಕಾಯಿ
ಮಧುಮೇಹವನ್ನು
ಗುಣಪಡಿಸಲು
ಹಾಗಲಕಾಯಿಯ
ಜ್ಯೂಸ್
ಅತಿ
ಸಾಮಾನ್ಯವಾದ,
ಜನಪ್ರಿಯ
ಪರಿಹಾರವಾಗಿದೆ.
ಇನ್ಸುಲಿನ್ಗೆ
ಸಮನಾದ
ಕೆಲವು
ರಾಸಾಯನಿಕಗಳು
ಹಾಗಲಕಾಯಿಯಲ್ಲಿದ್ದು,
ಅವು
ರಕ್ತದಲ್ಲಿನ
ಸಕ್ಕರೆಯ
ಪ್ರಮಾಣವನ್ನು
ಕಡಿಮೆ
ಮಾಡುತ್ತವೆ.
ಕ್ಯಾರೆಟ್