Latest Updates
-
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ!
ಮೇ 14ರಿಂದ ಗುರು- ಆದಿತ್ಯ ಯೋಗ: ಈ 3 ರಾಶಿಯವರು ಆರ್ಥಿಕ ಪ್ರಗತಿ ಕಾಣುವಿರಿ
ಮೇ 1ಕ್ಕೆ ಗುರು ವೃಷಭ ರಾಶಿಯನ್ನು ಸಂಚರಿಸಿದೆ, ಇದೀಗ ಮೇ 14ಕ್ಕೆ ಸಂಜೆ 05:41 ಕ್ಕೆ ಸೂರ್ಯನು ವೃಷಭ ರಾಶಿಗೆ ಸಂಚರಿಸಲಿದೆ, ಇದರಿಂದಾಗಿ ವೃಷಭ ರಾಶಿಯಲ್ಲಿ ಗುರು-ಸೂರ್ಯ ಯುತಿ ಉಂಟಾಗಿದೆ, ಇದರಿಂದಾಗಿ ಗುರು-ಆದಿತ್ಯ ಯೋಗದ ಲಕ್ಷಣವಾಗಿದೆ. ಈ ಯುತಿ ತುಂಬಾನೇ ಮಂಗಳಕರ ಎಂದು ಹೇಳಲಾಗುವುದು.

ಗುರು ಆದಿತ್ಯ ಯೋಗದ ಪ್ರಭಾವ
ಸೂರ್ಯ ಅಂದರೆ ಆದಿತ್ಯನನ್ನು ಗ್ರಹಗಳ ರಾಜನೆಂದು ಪರಿಗಣಿಸಲಾಗಿದೆ. ಇನ್ನು ಗುರು ಅದೃಷ್ಟದ ಗ್ರಹವಾಗಿದೆ. ಇದೀಗ ಈ ಎರಡೂ ಗ್ರಹಗಳು ಒಂದೇ ಗ್ರಹದಲ್ಲಿ ಇರುವುದರಿಂದ ಉತ್ತಮ ಪ್ರಯೋಜನ ನೀಡಲಿದೆ. ಈ ಗುರು- ಆದಿತ್ಯ ಯೋಗ ಸಕಾರಾತ್ಮಕ ಫಲಿತಾಂಶಗ ನೀಡುವುದು, ನೀವು ಇದರಿಂದ ಅಪಾರ ಯಶಸ್ಸು ಸಿಗಲಿದೆ.
ಈ ಗುರು ಆದಿತ್ಯ ಪ್ರಭಾವ ಎಲ್ಲಾ ರಾಶಿಗಳಿಗೆ ಇರಲಿದೆ, ಅದರೆ ಈ ರಾಶಿಗಳಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ:
12 ವರ್ಷಗಳ ಬಳಿಕ ಉಂಟಾಗಿದೆ ಇಂಥದ್ದೊಂದು ಯೋಗ
ಈ ಯೋಗವನ್ನು ತುಂಬಾ ಶುಭ ಎಂದು ಪರಿಗಣಿಸಲಾಗಿದೆ. ವೃಷಭದಲ್ಲಿ ಇಂಥದ್ದೊಂದು ಯೋಗ ಉಂಟಾಗಿ 12 ವರ್ಷವಾಗಿತ್ತು, ಈ ಯೋಗದ ಪ್ರಯೋಜನದಿಂದಾಗಿ ಕೆಲ ರಾಶಿಯವರ ಬದುಕು ಅದ್ಭುತವಾಗಿ ಬದಲಾಗಲಿದೆ. ಈ ಅವಧಿಯಲ್ಲಿ ವೃತ್ತಿ ಜೀವನದಲ್ಲಿ ಆಗಲಿ, ವೈಯಕ್ತಿಕ ಜೀವನದಲ್ಲಿ ಆಗಲಿ ನೀವು ಉತ್ತಮ ಪ್ರಯೋಜನ ಪಡೆಯುತ್ತಾರೆ.
ಈ ಗುರು ಆದಿತ್ಯ ಯೋಗ ಎಷ್ಟು ಸಮಯವಿರುತ್ತದೆ?
