Just In
- 18 min ago UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- 58 min ago ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- 2 hrs ago ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- 3 hrs ago ಮಂಗಳ ಗೋಚಾರ ಫಲ 2024: ಇನ್ನು 38 ದಿನಗಳ ಕಾಲ ನಿಮ್ಮ ರಾಶಿಯಲ್ಲಿ ಮಂಗಳದ ಪ್ರಭಾವ ಹೇಗಿರಲಿದೆ?
Don't Miss
- News ಮಳೆ.. ಮಳೆ.. ಅಲ್ಲಲ್ಲ ಮುಂದಿನ 1 ವಾರ ಬೆಂಗಳೂರಲ್ಲಿ ಭಾರಿ ಬಿಸಿಲು!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಸಿಲಿನ ದಾಹವನ್ನು ತಣಿಸುವ ಕಲ್ಲಂಗಡಿ ಯೋಗರ್ಟ್ ರೆಸಿಪಿ!
ಸ್ಮೂತಿಯನ್ನು ಜನಪ್ರಿಯ ಬೇಸಿಗೆ ಪೇಯವೆಂದು ಹೆಸರುವಾಸಿಯಾಗಿದ್ದು ಆರೋಗ್ಯಯುತ ಮತ್ತು ಹೊಟ್ಟೆ ಭರ್ತಿ ಮಾಡುವ ಗುಣವನ್ನು ಇದು ಹೊಂದಿದೆ. ವಿಭಿನ್ನ ಸಾಮಾಗ್ರಿಗಳನ್ನು ಬಳಸಿಕೊಂಡು ಈ ಸ್ಮೂತಿಯನ್ನು ತಯಾರಿಸುತ್ತಾರೆ.
ಸ್ಮೂತಿಯನ್ನು ಬೇಸಿಗೆಯಲ್ಲಿ ತಂಪನ್ನು ಒದಗಿಸಲು ಬಳಸುತ್ತೇವೆ. ಇದನ್ನು ಬ್ರೇಕ್ಫಾಸ್ಟ್ ರೆಸಿಪಿಯಾಗಿ ಕೂಡ ಸೇವಿಸುತ್ತಾರೆ. ಹೆಚ್ಚಾಗಿ ಸೀಸನ್ನಲ್ಲಿ ದೊರೆಯುವ ಹಣ್ಣುಗಳಿಂದ ಸಿದ್ಧಪಡಿಸುವ ಸ್ಮೂತಿ ಬೇಸಿಗೆಯ ಬೇಗೆಯನ್ನು ನೀಗಲು ಸಹಕಾರಿ.
ಈ ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಹಣ್ಣುಗಳೆಂದರೆ ಮಾವು ಮತ್ತು ಕಲ್ಲಂಗಡಿಯಾಗಿದೆ. ಇಲ್ಲಿ ನಾವು ನೀಡಿರುವ ಸ್ಮೂತಿ ರೆಸಿಪಿ ರಸದಿಂದ ಯಥೇಚ್ಛವಾಗಿರುವ ಕಲ್ಲಂಗಡಿಯನ್ನು ಬಳಸಿ ಮಾಡಿರುವಂಥದ್ದು. ಈ ರಸವುಳ್ಳ ಕಲ್ಲಂಗಡಿಯನ್ನು ತಂಪಾದ ಯೋಗರ್ಟ್ನೊಂದಿಗೆ ಬ್ಲೆಂಡ್ ಮಾಡಿ ಈ ಹೆಲ್ದೀ ಪೇಯವನ್ನು ಸಿದ್ಧಪಡಿಸಬಹುದು.
