Just In
- 4 min ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 2 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 2 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 3 hrs ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
Don't Miss
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೃಷ್ಣ ಜನ್ಮಾಷ್ಟಮಿಗೆ 5 ಸ್ವೀಟ್ ರೆಸಿಪಿ
ಕೃಷ್ಣ ಜನ್ಮಾಷ್ಟಮಿಯನ್ನು ಉತ್ತರ ಭಾರತದ ಕಡೆ ತುಂಬಾ ಸಡಗರ ಸಂಭ್ರಮದಿಂದ ಆಚರಿಸಲಾಗುವುದು, ದಕ್ಷಿಣ ಭಾರತದಲ್ಲಿಅಷ್ಟೇನು ವಿಜೃಂಭಣೆಯಿಂದ ಅಲ್ಲದಿದ್ದರೂ ಮಕ್ಕಳಿಗೆ ಕೃಷ್ಣನ ವೇಷ ಹಾಕಿಸಿ, 1-2 ಸಿಹಿ ತಿಂಡಿಗಳನ್ನು ಮಾಡಿ ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುವುದು.
ಇಲ್ಲಿ ನಾವು ಕೃಷ್ಣ ಜನ್ಮಾಷ್ಟಮಿಯ ವಿಶೇಷ ರೆಸಿಪಿಯಾಗಿ ಕೆಲವು ಸ್ವೀಟ್ ರೆಸಿಪಿಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ ನೋಡಿ:
ಗೋಪಾಲ್ಕಲಾ
ಕೃಷ್ಣ ಜನ್ಮಾಷ್ಟಮಿಗೆ ಅವಲಕ್ಕಿಯಿಂದ ವಿಶೇಷ ಅಡುಗೆಯನ್ನು ತಯಾರಿಸಲಾಗುವುದು. ಅವಲಕ್ಕಿಯಿಂದ ತಯಾರಿಸುವ ವಿಶೇಷ ಹಬ್ಬದ ಅಡುಗೆಗಳಲ್ಲಿ ಗೋಪಾಲ್ಕಲಾ ಒಂದು ಬಗೆಯ ಅಡುಗೆಯಾಗಿದೆ. ಇದನ್ನು ಉತ್ತರ ಭಾರತದಲ್ಲಿ ಹೆಚ್ಚಾಗಿ ತಯಾರಿಸಲಾಗುವುದು. ತಿನ್ನಲು ತುಂಬಾ ರುಚಿಕರವಾಗಿರುವ ಈ ವಿಶೇಷ ಅಡುಗೆಯನ್ನು ಹತ್ತೇ ನಿಮಿಷದಲ್ಲಿ ತಯಾರಿಸಬಹುದಾಗಿದ್ದು ತಯಾರಿಸುವ ವಿಧಾನ ನೋಡಿ ಇಲ್ಲಿದೆ.
ರಸಗುಲ್ಲ
ರಸಗುಲ್ಲ ಅನ್ನುತ್ತಿದ್ದ ಹಾಗೆ ಬಾಯಲ್ಲಿ ನೀರು ಒಸರುತ್ತೆ. ಸಿಹಿಯನ್ನು ಮೆಲ್ಲನೆ ಅಧರದ ತುಂಬಾ ತುಂಬುವ ರಸಗುಲ್ಲ ಎಂದರೆ ಎಂತವರ ಮನಸ್ಸೂ ಒಮ್ಮೆಯಾದರೂ ಚಂಚಲಗೊಳ್ಳುತ್ತೆ. ಬನ್ನಿ ಮಾಡುವುದು ಹೇಗೆ ಎಂದು ನೋಡೋಣ:
ಮಿಲ್ಕ್ ಘೇವರ್
"ಮಿಲ್ಕ್ ಘೇವರ್ ಸ್ವೀಟ್" ರಾಜಾಸ್ಥಾನದ ವಿಶೇಷ ತಿಂಡಿಗಳಲ್ಲಿ ಒಂದಾಗಿದ್ದು ಇದನ್ನು ಮಾಡುವ ವಿಧಾನ ನೋಡಿ ಇಲ್ಲಿದೆ.
ಕೇಸರಿ ಪೇಡ
ಹಾಲು ಬೆರೆಸಿದ ಕೇಸರಿ ಪೇಡ ಮಾಡುವುದು ಹೇಗೆ ಎಂದು ಇಲ್ಲಿ ತಿಳಿದುಕೊಂಡು ಹೊಸ ರುಚಿಯನ್ನು ನೀವೂ ಸವಿಯಬಹುದು.
ರಬ್ರಿ
ಈ ರಬ್ರಿ ಸಿಹಿ ತಿಂಡಿಯನ್ನು ಉತ್ತರ ಭಾತದ ಕಡೆ ಹೆಚ್ಚಾಗಿ ಮಾಡಲಾಗುವುದು. ಈ ಅಡುಗೆಯನ್ನು ಮಾಡುವುದು ಸುಲಭ ಆದರೆ ರುಚಿ ಮಾತ್ರ ಸೂಪರ್ ಆಗಿರುತ್ತದೆ. ಕೃಷ್ಣ ಜನ್ಮಾಷ್ಟಮಿಗೆ ಇದನ್ನು ಬೇಕಾದರೂ ಟ್ರೈ ಮಾಡಬಹುದು.