Just In
- 28 min ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 1 hr ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 2 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- 3 hrs ago ದಿನ ಭವಿಷ್ಯ ಏಪ್ರಿಲ್ 20: ಶನಿವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಯಸ್ಸಾದವರಲ್ಲಿ ಮೊಣಕಾಲು ನೋವನ್ನು ಕಡಿಮೆ ಮಾಡಲು ಆಯುರ್ವೇದ ಚಿಕಿತ್ಸೆ
ದೈನಂದಿನ ಚಟುವಟಿಕೆಗಳು ಕೂಡ ಮಂಡಿನೋವಿನಿಂದಾಗಿ ಅಸಾಧ್ಯವಾಗುತ್ತದೆ. ಕೆಲವೊಂದು ಸಲ ಮಂಡಿನೋವನ್ನು ಕಡಿಮೆ ಮಾಡಲು ಶಸ್ತ್ರಚಿಕಿತ್ಸೆ ಕೂಡ ಮಾಡಬೇಕಾಗುತ್ತದೆ. ಆದರೆ ಆಯುರ್ವೇದದ ಮೂಲಕ ಮಂಡಿನೋವನ್ನು ಕಡಿಮೆ ಮಾಡಬಹುದು.
ಹುಟ್ಟಿದ ಪ್ರತಿಯೊಬ್ಬನಿಗೂ ವಯಸ್ಸಾಗಲೇ ಬೇಕು. ಇದು ಪ್ರಕೃತಿ ನಿಯಮ. ಮಾನವನಿಂದ ಹಿಡಿದು ಮರಗಿಡಗಳ ತನಕ ಪ್ರತಿಯೊಂದಕ್ಕೂ ವಯಸ್ಸಾಗುತ್ತಾ ಹೋಗುತ್ತದೆ. ಆದರೆ ಮನುಷ್ಯನಿಗೆ ವಯಸ್ಸಾಗುತ್ತಾ ಹೋದಂತೆ ಹಲವಾರು ರೀತಿಯ ಸಮಸ್ಯೆಗಳು ಕಾಡಲು ಆರಂಭವಾಗುತ್ತದೆ. ದೇಹದಲ್ಲಿ ಉಂಟಾಗುವ ಬದಲಾವಣೆಗಳೇ ಇದಕ್ಕೆ ಕಾರಣವಾಗಿದೆ. ಕೀಲುಗಳ ನೋವು: ಶೀಘ್ರ ಪರಿಹಾರಕ್ಕೆ ಸುಲಭ ಉಪಾಯಗಳು
ಸ್ನಾಯುಗಳು ಮತ್ತು ಅಂಗಾಂಶಗಳು ದುರ್ಬಲವಾಗುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಅದರಲ್ಲೂ ಪ್ರಮುಖವಾಗಿ ಮಂಡಿನೋವು ವಯಸ್ಸಾಗುವ ಸಮಯದಲ್ಲಿ ಜೀವನವನ್ನು ದುಸ್ತರ ಮಾಡಿಬಿಡುತ್ತದೆ. ದೈನಂದಿನ ಚಟುವಟಿಕೆಗಳು ಕೂಡ ಮಂಡಿನೋವಿನಿಂದಾಗಿ ಅಸಾಧ್ಯವಾಗುತ್ತದೆ. ಕೆಲವೊಂದು ಸಲ ಮಂಡಿನೋವನ್ನು ಕಡಿಮೆ ಮಾಡಲು ಶಸ್ತ್ರಚಿಕಿತ್ಸೆ ಕೂಡ ಮಾಡಬೇಕಾಗುತ್ತದೆ. ಆದರೆ ಆಯುರ್ವೇದದ ಮೂಲಕ ಮಂಡಿನೋವನ್ನು ಕಡಿಮೆ ಮಾಡಬಹುದು. ಆ ಆಯುರ್ವೇದದ ಔಷಧಿ ಯಾವುದು ಎಂದು ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ. ಹಿಂಡಿ ಹಿಪ್ಪೆ ಮಾಡುವ ಮೊಣಕಾಲು ನೋವಿಗೆ ತ್ವರಿತ ಪರಿಹಾರ...
ಔಷಧಿ
ತಯಾರಿಸಲು
ಬೇಕಾಗುವ
ಸಾಮಾಗ್ರಿಗಳು
*ಅರಿಶಿನ
2
ಚಮಚ
*ಆ್ಯಪಲ್
ಸೀಡರ್
ವಿನೇಗರ್
2
ಚಮಚ
ಈ ಔಷಧಿಯನ್ನು ಪ್ರಯೋಗಿಸುವಾಗ ಕೆಲವೊಂದು ವ್ಯಾಯಾಮಗಳನ್ನು ಮಾಡಬೇಕು ಮತ್ತು ಪ್ರತಿದಿನವೂ ಮಂಡಿಗೆ ಮಸಾಜ್ ಮಾಡಿದರೆ ತುಂಬಾ ಒಳ್ಳೆಯದು.
ಅರಿಶಿನದಲ್ಲಿರುವ ಕುರ್ಕುಮಿನ್ ನಲ್ಲಿ ಉರಿಯೂತ ಶಮನಕಾರಿ ಗುಣಗಳು ಅಡಗಿವೆ. ಇದು ಊತವನ್ನು ಕಡಿಮೆ ಮಾಡಿಕೊಂಡು ನೋವನ್ನು ತಗ್ಗಿಸುವುದು. ಮಂಡಿ ನೋವೇ? ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದು
ಆ್ಯಪಲ್ ಸೀಡರ್ ವಿನೇಗರ್ನಲ್ಲಿ ಆ್ಯಂಟಿಆಕ್ಸಿಡೆಂಟ್ ನಿಂದ ಸಮೃದ್ಧವಾಗಿದೆ. ಇದು ಗಂಟಿನ ತೇವಾಂಶವನ್ನು ಹೆಚ್ಚು ಮಾಡಿ ಗಂಟು ನೋವನ್ನು ಕಡಿಮೆ ಮಾಡುವುದು.
ತಯಾರಿಸುವ
ವಿಧಾನ
*ಹೇಳಿದಷ್ಟು
ಪ್ರಮಾಣದ
ಸಾಮಗ್ರಿಗಳನ್ನು
ಒಂದು
ಕಪ್
ಗೆ
ಹಾಕಿ.
*ಇದನ್ನು
ಸರಿಯಾಗಿ
ಮಿಶ್ರಣ
ಮಾಡಿಕೊಳ್ಳಿ.
*ಈಗ
ಔಷಧಿ
ಸೇವಿಸಲು
ತಯಾರಾಗಿದೆ.
*ರಾತ್ರಿ
ಊಟದ
ಬಳಿಕ
ಎರಡು
ತಿಂಗಳ
ಕಾಲ
ಇದನ್ನು
ಸೇವಿಸಿ
ಮೊಣಕಾಲು
ನೋವನ್ನು
ನಿವಾರಿಸಲು
5
ಸಲಹೆಗಳು