ಕನ್ನಡ  » ವಿಷಯ

ಗಣೇಶ ಚತುರ್ಥಿ

ಸೆಪ್ಟೆಂಬರ್ 28ಕ್ಕೆ ಅನಂತ ಚತುರ್ದಶಿ: ಈ ದಿನ ಏನು ಮಾಡಿದರೆ ಶುಭಫಲ?
ಸೆಪ್ಟೆಂಬರ್‌ 28ಕ್ಕೆ ಅನಂತ ಚತುರ್ದಶಿ. ಈ ದಿನ ಶ್ರೀ ವಿಷ್ಣುವನ್ನು ಆರಾಧನೆ ಮಾಡಲಾಗುವುದು. ಅನಂತ ಚತುರ್ಥಿಯಂದೇ ಗಣಪತಿಯನ್ನು ವಿಸರ್ಜನೆ ಮಾಡಲಾಗುವುದು. ಈ ದಿನ ತುಂಬಾ ಶುಭವಾಗಿರ...
ಸೆಪ್ಟೆಂಬರ್ 28ಕ್ಕೆ ಅನಂತ ಚತುರ್ದಶಿ: ಈ ದಿನ ಏನು ಮಾಡಿದರೆ ಶುಭಫಲ?

ಅನಂತ ಚತುರ್ದಶಿಯಂದೇ ಗಣೇಶನ ವಿಸರ್ಜನೆ ಮಾಡುವುದೇಕೆ?
ಗಣೇಶ ಚತುರ್ಥಿಯೆಂದರೆ ತುಂಬಾ ದಿನಗಳ ಸಡಗರ-ಸಂಭ್ರಮ. ಕೆಲವು ಕಡೆ 3 ಅಥವಾ 7 ದಿನಗಳಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಲಾಗುವುದು, ಆದರೆ ಹೆಚ್ಚಿನ ಕಡೆ ಅನಂತ ಚತುರ್ದಶಿಯಂದು ಗಣೇಶನ ವಿಸ...
ಗಣೇಶನ ರೂಪ ಈ ಒಳಾರ್ಥಗಳನ್ನು ಹೊಂದಿದೆ ಗೊತ್ತಾ?
ಯಾವುದೇ ಪೂಜೆ ಮಾಡುವ ಮುನ್ನ ಗಣಪನ ಪೂಜೆ ಮಾಡುತ್ತೇವೆ. ಗಣಪತಿ ಎಂದ ತಕ್ಷಣ ನಮ್ಮ ಕಣ್ಮುಂದೆ ಕಂಡು ಬರುವ ಮೂರ್ತಿಯೆಂದರೆ ಆನೆಯ ಸೊಂಡಲಿನ, ಡೊಳ್ಳು ಹೊಟ್ಟೆಯ ಮುದ್ದಾದ, ದೈವಿಕವಾದ ರೂಪ....
ಗಣೇಶನ ರೂಪ ಈ ಒಳಾರ್ಥಗಳನ್ನು ಹೊಂದಿದೆ ಗೊತ್ತಾ?
ಇಲ್ಲಿ ತಲೆಯಿಲ್ಲದ ಗಣಪನ ಪೂಜಿಸಲಾಗುವುದು!
ಪೌರಾಣಿಕ ಕತೆಯಲ್ಲಿ ಶಿವ ಗಣೇಶನ ತಲೆಕತ್ತರಿಸಿದ, ನಂತರ ಆನೆಯ ತಲೆಯನ್ನು ತಂದು ಜೋಡಿಸಿ ಗಣಪನಿಗೆ ಜೀವ ನೀಡಲಾಯಿತು ಎಂಬ ಕತೆಯಿದೆ. ಆದ್ದರಿಂದಲೇ ಆನೆಯ ತಲೆಯ ಗಣಪನ ಆರಾಧನೆ ಮಾಡುತ್ತೇ...
ಗಣೇಶ ವಿಸರ್ಜನೆ ಮಾಡುವಾಗ ಈ ನಿಯಮಗಳನ್ನು ಮರೆಯದಿರಿ
ಗಣೇಶ ಚತುರ್ಥಿ ಎಂದರೆ ಎಷ್ಟೊಂದು ಸಡಗರ-ಸಂಭ್ರಮ. ಗಣಪತಿ ಮನೆಗೆ ಬರುವಾಗ ದೂರದಲ್ಲಿರುವ ಮಕ್ಕಳು ಮನೆಗೆ ಬರುತ್ತಾರೆ, ನೆಂಟರಿಷ್ಟರು ಬರುತ್ತಾರೆ, ಅಡುಗೆ ಮನೆಯಲ್ಲಿ ಮೋದಕಗಳ ಪರಿಮಳ, ...
