Just In
- 2 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 3 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 4 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 5 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಊಟದ ನಂತರದ ಮಾಡಬಾರದ ಅಪಾಯಕಾರಿ ಕ್ರಿಯೆಗಳು!
ಕೆಲವೊಂದು ಆಶ್ಚರ್ಯಕರವಾದ ವಿಷಯಗಳು ನಮ್ಮನ್ನು ಇನ್ನಷ್ಟು ದಂಗುಬಡಿಸುತ್ತದೆ. ಹಲವಾರು ವಿಧದ ಕ್ಯಾನ್ಸರ್ಗಳು ಇಂದು ನಮ್ಮನ್ನು ಆಳುತ್ತಿದೆ. ಆ ಕ್ಯಾನ್ಸರ್ಗಳು ಯಾವುವೆಂದರೆ ಚರ್ಮ, ಮೂತ್ರಕೋಶ ಮತ್ತು ಶಿಶ್ನ ಕ್ಯಾನ್ಸರ್ ಇಂದು ದಿನದಿಂದ ಹೆಚ್ಚುತ್ತಿದೆ. ವರದಿಗಳ ಪ್ರಕಾರ 8 ಪುರುಷರಲ್ಲಿ ಪ್ರತಿದೀನ ಒಬ್ಬನಿಗೆ ಈ ಜನನಾಂಗ ಕ್ಯಾನ್ಸರ್ ಕಂಡುಬರುತ್ತಿದ್ದು ಮುಂಚಿತವಾಗಿ ಈ ಕ್ಯಾನ್ಸರ್ ಅನ್ನು ಪತ್ತೆಹಚ್ಚಿದರೆ ಮಾತ್ರ ಅದನ್ನು ಗುಣಪಡಿಸಲಾಗುತ್ತದೆ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಬೆಳಗ್ಗಿನ ವ್ಯಾಯಾಮದ ಚಮತ್ಕಾರೀ ಪ್ರಯೋಜನಗಳು
ತಜ್ಞರು ಮಾಡಿದಂತಹ ಅನ್ವೇಷಣೆಗಳ ಪ್ರಕಾರ ಊಟದ ನಂತರ ಸಿಗರೇಟು ಸೇದುವುದು 10 ಸಿಗರೇಟ್ಗಳನ್ನು ಸೇದುವುದಕ್ಕೆ ಸಮನಾಗಿರುತ್ತದೆ ಎಂಬುದಾಗಿದೆ. (ಕ್ಯಾನ್ಸರ್ ತೀವ್ರವಾಗಿ ಬಾಧಿಸುವ ಸಾಧ್ಯತೆ ಇರುತ್ತದೆ). ಊಟದ ತಕ್ಷಣ ಹಣ್ಣುಗಳನ್ನು ತಿನ್ನುವುದು ಹೊಟ್ಟೆಯಲ್ಲಿ ಗಾಳಿ ತುಂಬಿ ಹೊಟ್ಟೆ ಉಬ್ಬುವುದಕ್ಕೆ ಕಾರಣವಾಗುತ್ತದೆ. ಆದ್ದರಿಂದ ಊಟದ ನಂತರ 1-2 ಗಂಟೆಗಳ ನಂತರ ಅಥವಾ ಊಟದ ಮೊದಲು 1 ಗಂಟೆ ಮುಂಚಿತವಾಗಿ ಹಣ್ಣುಗಳನ್ನು ತಿನ್ನುವುದನ್ನು ಅಭ್ಯಾಸ ಮಾಡಿಕೊಳ್ಳಿ.
ಈ ಮೇಲ್ ಸ್ವೀಕರಿಸುವ ಪ್ರತಿಯೊಬ್ಬರೂ ತಮಗೆ ಗೊತ್ತಿರುವವರಿಗೆ ಇದನ್ನು ಕಳುಹಿಸಬೇಕು, ನಾವು ಒಂದು ಜೀವವನ್ನು ಉಳಿಸುತ್ತೇವೆ ಎಂಬ ಖಾತ್ರಿ ನಿಮ್ಮಲ್ಲಿರಬೇಕು ಎಂದು ಹೃದ್ರೋಗ ತಜ್ಞರು ಹೇಳುತ್ತಾರೆ. ದಯವಿಟ್ಟು ನಿಜವಾದ ಗೆಳೆಯನಾಗಿರಿ ಮತ್ತು ಈ ಲೇಖನವನ್ನು ನೀವು ಕಾಳಜಿ ವಹಿಸುವ ನಿಮ್ಮೆಲ್ಲಾ ಸ್ನೇಹಿತರಿಗೆ ಕಳುಹಿಸಿ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದನ್ನು ಮರೆಯದಿರಿ!
