Just In
- 1 hr ago ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- 10 hrs ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 11 hrs ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 11 hrs ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
Don't Miss
- News Karnataka Lok Sabha Election 2024: ಮೊದಲ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೃದಯಾಘಾತ ಯಾವಾಗ ತುಂಬಾ ಅಪಾಯಕಾರಿ ?
ಅದೆ ರೀತಿ ಯಾವ ಸಮಯದಲ್ಲಿ ಹೃದಯಾಘಾತವಾಗುತ್ತದೆ ಅದರ ಆಧಾರದ ಮೇಲೆ ಅಪಾಯದ ಸುಳಿವನ್ನು ತಿಳಿಯಬಹುದು ಎಂಬುದಾಗಿ ಇತ್ತೀಚಿನ ಸಂಶೋಧನೆಯಿಂದ ತಿಳಿದು ಬಂದಿದೆ.
ಅದರ ಪ್ರಕಾರ ಹೃದಯಾಘಾತ ರಾತ್ರಿ 1ರ ನಂತರ ಮತ್ತು ಬೆಳಗ್ಗೆ 5ರ ಒಳಗೆ ಬಂದರೆ ಇದರಿಂದ ಪ್ರಾಣಕ್ಕೆ ಹೆಚ್ಚು ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಇದನ್ನು ಭಾರತದಲ್ಲಿನ ಹೃದ್ರೋಗ ತಜ್ಞರು ಸಹ ಒಪ್ಪಿ ಕೊಂಡಿದ್ದಾರೆ.
ಬೆಳಗ್ಗಿನ ಸಮಯದಲ್ಲಿ ಮನಸ್ಸು ಎಚ್ಚರವಿದ್ದು ದೇಹ ಮಾತ್ರ ಮಲಗಿರುತ್ತದೆ. ಆಗ ನರದಲ್ಲಿ ಆಡ್ರೆನಾಲಿನ್, ನಾರ್ ಆಡ್ರೆ ನಾಲಿನ್, ಕೋರ್ಟಿಸೊಲ್ ಎಂಬ ಹಾರ್ಮೋನ್ ಗಳು ಬಿಡುಗಡೆಯಾಗಿ ಅದು ಹೃದಯದ ಬಡಿತವನ್ನು ಹೆಚ್ಚು ಮಾಡಿ ಉಸಿರಾಡಲು ತೊಂದರೆ ಉಂಟಾಗುವುದು. ಇದರಿಂದ ಪ್ರಾಣಕ್ಕೆ ಅಪಾಯ ಹೆಚ್ಚು.
ರಾತ್ರಿ 1ರಿಂದ ಮತ್ತು ಬೆಳಗ್ಗೆ 5ರ ನಡುವೆ ಹೃದಯದಲ್ಲಿ ಸ್ವಲ್ಪ ನೋವು ಕಾಣಿಸಿಕೊಂಡರೆ ಜನರು ಹೆಚ್ಚಾಗಿ ಬೇಗನೆ ತುರ್ತು ಚಿಕಿತ್ಸೆಗೆ ಹೋಗುವ ಬದಲು ಬೆಳಕಾಗುವುದನ್ನು ಕಾಯುತ್ತಾರೆ, ಆದರೆ ಈ ನಡುವಳಿಕೆ ಪ್ರಾಣಕ್ಕೆ ಅಪಾಯವನ್ನು ತರಬಹುದು.
ಆದ್ದರಿಂದ ಈ ವೇಳೆಗಳಲ್ಲಿ ಎದೆಯಲ್ಲಿ ನೋವು ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ, ತಕ್ಷಣವೆ ಚಿಕಿತ್ಸೆಯನ್ನು ಪಡೆಯುವುದು ಒಳ್ಳೆಯದು.