ಈ ಬೇಸಿಗೆಯಲ್ಲಿ ಈ ಎರಡೂ ಸಾಮಾಗ್ರಿಗಳು ತಂಪನ್ನು ನೀಡುವಂಥದ್ದೇ. ಕಲ್ಲಂಗಡಿ ದೇಹದಲ್ಲಿ ಹೈಡ್ರೇಶನ್ ಇರುವಂತೆ ನೋಡಿಕೊಳ್ಳುತ್ತದೆ ಮತ್ತು ಯೋಗರ್ಟ್ ಕ್ಯಾಲ್ಶಿಯಂ ಭರಿತವಾಗಿದ್ದು ಆರೋಗ್ಯವಂತ ಬ್ಯಾಕ್ಟೀರಿಯಾ ಜೀರ್ಣಕ್ರಿಯೆಗೆ ಸಹಕಾರಿ. ಹೆಚ್ಚಾಗಿ ಈ ಸ್ಮೂತಿ ಬೇಸಿಗೆಯಲ್ಲಿ ತೂಕ ಇಳಿಸಲು ಸಹಕಾರಿಯಾಗಿದೆ.
ಬೇಸಿಗೆಗಾಗಿ ತಂಪಾದ ಮಟ್ಕಾ ಲಸ್ಸಿ ರೆಸಿಪಿ!
ಪ್ರಮಾಣ
:
2
ಗ್ಲಾಸ್ಗಳು
ಸಿದ್ಧತಾ
ಸಮಯ
10
ನಿಮಿಷಗಳು
ಸಾಮಾಗ್ರಿಗಳು;
1.
ಕಲ್ಲಂಗಡಿ
-
1
ಕಪ್
2.ಬಾಳೆಹಣ್ಣು
-
1(ಆಯ್ಕೆಯ)
3.ಗ್ರೀಕ್
ವೆನಿಲ್ಲಾ
ಯೋಗರ್ಟ್
-
1/2
ಕಪ್
4.ಐಸ್
ತುಂಡುಗಳು
-
ಸ್ವಲ್ಪ
5.ಸಕ್ಕರೆ
-
1/2
ಕಪ್
ಬಿರು ಬೇಸಿಗೆಗೆ ತಂಪಾದ ಮಸಾಲಾ ಕಲ್ಲಂಗಡಿ ಜ್ಯೂಸ್!
ಮಾಡುವ
ವಿಧಾನ:
1.
ಬಾಳೆಹಣ್ಣನ್ನು
ಸಣ್ಣ
ತುಂಡುಗಳನ್ನಾಗಿ
ಮಾಡಿಕೊಳ್ಳಿ.
2.ಬ್ಲೆಂಡರ್ನಲ್ಲಿ, ಬೀಜಗಳಿಲ್ಲದೆ ಕಲ್ಲಂಗಡಿಯನ್ನು ಬ್ಲೆಂಡ್ ಮಾಡಿಕೊಳ್ಳಿ. ಬಾಳೆಹಣ್ಣು, ವೆನಿಲ್ಲಾ ಯೋಗರ್ಟ್, ಹಾಗೂ ಅಗತ್ಯವಿದ್ದಷ್ಟು ನೀರು ಸೇರಿಸಿ.
3. ಪುನಃ ಬ್ಲೆಂಡ್ ಮಾಡಿ ಮತ್ತು ಸಕ್ಕರೆ ಸೇರಿಸಿ. ಸಕ್ಕರೆ ಕರಗುವವರೆಗೆ ಬ್ಲೆಂಡ್ ಮಾಡಿಕೊಳ್ಳಿ.
4.ಗ್ಲಾಸ್ಗೆ ಐಸ್ ಕ್ಯೂಬ್ ಹಾಕಿ ಮತ್ತು ಕಲ್ಲಂಗಡಿ ಸ್ಮೂತಿಯನ್ನು ಅದಕ್ಕೆ ಸುರಿಯಿರಿ.
ಯೋಗರ್ಟ್ನೊಂದಿಗೆ ಕಲ್ಲಂಗಡಿ ಸ್ಮೂತಿ ಸವಿಯಲು ಸಿದ್ಧವಾಗಿದೆ. ತಂಪಾಗಿ ಅದನ್ನು ಕುಡಿಯಲು ನೀಡಿ.