Just In
- 1 hr ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 2 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 2 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- 3 hrs ago ಏಪ್ರಿಲ್ 24 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಫಲ ಹೇಗಿದೆ?
Don't Miss
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಳಲಿದ ಕಣ್ಣಿಗೆ ಸ್ಪೆಷಲ್ ಕೇರ್ ನೀಡೋದು ಹೇಗೆ?
ಆದ್ದರಿಂದ ಕಣ್ಣಿಗೂ ಸ್ಪೆಷಲ್ ಕೇರ್ ಅಗತ್ಯವಿದೆ. ಕೆಲವು ಸಿಂಪಲ್ ಸಲಹೆಗಳನ್ನು ಪಾಲಿಸಿದರೆ ಕಣ್ಣಿನ ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳಬಹುದು.
* ಕಣ್ಣುಗಳು ತುಂಬಾ ಒತ್ತಡದಲ್ಲಿದ್ದಂತೆ ಕಂಡರೆ, ಕಣ್ಣನ್ನು ಮುಚ್ಚಿ ಅಂಗೈಯ್ಯನ್ನು ವೃತ್ತಾಕಾರವಾಗಿ ಕಣ್ಣುಗಳ ಮೇಲೆ ಆಡಿಸಿ ಕೆಲವು ನಿಮಷ ಹಾಗೇ ಅಂಗೈನಿಂದ ಕಣ್ಣನ್ನು ಮುಚ್ಚಿಕೊಳ್ಳಬೇಕು. ಇದು ಆಯಾಸ ಕಡಿಮೆಗೊಳಿಸುತ್ತದೆ.
* ಕಣ್ಣುಗಳನ್ನು ಅಂಗೈನಿಂದ ಮುಚ್ಚಿ ಬೆಚ್ಚಗಿರಿಸಿದರೆ ಆ ಬೆಚ್ಚಗಿನ ಅನುಭವ ನೋವು ನಿವಾರಣೆಗೆ ಸಹಕಾರಿ.
* ಕೆಲಸದ ಮಧ್ಯೆ ಕೆಲವು ನಿಮಿಷ ಬಿಡುವು ಮಾಡಿಕೊಂಡು ಎಲ್ಲಾ ದಿಕ್ಕುಗಳೆಡೆಗೂ ಒಮ್ಮೆ ಕಣ್ಣನ್ನು ಹಾಯಿಸಬೇಕು. ಕೆಲವು ನಿಮಿಷ ಬಿಸಿಲು ಕಣ್ಣಿಗೆ ನೇರವಾಗಿ ಬೀಳುವಂತೆ ನೋಡಿಕೊಂಡರೂ ಕಣ್ಣಿಗೆ ಹೆಚ್ಚು ಆಯಾಸವಾಗದಂತೆ ನೋಡಿಕೊಂಡು ರಕ್ತ ಸಂಚಲನ ಹೆಚ್ಚಿಸುತ್ತದೆ.
* ತುಂಬಾ ತಣ್ಣಗಿನ ನೀರಿನಲ್ಲಿ ಹತ್ತಿಯನ್ನು ಅದ್ದಿ, ಕಣ್ಣಿನ ಮೇಲೆ ಅದನ್ನು ಅರ್ಧ ಗಂಟೆ ಇಟ್ಟುಕೊಳ್ಳುವುದರಿಂದ ಕಣ್ಣುರಿ ಮತ್ತು ಕಣ್ಣು ಕೆಂಪಗಾಗುವ ಸಮಸ್ಯೆ ತಡೆಯಬಹುದು.
* ಸೌತೆಕಾಯಿ ಮತ್ತು ಆಲೂಗಡ್ಡೆ ಹೋಳನ್ನು ಕಣ್ಣುಗಳ ಮೇಲಿರಿಸಿದರೆ ಕಣ್ಣುಗಳ ಒತ್ತಡ ಕಡಿಮೆಗೊಳ್ಳುವುದಲ್ಲದೆ, ಕಣ್ಣಿನ ಸುತ್ತಲ ಚರ್ಮವನ್ನೂ ಕಾಪಾಡುತ್ತದೆ.
* ಕಂಪ್ಯೂಟರ್ ಮುಂದೆ ನಿರಂತರವಾಗಿ ಕೂರದೆ ಆಗಾಗ್ಗೆ ವಿಶ್ರಾಂತಿ ತೆಗೆದುಕೊಳ್ಳಬೇಕು. ದೂರದ ವಸ್ತುಗಳನ್ನು ಕೆಲ ನಿಮಿಷ ನೋಡುವುದು, ಕಣ್ಣನ್ನು ಅತ್ತಿತ್ತ ಹೊರಳಿಸುವುದು ಹೀಗೆ ಮಾಡಿದರೆ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬೀಳುವುದಿಲ್ಲ.
* ವಿಟಮಿನ್ ಎ ಹೆಚ್ಚಿರುವ ಆಹಾರ ಸೇವನೆ ದೃಷ್ಟಿ ದೋಷ ಮತ್ತು ದೃಷ್ಟಿ ಕೊರತೆಯನ್ನು ನಿವಾರಿಸುತ್ತದೆ. ಹಸಿರು ತರಕಾರಿ, ಟೊಮೆಟೊ, ಸೋಯಾ, ಕಿತ್ತಳೆ, ಪರಂಗಿ, ಸೇಬು, ದ್ರಾಕ್ಷಿ ಕಣ್ಣಿಗೆ ಅಗತ್ಯ ಪೋಷಕಾಂಶವನ್ನು ಒದಗಿಸುತ್ತದೆ. ಇದರಿಂದ ಕಣ್ಣಿಗೆ ಸೋಂಕು ತಗುಲುವುದನ್ನೂ ತಡೆಯಲು ಸಹಕಾರಿಯಾಗುತ್ತದೆ. ಆದರೆ ಈ ಸಮಸ್ಯೆ ನಿರಂತರವಾದರೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡುವುದು ಅವಶ್ಯಕ.