Just In
- 8 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 9 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 9 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 11 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- News ಹಳೇ ಹುಲಿ ಪಿಸಿ ಮೋಹನ್ ಎದುರು ಮನ್ಸೂರ್ ಅಲಿ ಖಾನ್ ಕಣಕ್ಕೆ; ಮತ್ತೊಮ್ಮೆ ಇತಿಹಾಸ ಬರೆಯುತ್ತಾರಾ ಬಿಜೆಪಿ ಕಲಿ?
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಯಂಕಾಲದ ತಿಂಡಿ : ಗೊಜ್ಜವಲಕ್ಕಿ
ಒಂದು
ಪಾವು
ದಪ್ಪ
ಅವಲಕ್ಕಿ
ಒಂದು
ನೆಲ್ಲಿಕಾಯಿಯಷ್ಟು
ಹುಣಸೇ
ಹಣ್ಣು
ಒಂದು
ಟೀ
ಸ್ಪೂನ್
ಉಪ್ಪು
ಒಂದು
ಟೀ
ಸ್ಪೂನ್
ಮೆಣಸಿನ
ಪುಡಿ
ಒಂದು
ಬೊಗಸೆಯಷ್ಟು
ತೆಂಗಿನ
ಕಾಯಿ
ತುರಿ
ನಿಂಬೆ
ಹಣ್ಣಿನಷ್ಟು
ಬೆಲ್ಲ
ಒಂದೆರಡು ಒಣ ಮೆಣಸಿನಕಾಯಿ, 2 ಚಿಟಕಿ ಸಾಸಿವೆ, 2 ಚಮಚ ಕಡಲೇಬೇಳೆ, ಒಂದು ಚಮಚ ಉದ್ದಿನ ಬೇಳೆ, 4 ಚಮಚ ಎಣ್ಣೆ - ಇವಿಷ್ಟೂ ಒಗ್ಗರಣೆಗೆ.
ಮಾಡುವ ವಿಧಾನ:
ದಪ್ಪ ಅವಲಕ್ಕಿಯನ್ನು ಕುಟ್ಟಿ ರವೆಯಂತೆ ಮಾಡಿಟ್ಟುಕೊಳ್ಳಬೇಕು. ಹುಣಸೇ ಹಣ್ಣನ್ನು ನೀರಿನಲ್ಲಿ ಸ್ವಲ್ಪ ಹೊತ್ತು ನೆನೆಸಿ, ಹುಣಸೇ ನೀರನ್ನು ಮಾತ್ರ ತೆಗೆದಿಟ್ಟುಕೊಳ್ಳಿ. ಈ ಹುಳಿ ನೀರಿಗೆ ಬೆಲ್ಲ, ಉಪ್ಪು, ಮೆಣಸಿನ ಪುಡಿ ಹಾಕಿ ಬೆರೆಸಿ. ಅವಲಕ್ಕಿ ರವೆ ಮತ್ತು ಈ ಮಿಶ್ರಣವನ್ನು ಚೆನ್ನಾಗಿ ಬೆರೆಸಿ. ಇದು ಇಡ್ಲಿ ಹಿಟ್ಟಿನಷ್ಟು ದಪ್ಪಗಾಗಬೇಕು. ಅಗತ್ಯವಿದ್ದರೆ ಒಂದಿಷ್ಟು ನೀರು ಸೇರಿಸಿಕೊಳ್ಳಬಹುದು. ಈ ಮಿಶ್ರಣವನ್ನು 15 ನಿಮಿಷ ಹಾಗೇ ಇಟ್ಟಿರಿ. ನಂತರ ತೆಂಗಿನ ಕಾಯಿ ತುರಿ ಬೆರೆಸಿ.
ಬಾಣಲೆಯಾಂದರಲ್ಲಿ ಕರಿಬೇವು ಒಗ್ಗರಣೆ ಇಟ್ಟು , ಸಾಸಿವೆ ಸಿಡಿಯುತ್ತಲೇ ಈ ಮಿಶ್ರಣವನ್ನು ಹಾಕಿ ಚೆನ್ನಾಗಿ ಮಗುಚಿ. ಬಿಸಿ ಬಿಸಿಯಾಗಿದ್ದಾಗ ತಿನ್ನಲು ತುಂಬಾ ರುಚಿ.