ಈ ಗುರು ಆದಿತ್ಯ ಯೋಗ 30 ದಿನಗಳವರೆಗೆ ಇಲಿದೆ. ಅದಾಗ ಬಳಿಕ ಗುರು ವೃಷಭದಲ್ಲಿಯೇ ಇರುತ್ತದೆ, ಸೂರ್ಯ ಮಿಥುನ ರಾಶಿಗೆ ಪ್ರವೇಶ ಮಾಡಲಿದೆ. ಅಲ್ಲಿಯವರೆಗೆ ಈ ಗುರು ಆದಿತ್ಯ ಯೋಗದ ಪ್ರಯೋಜನ ಸಿಗಲಿದೆ. ಈ ಅವಧಿಯಲ್ಲಿ ಈ ರಾಶಿಯವರು ಏನಾದರೂ ಹೊಸ ಕಾರ್ಯ ಮಾಡಿದರೆ ಉತ್ತಮ ಪ್ರಯೋಜನ ಪಡೆಯುತ್ತಾರೆ.
ಮೇಷ ರಾಶಿ
ನಿಮ್ಮ ರಾಶಿಯ 12ನೇ ಮನೆಯಲ್ಲಿ ಗುರು- ಆದಿತ್ಯ ಉಂಟಾಗಲಿದೆ. ಎರಡನೇ ಮನೆಯು ಆಸ್ತಿ, ಕುಟುಂಬ ಮತ್ತು ಮಾತಿನ ಮನೆಯೆಂದು ಪರಿಗಣಿಸಲಾಗಿದೆ. ಈ ಗುರು-ಆದಿತ್ಯ ಯೋಗದಿಂದಾಗಿ ನೀವು ತುಂಬಾನೇ ಪ್ರಯೋಜನ ಪಡೆಯುತ್ತೀರಿ. ನೀವು ವೃತ್ತಿ ಬದುಕಿನಲ್ಲಿ ಪ್ರಗತಿ ಕಾಣುತ್ತೀರಿ. ವಿದ್ಯಾರ್ಥಿಗಳು ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯುತ್ತಾರೆ. ಬಯಸಿದ ಕೋರ್ಸ್ ತೆಗೆದುಕೊಳ್ಳಲು ಸಾಧ್ಯವಾಗುವುದು. ವಿದೇಶದಲ್ಲಿ ನೀವು ಓದಲು ಬಯಸಿದರೆ ಈ ಅವಧಿ ಅನುಕೂಲಕರವಾಗಿದೆ. ವ್ಯಾಪಾರಿಗಳು ತಮ್ಮ ವ್ಯಾಪಾರದಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಸಮಯ ಆರ್ಥಿಕವಾಗಿ ಒಳ್ಳೆಯದು.
ಸಿಂಹ ರಾಶಿ
ಸಿಂಹ ರಾಶಿಯವರ 4ನೇ ಮನೆಯಲ್ಲಿ ಈ ಯೋಗ ಉಂಟಾಗಿದೆ. ಇದರಿಂದಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಇನ್ನು ಈ ಅವಧಿಯಲ್ಲಿ ನಿಮ್ಮ ಯಾವುದಾದರು ಕೆಲಸ ಅಪೂರ್ಣವಾಗುದ್ದರೆ ಕೆಲಸದಲ್ಲಿ ಪ್ರಗತಿ ಕಂಡು ಬಿರಲಿದರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಉದ್ಯೋಗಿಗಳು ವ್ಯಾಪಾರದಲ್ಲಿ ಪ್ರಗತಿ ಕಂಡು ಬರಲಿದೆ. ಉದ್ಯಮಿಗಳಿಗೂ ಇದು ತುಂಬಾ ಉತ್ತಮವಾಗಿದೆ. ಈ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ.
ಮೀನ ರಾಶಿ
ಮೀನ ರಾಶಿಯ 11ನೇ ಮನೆಯಲ್ಲಿ ಗುರು ಆದಿತ್ಯ ಯೋಗ, ಇದರಿಂದಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವೃತ್ತಿ ಜೀವನದಲ್ಲಿ ಪ್ರಗತಿ ಕಂಡು ಬರಲಿದೆ. ಈ ಅವಧಿಯಲ್ಲಿ ನಿಮ್ಮ ಪ್ರತಿಭೆಗೆ ಮನ್ನಣೆ ದೊರೆಯಲಿದೆ. ನಿಮ್ಮ ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಯಶಸ್ಸು ಸಿಗಲಿದೆ. ಹೀಗಾಗಿ ನಿಮ್ಮ ಬದುಕು ಒಳ್ಳೆಯ ರೀತಿಯಲ್ಲಿ ಬದಲಾಗಲಿದೆ. ಆರ್ಥಿಕ ಸಮಸ್ಯೆ ದೂರಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications