Just In
- 1 hr ago ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- 1 hr ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 3 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 4 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
Don't Miss
- News Nandi Hills: ನಂದಿಬೆಟ್ಟದ ಕಡೆ ಹೊರಡುವ ಪ್ರವಾಸಿಗರೇ ಇಲ್ಲಿ ಗಮನಿಸಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬುದ್ಧನು ನಿಮ್ಮ ಸ್ವಂತ ಮನಸ್ಸಿನಲ್ಲಿ ಇದ್ದಾನೆ
ಝೆನ್ ಗುರುಗಳ ಬೋಧನೆಯಿಂದ ಒಬ್ಬ ಸನ್ಯಾಸಿಯು ಗಾಢ ಪ್ರಭಾವಕ್ಕೊಳಗಾದನು. ಧ್ಯಾನದ ಒಳ ನೋಟವನ್ನು ಗ್ರಹಿಸುವ ಉದ್ದೇಶದಿಂದ ಮತ್ತು ಆ ಬೋಧನೆಯ ತನಿಖೆಯನ್ನು ಮಾಡುವ ಉದ್ದೇಶದಿಂದ ಮಠವನ್ನು ಬಿಟ್ಟು ಕಾಡಿಗೆ ಹೋಗಲು ನಿರ್ಧರಿಸಿದನು. ಸುಮಾರು 20 ವರ್ಷಗಳ ಕಾಲ ಆ ಅತ್ಯುತ್ತಮ ಬೋಧನೆಯ ತನಿಖೆ ಮಾಡುತ್ತಾ ಆ ಕಾಡಿನಲ್ಲಿ ಕಳೆದನು. ಇಷ್ಟೆಲ್ಲ ತನಿಖೆ ಮಾಡಿದರೂ ಆತನಲ್ಲಿ ಏನೋ ದ್ವಂದ್ವ ಮನೆ ಮಾಡಿತ್ತು.
ಒಂದು ದಿನ ಆ ಕಾಡಿನಲ್ಲಿ ಅಲೆದಾಡುತ್ತಿದ್ದ ಮತ್ತೊಬ್ಬ ಸನ್ಯಾಸಿಯನ್ನು ಕಂಡನು. ಅವನನ್ನು ನೋಡಿದ ಈ ವಿರಕ್ತ ಸನ್ಯಾಸಿಯು, ಆ ಕಾಡಿನಲ್ಲಿ ಅಲೆದಾಡುತ್ತಿದ್ದ ಸನ್ಯಾಸಿಯೂ ಅದೇ ಜೈನ ಗುರುಗಳ ಹತ್ತಿರ ಅಧ್ಯಯನ ಮಾಡಿದವನು ಎಂದು ಗುರುತು ಹಿಡಿದನು. ಗುರುಗಳ ಬೋಧನೆಯಿಂದ ಅವರು ಕಂಡುಕೊಂಡಿರುವ ಸತ್ಯವನ್ನು ಅರಿಯಬೇಕೆಂದು ಅಂದುಕೊಂಡು ಅವರನ್ನು ಮಾತನಾಡಿಸಬೇಕೆಂದು ಅವರ ಬಳಿ ಬಂದನು.
ಆ ಅಲೆಮಾರಿ ಸನ್ಯಾಸಿಯ ಬಳಿಗೆ ಹೋಗಿ “ಗುರುಗಳ ಅತ್ಯುತ್ತಮ (ಮಹಾನ್) ಬೋಧನೆಯಲ್ಲಿ ನೀವು ಏನು ಅರ್ಥ ಮಾಡಿಕೊಂಡಿದ್ದೀರಿ ಎಂದು ದಯವಿಟ್ಟು ಹೇಳಿ” ಎಂದು ಕೇಳಿದನು. ಆಗ ಅಲೆಮಾರಿ ಸನ್ಯಾಸಿ “ಓಹೋ ಅದಾ? ಆ ವಿಚಾರದ ಬಗ್ಗೆ ಗುರುಗಳು ಅತ್ಯಂತ ಸ್ಪಷ್ಟವಾಗಿ ಹೇಳಿದ್ದಾರಲ್ಲವೇ? ಗುರುಗಳು ತಮ್ಮ ಮಹಾನ್ ಬೋಧನೆಯಲ್ಲಿ ಹೇಳಿದ್ದು ಏನೆಂದರೆ “ಬುದ್ಧನು ನಿಮ್ಮ ಸ್ವಂತ ಮನಸ್ಸಿನಲ್ಲಿ ಇಲ್ಲ” ಎಂದು.