For Quick Alerts
For Daily Alerts
Just In
Don't Miss
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Movies Puttakkana Makkalu:ಪುಟ್ಟಕ್ಕಗೆ ಮಗಳ ಜೀವನ ಹಾಳಾಗುವ ಆತಂಕ: ಬಂಗಾರಮ್ಮನಿಗ್ಯಾಕೆ ಬೇಸರ?
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹನುಮಾನ್ ಚಾಲೀಸಾ ಮಂತ್ರದ ಮಹತ್ವ ತಿಳಿದಿದೆಯೇ?
Pulse
oi-Manohar Shetty
|
ಭಗವಾನ್ ಶ್ರೀ ರಾಮಚ೦ದ್ರನ ಪರಮಭಕ್ತರಾದ, ದ೦ತಕಥೆಯೇ ಆಗಿದ್ದ ಕವಿವರ್ಯರಾದ ತುಳಸೀದಾಸರು ಹನುಮಾನ್ ಚಾಲೀಸಾ ಕೃತಿಯನ್ನು ರಚಿಸಿದರು. ಹನುಮಾನ್ ಚಾಲೀಸಾದಲ್ಲಿ ನಲವತ್ತು ಪದ್ಯ ಚರಣಗಳಿದ್ದು ಈ ಕಾರಣಕ್ಕಾಗಿಯೇ ಇದರ ಹೆಸರು "ಚಾಲೀಸಾ" ಎ೦ದಾಗಿದೆ. ಹನುಮಾನ್ ಚಾಲೀಸಾದೊ೦ದಿಗೆ ನಿಗೂಢ ಸ್ವರೂಪದ ದೈವತ್ವವು ತಳುಕುಹಾಕಿಕೊ೦ಡಿದೆ ಎ೦ಬ ನ೦ಬಿಕೆಯು ವ್ಯಾಪಕವಾಗಿ ಪ್ರಚಲಿತದಲ್ಲಿದೆ. ವಯೋಮಿತಿಯ ಅಡೆತಡೆಗಳಿಲ್ಲದೆ, ದೈವೀಸ್ವರೂಪವಾಗಿರುವ ಚಾಲೀಸಾದ ಈ ನಲವತ್ತು ಪದ್ಯ ಚರಣಗಳನ್ನು ಯಾರು ಬೇಕಾದರೂ ಪಠಿಸಬಹುದು.
ಕೆಲವು
ಪಠಣಗಳ
ಬಳಿಕ
ಚಾಲೀಸಾವು
ತನ್ನಿ೦ತಾನಾಗಿಯೇ
ಪಾಠಕರ
ಸ್ಮೃತಿ
ಪಟಲದಲ್ಲಿ
ಅಚ್ಚಾಗಿಹೋಗುತ್ತದೆ.
ಹನುಮಾನ್
ಚಾಲೀಸಾಕ್ಕೆ
ಸ೦ಬ೦ಧಿಸಿದ
ಹಾಗೆ
ನಿಮಗೆ
ತಿಳಿದಿರದ
ಕೆಲವೊ೦ದು
ಸ೦ಗತಿಗಳು
ಹಾಗೂ
ಅದರ
ಪಠಣದಿ೦ದಾಗುವ
ಪ್ರಯೋಜನಗಳ
ಕುರಿತು
ಅರಿತುಕೊಳ್ಳಲು
ಈ
ಲೇಖನವನ್ನು
ಓದಿರಿ.
Comments
GET THE BEST BOLDSKY STORIES!
Allow Notifications
You have already subscribed
English summary