ಗಣೇಶ ವಿಸರ್ಜನೆ ಮಾಡುವಾಗ ಈ ನಿಯಮಗಳನ್ನು ಮರೆಯದಿರಿ
ಈ ವರ್ಷ ಅನಂತ ಚತುರ್ದಶಿ ಯಾವಾಗ? ಅನಂತ ಸೂತ್ರದ ಮಹತ್ವವೇನು?
ಭಾದ್ರಪದ ಮಾಸದ ಶುಕ್ಲ ಪಕ್ಷದಲ್ಲಿ ಬರುವ ಚತುರ್ದಶಿಯನ್ನು ಅನಂತ ಚತುರ್ದಶಿ ಎಂದು ಆಚರಿಸಲಾಗುವುದು. ಈ ದಿನ ಗಣೇಶ ವಿಸರ್ಜನೆಯ ದಿನವೂ ಹೌದು. ಅನಂತ ಚತುರ್ದಶಿಯಂದು ಶ್ರೀ ವಿಷ್ಣು ಅನಂ...
ಗಣೇಶನನನ್ನು ವಿಸರ್ಜನೆ ಮಾಡುವುದೇಕೆ? ಇದರ ಹಿಂದಿರುವ 3 ಪ್ರಮುಖ ಕಾರಣಗಳೇನು?
ಗಣೇಶ ಚತುರ್ಥಿಯಂದು ಗಣೇಶನ ಪ್ರತಿಷ್ಠಾಪನೆ ಮಾಡಿ ನಂತರ ವಿಸರ್ಜನೆ ಮಾಡಲಾಗುವುದು. ಕೆಲವರು ಪ್ರತಿಷ್ಠಾಪನೆ ಮಾಡಿದ ದಿನದಂದೇ ವಿಸರ್ಜನೆ ಮಾಡಿದರೆ ಇನ್ನು ಕೆಲವರು 3, 7, 10ನೇ ದಿನಕ್ಕೆ ...
ಗಣೇಶನನನ್ನು ವಿಸರ್ಜನೆ ಮಾಡುವುದೇಕೆ? ಇದರ ಹಿಂದಿರುವ 3 ಪ್ರಮುಖ ಕಾರಣಗಳೇನು?
ಆರ್ಥಿಕ ಸಂಕಷ್ಟ ದೂರಾಗಲು 10 ದಿನ ಈ 4 ಮಂತ್ರಗಳನ್ನು ಪಠಿಸಿ
ಶ್ರೀ ಗಣೇಶನ ಆಶೀರ್ವಾದ ಸದಾ ನಿಮ್ಮ ಮೇಲಿರಲಿ. ಗಣೇಶನನ್ನು ಸೆಪ್ಟೆಂಬರ್ 19ರಂದು ಪ್ರತಿಷ್ಠಾಪಿಸಲಾಗಿದೆ, ಸೆಪ್ಟೆಂಬರ್ 28ರಂದು ವಿಸರ್ಜನೆ ಮಾಡಲಾಗುವುದು. ಈ ಸಮಯದಲ್ಲಿ ನೀವು ಗಣೇಶನ ಭ...
ಗಣೇಶನಿಗೆ ಎಷ್ಟು ಗರಿಕೆ ಅರ್ಪಿಸಬೇಕು? ಬೆಸ ಸಂಖ್ಯೆಯಲ್ಲಿ ಅರ್ಪಿಸುವುದೇಕೆ?
ಗಣೇಶನ ಪೂಜೆಗೆ ನೀವು ಏನೇ ಅರ್ಪಿಸಿ, ಆದರೆ ಗರಿಕೆ ಅರ್ಪಿಸಲಿಲ್ಲ ಎಂದರೆ ಗಣೇಶನ ಪೂಜೆ ಕಂಪ್ಲೀಟ್ ಆಗುವುದಿಲ್ಲ ಎಂದು ಹೇಳಲಾಗುವುದು. ಗಣೇಶನ ಆರಾಧನೆಯಲ್ಲಿ ಗರಿಕೆಗೆ ಏಕಿಷ್ಟು ಮಹತ್...
ಗಣೇಶನಿಗೆ ಎಷ್ಟು ಗರಿಕೆ ಅರ್ಪಿಸಬೇಕು? ಬೆಸ ಸಂಖ್ಯೆಯಲ್ಲಿ ಅರ್ಪಿಸುವುದೇಕೆ?