ತಕ್ಷಣ ನಿದ್ರಿಸಬೇಡಿ:
ನಾವು ತೆಗೆದುಕೊಂಡಿರುವ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ನಮ್ಮ ಕರುಳಿನಲ್ಲಿ ಗ್ಯಾಸ್ಟ್ರಿಕ್ ಮತ್ತು ಸೋಂಕಿಗೆ ಇದು ಕಾರಣವಾಗುತ್ತದೆ.
ನಡೆದಾಡಬೇಡಿ:
ಊಟದ ನಂತರ 100 ಹೆಜ್ಜೆಗಳು ನಡೆದಾಡಿ ಇದರಿಂದ ನೀವು 99 ವರ್ಷದವರೆಗೆ ಬದುಕಿವಿರಿ ಎಂದು ಜನರು ಯಾವಾಗಲೂ ಹೇಳುತ್ತಾರೆ. ನಿಜವಾಗಿ ಇದು ಸತ್ಯವಲ್ಲ. ನಾವು ತೆಗೆದುಕೊಂಡಿರುವ ಆಹಾರದಲ್ಲಿನ ನ್ಯೂಟ್ರೀಷನ್ ಅನ್ನು ಹೀರಿಕೊಳ್ಳಲು ಸಾಧ್ಯವಾಗದಂತೆ ಜೀರ್ಣಕ್ರಿಯೆ ವ್ಯವಸ್ಥೆಯ ಮೇಲೆ ನಡೆದಾಡುವಿಕೆ ಪರಿಣಾಮ ಬೀರುತ್ತದೆ.
ಸ್ನಾನ ಮಾಡಬೇಡಿ:
ಊಟದ ನಂತರ ಸ್ನಾನ ಮಾಡುವುದು ಕೈಗಳು, ಕಾಲುಗಳು ಮತ್ತು ದೇಹಕ್ಕೆ ರಕ್ತದ ಹರಿಯುವಿಕೆಯನ್ನು ತೀವ್ರಗೊಳಿಸುತ್ತದೆ ಇದರಿಂದ ಹೊಟ್ಟೆಯ ಸುತ್ತಲಿನ ರಕ್ತವು ಕಡಿಮೆಯಾಗುತ್ತದೆ, ಇದು ನಮ್ಮ ಹೊಟ್ಟೆಯಲ್ಲಿ ಜೀರ್ಣಕ್ರಿಯೆ ವ್ಯವಸ್ಥೆಯನ್ನು ಇದು ಬಲಹೀನಗೊಳಿಸುತ್ತದೆ.
ಚಹಾ ಸೇವಿಸಬೇಡಿ:
ಚಹಾದ ಎಲೆಗಳು ಹೆಚ್ಚಿನ ಪ್ರಮಾಣದ ಆಸಿಡ್ ಅನ್ನು ಒಳಗೊಂಡಿರುತ್ತವೆ. ನಾವು ಸೇವಿಸುವ ಆಹಾರದಲ್ಲಿನ ಪ್ರೋಟೀನ್ ಅಂಶಗಳನ್ನು ಈ ವಸ್ತುಗಳು ದುಪ್ಪಟ್ಟುಗೊಳಿಸಿ ಜೀರ್ಣಕ್ರಿಯೆಗೆ ತೊಂದರೆಯನ್ನುಂಟು ಮಾಡುತ್ತದೆ.
ತಕ್ಷಣವೇ ಹಣ್ಣುಗಳನ್ನು ತಿನ್ನಬೇಡಿ:
ಊಟದ ತಕ್ಷಣ ಹಣ್ಣುಗಳನ್ನು ತಿನ್ನುವುದು ಹೊಟ್ಟೆಯಲ್ಲಿ ಗಾಳಿ ತುಂಬಿ ಹೊಟ್ಟೆ ಉಬ್ಬುವುದಕ್ಕೆ ಕಾರಣವಾಗುತ್ತದೆ. ಆದ್ದರಿಂದ ಊಟದ ನಂತರ 1-2 ಗಂಟೆಗಳ ನಂತರ ಅಥವಾ ಊಟದ ಮೊದಲು 1 ಗಂಟೆ ಮುಂಚಿತವಾಗಿ ಹಣ್ಣುಗಳನ್ನು ತಿನ್ನಿ.
ಧೂಮಪಾನ ಮಾಡಬೇಡಿ:
ತಜ್ಞರು ಮಾಡಿದಂತಹ ಅನ್ವೇಷಣೆಗಳ ಪ್ರಕಾರ ಊಟದ ನಂತರ ಸಿಗರೇಟು ಸೇದುವುದು 10 ಸಿಗರೇಟ್ಗಳನ್ನು ಸೇದುವುದಕ್ಕೆ ಸಮನಾಗಿರುತ್ತದೆ ಎಂಬುದಾಗಿದೆ. (ಕ್ಯಾನ್ಸರ್ ತೀವ್ರವಾಗಿ ಬಾಧಿಸುವ ಸಾಧ್ಯತೆ ಇರುತ್ತದೆ)