For Quick Alerts
For Daily Alerts
Just In
Don't Miss
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜ್ಞಾನೋದಯವಾದಾಗ ಪುಸ್ತಕಗಳನ್ನು ಭಸ್ಮ ಮಾಡಿದನು!
Short Story
oi-Reena
By Hema S
|
ಆದರೆ ಅವನಿಗೆ ಸಮಾಧಾನ ತರುವ ಯಾವುದೇ ಉತ್ತರ ಸಿಗಲಿಲ್ಲ. ಈ ತತ್ವಜ್ಞಾನಿ ಒಮ್ಮೆ ಝೆನ್ ಗುರುಗಳ ಹತ್ತಿರ ಮಾತನಾಡುತ್ತಿದ್ದನು. ಆಗ ಅವನು "ನನಗೆ ಜ್ಞಾನೋದಯ ಆಗಬೇಕು ಏನು ಮಾಡಲಿ?" ಎಂದು ಕೇಳಿದನು. ಆಗ ಝೆನ್ ಗುರುಗಳು ಝೆನ್ ಬಗ್ಗೆ ತಿಳಿದರೆ ಬದುಕಿನ ಬಗ್ಗೆ ತಿಳಿಯಬಹುದೆಂದು ಹೇಳಿದರು. ಅದರಂತೆ ಅವನು ಅನೇಕ ಝೆನ್ ಪುಸ್ತಕಗಳನ್ನು ಓದಿದನು, ಝೆನ್ ಧರ್ಮದ ಅನುಯಾಯಿಯಾದನು.
ಹೀಗೆ ವರ್ಷಗಳು ಕಳೆಯಿತು. ಹೀಗಿರಲು ಒಂದು ದಿನ ಅವನಿಗೆ ತಾನು ಹುಡುಕುತ್ತಿದ್ದ ಪ್ರಶ್ನೆಗೆ ಉತ್ತರ ದೊರೆಯಿತು. ಬದುಕಿನ ಬಗ್ಗೆ ಸ್ಪಷ್ಟ ತಿಳುವಳಿಕೆ ಬಂತು.
ಅವನು ಮನೆಗೆ ಹಿಂತಿರುಗಿ ಬಂದು ಮೊದಲು ಮಾಡಿದ ಕೆಲಸವೆಂದರೆ ತಾನು ಈವರೆಗೆ ಓದಿದ ಎಲ್ಲಾ ಪುಸ್ತಕಗಳನ್ನು ತಂದು ಅಂಗಳದಲ್ಲಿ ಗುಡ್ಡೆ ಹಾಕಿ, ಆ ಪುಸ್ತಕಗಳಿಗೆ ಬೆಂಕಿ ಕೊಟ್ಟನು.
Comments
GET THE BEST BOLDSKY STORIES!
Allow Notifications
You have already subscribed
English summary