ಗಣೇಶ ನಾಮಾವಳಿ ಮಂತ್ರಗಳು ಹಾಗೂ ಇದರ ಪ್ರಯೋಜನಗಳು
ಯಾವುದೇ ಪೂಜೆ ಮಾಡುವ ಮುನ್ನ ನಾವು ಗಣಪನನ್ನು ಪೂಜಿಸುತ್ತೇವೆ. ಗಣೇಶನನ್ನು ಪೂಜಿಸಿದರೆ ಖಂಡಿತ ಗಣೇಶ ನಮ್ಮನ್ನು ಎಲ್ಲಾ ಕಷ್ಟಗಳಿಂದ ಪಾರು ಮಾಡುತ್ತಾನೆ, ಗರಿಕೆಯನ್ನು ಅರ್ಪಿಸಿ ಗಣ...
ಗಣೇಶ ಚತುರ್ಥಿಯಂದು ಚಂದ್ರನನ್ನು ನೋಡಿದ ಶ್ರೀಕೃಷ್ಣನಿಗೇ ತಪ್ಪಿಲ್ಲ ಕಂಟಕ!
ಗಣೇಶ ಚತುರ್ಥಿಯಂದು ಚಂದ್ರನನ್ನು ನೋಡಲೇಬಾರದು, ಒಂದು ವೇಳೆ ನೋಡಿದರೆ ಸಾಕಷ್ಟು ಕಷ್ಟಗಳನ್ನು ಎದುರಿಸಬೇಕಾಗುತ್ತದೆ, ಅನೇಕ ಆರೋಪಗಳನ್ನು ಎದುರಿಸಬೇಕಾಗುತ್ತದೆ, ಈ ಆರೋಪಗಳು ಕೃಷ್...
ಗಣೇಶ ಚತುರ್ಥಿಯಂದು ಚಂದ್ರನನ್ನು ನೋಡಿದ ಶ್ರೀಕೃಷ್ಣನಿಗೇ ತಪ್ಪಿಲ್ಲ ಕಂಟಕ!
ಇಷ್ಟಾರ್ಥ ನೆರವೇರಲು ಗಣೇಶ ಮಂತ್ರ ಪಠಣೆ ಈ ರೀತಿ ಮಾಡಬೇಕು
ಗಣೇಶ ಚತುರ್ಥಿಯ ಶುಭಾಶಯಗಳು. ಗಣೇಶನನ್ನು ಮಂತ್ರಗಳನ್ನು ಆರಾಧಿಸಿದರೆ ನಿಮ್ಮೆಲ್ಲಾ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ. ಆದರೆ ಗಣೇಶನ ಮಂತ್ರಗಳನ್ನು ಸರಿಯಾದ ಕ್ರಮದಲ್ಲಿ ಪಠಿ...
ಇಂದು(ಸೆ.18) ಚಂದ್ರನನ್ನು ನೋಡಬಾರದು: ಒಂದು ವೇಳೆ ನೋಡಿದರೆ ಈ ಮಂತ್ರ ಪಠಿಸಿ
ಕನ್ನಡ ಬೋಲ್ಡ್‌ಸ್ಕೈ ಓದುಗರಿಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳು. ಗಣೇಶ ನಿಮಗೆ ಸಂಪತ್ತು, ಸಮೃದ್ಧಿ, ಆರೋಗ್ಯ ನೀಡಲಿ, ನಿಮ್ಮ ಕೆಲಸ ಕಾರ್ಯಗಳು ನಿರ್ವಿಘ್ನವಾಗಿ ನೆರವೇರುವಂತೆಯಾಗಲ...
ಇಂದು(ಸೆ.18) ಚಂದ್ರನನ್ನು ನೋಡಬಾರದು: ಒಂದು ವೇಳೆ ನೋಡಿದರೆ ಈ ಮಂತ್ರ ಪಠಿಸಿ
ಗಣೇಶ ಚತುರ್ಥಿ 2023: ಶುಭ ಕೋರಲು ಇಲ್ಲಿದೆ ಗ್ರೀಟಿಂಗ್ಸ್
ಸಡಗರ-ಸಂಭ್ರಮದ ಹಬ್ಬ ಗಣೇಶ ಚತುರ್ಥಿ. ಗಣೇಶ ಚತುರ್ಥಿಯಂದು ಮನೆಗೆ ಗಣೇಶ ಬರುವುದರ ಜೊತೆಗೆ ಮನೆಯಿಂದ ಹೊರಗಿರುವ ಮಕ್ಕಳೆಲ್ಲಾ ಮನೆಗೆ ಬರುತ್ತಾರೆ, ನೆಂಟರಿಷ್ಟರಿಂದ ಮನೆ ತುಂಬಿ ತುಳ...
 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
X
Desktop Bottom Promotion