Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಪಂಚಾಂಗ ಪ್ರಕಾರ ಈ ವಾರ (ಆಗಸ್ಟ್ 24-31) ಇರುವ ಹಬ್ಬಗಳು, ಶುಭ ದಿನಾಂಕ, ಗ್ರಹ ಸಂಚಾರ
ಈ ವಾರದ (ಆಗಸ್ಟ್ 24-31) ಪಂಚಾಂಗ ನೋಡುವುದಾದರೆ ಈ ವಾರ ಕೃಷ್ಣ ಜನ್ಮಾಷ್ಟಮಿ ಇದೆ, ಶುಕ್ರ ಸಂಚಾರವಿದೆ, ಮಂಗಳ ಸಂಚಾರವಿದೆ, ಶನಿ ತ್ರಯೋದಶಿ ಇದೆ ಹೀಗೆ ಹಲವು ಧಾರ್ಮಿಕ ವಿಶೇಷಗಳನ್ನು ಹೊಂದಿರುವ ವಾರ ಇದಾಗಿದೆ.
ಪಂಚಾಂಗ ಪ್ರಕಾರ ಈ ವಾರದ ವಿಶೇಷತೆಗಳು ನೋಡೋಣ:

ಈ ವಾರ ಶುಭ ದಿನಗಳು
ಗಾಡಿ ಖರೀದಿಗೆ ಶುಭ ದಿನ
ಆಗಸ್ಟ್ 26, ಸೋಮವಾರ ಕೃಷ್ಣ ಜನ್ಮಾಷ್ಟಮಿ ದಿನ
ಸಮಯ 26ರಂದು ಮಧ್ಯಾಹ್ನ 03:55ರಿಂದ ಆಗಸ್ಟ್ 25 ಮಧ್ಯಾಹ್ನ 2 ಗಂಟೆಯವರೆಗೆ ಇದೆ
ನಕ್ಷತ್ರ: ರೋಹಿಣಿ
ಆಗಸ್ಟ್ 28: ಬುಧವಾರ
ಸಮಯ ಬೆಳಗ್ಗೆ 05:57ರಿಂದ ಮಧ್ಯಾಹ್ನ 03:53ರವರೆಗೆ
ನಕ್ಷತ್ರ: ಮೃಗಶಿರ
ಆಗಸ್ಟ್ 29: ಗುರುವಾರ, ಅಗಸ್ಟ್ 30: ಶುಕ್ರವಾರ
ಸಮಯ: ಗುರುವಾರ ಸಂಜೆ 04:39ರಿಂದ ಶುಕ್ರವಾರ ಮಧ್ಯಾಹ್ನ 01:37ರವರೆಗೆ ಇದೆ
ನಕ್ಷತ್ರ:ಪುರ್ನವಸು
ಗೃಹ ಪ್ರವೇಶಕ್ಕೆ ಶುಭ ದಿನಾಂಕ
ಆಗಸ್ಟ್ ಕೊನೆಯ ವಾರದಲ್ಲಿ ಗೃಹ ಪ್ರವೇಶಕ್ಕೆ ಶುಭ ದಿನಾಂಕಗಳಿಲ್ಲ.
ಆಸ್ತಿ ಖರೀದಿಸಲು ಶುಭ ದಿನಾಂಕ
ಈ ವಾರ ನೀವು ಆಸ್ತಿ ಖರೀದಿಗೆ ಯೊಚಿಸುತ್ತಿದ್ದರೆ
ಆಗಸ್ಟ್ 29 ಹಾಗೂ ಆಗಸ್ಟ್ 30ಕ್ಕೆ ಶುಭ ದಿನವಿದೆ
ನಾಮಕರಣಕ್ಕೆ ಶುಭ ದಿನಾಂಕ
ಆಗಸ್ಟ್ 26, ಸೋಮವಾರ
ಬೆಳಗ್ಗೆ 03:55ರಿಂದ ಆಗಸ್ಟ್ 27 ಬೆಳಗ್ಗೆ 6 ಗಂಟೆಯವರೆಗೆ
ಆಗಸ್ಟ್ 28(ಬುಧವಾರ)
ಬೆಳಗ್ಗೆ 06:01ರಿಂದ 03:53ರವರೆಗೆ
ನಕ್ಷತ್ರ: ಮೃಗಶೀರ್ಷ
ಆಗಸ್ಟ್ 30: ಶುಕ್ರವಾರ
ಬೆಳಗ್ಗೆ 05:55ರಿಂದ ಆಗಸ್ಟ್ 31 : 06:02ರವರೆಗೆ ಸಮಯವಿದೆ.
ಈ ವಾರದಲ್ಲಿ ಬರುವ ಹಬ್ಬಗಳು
ಕೃಷ್ಣ ಜನ್ಮಾಷ್ಟಮಿ: ಆಗಸ್ಟ್ 26 (ಸೋಮವಾರ)
ಅಷ್ಟಮಿ ರೋಹಿಣಿ: ಆಗಸ್ಟ್ 26
ದಹಿ ಹಂಡಿ(ಮೊಸರು ಕುಡಿಕೆ ಹೊಡೆಯುವುದು): ಆಗಸ್ಟ್ 27
ಅಜ ಏಕಾದಶಿ: ಅಗಸ್ಟ್ 29 ಆಗಸ್ಟ್
ಆಗಸ್ಟ್ 31 ಶನಿ ತ್ರಯೋದಶಿ ಇದೆ
ಈ ದಿನ ಶನಿಗೆ ಸಾಸಿವೆಯೆಣ್ಣೆ ಅರ್ಪಿಸಿ ಪೂಜೆ ಮಾಡುವುದರಿಂದ ಶನಿ ದೋಷ ನಿವಾರಣೆಯಾಗುವುದು ಎಂದು ಹೇಳಲಾಗುವುದು. ಶನಿ ಸಾಡೇಸಾತಿ, ಶನಿ ಧೈಯ್ಯ ಇರುವವರಿಗೆ ಸ್ವಲ್ಪ ಪರಿಹಾರ ಸಿಗುತ್ತದೆ. ಕುಂಡಲಿಯಲ್ಲಿರುವ ದೋಷ ನಿವಾರಣೆಗೆ ಈ ದಿನ ಶನಿ ಪೂಜೆ ಮಾಡುವುದು
ಈ ವಾರದಲ್ಲಿರುವ ಗ್ರಹ ಸಂಚಾರ:
ಆಗಸ್ಟ್ 25ಕ್ಕೆ ಶುಕ್ರ ಕನ್ಯಾ ರಾಶಿಗೆ ಶುಕ್ರ ಸಂಚಾರ
ಆಗಸ್ಟ್ 26ಕ್ಕೆ ಮಂಗಳನು ವೃಷಭದಿಂದ ಮಿಥುನ ರಾಶಿಗೆ ಸಂಚಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
