Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶ್ರೀಕೃಷ್ಣ ಜನ್ಮಾಷ್ಟಮಿ: ನಿಮ್ಮ ರಾಶಿ ಪ್ರಕಾರ ಶ್ರೀಕೃಷ್ಣನ ಆರಾಧನೆಯ ವಿಧಾನ
ಆಗಸ್ಟ್ 26ಕ್ಕೆ ಶ್ರೀಕರಷ್ಣ ಜನ್ಮಾಷ್ಟಮಿ. ಈ ಸಡಗರದ ಹಬ್ಬದಲ್ಲಿ ಶ್ರೀ ಕೃಷ್ಣನ ಆರಾಧನೆ ನಿಮ್ಮ ರಾಶಿ ಪ್ರಕಾರ ಮಾಡಿದರೆ ಇನ್ನೂ ಒಳ್ಳೆಯದು. ಪ್ರತಿಯೊಂದು ರಾಶಿಯನ್ನು ಒಂದೊಂದು ಗ್ರಹ ಆಡಳಿತ ಮಾಡುತ್ತದೆ, ಹಾಗಾಗಿ ಅ ಗ್ರಹಕ್ಕೆ ಅನುಸಾರ ಪೂಜೆ ಸಲ್ಲಿಸಿದರೆ ನಿಮಗೆ ಇನ್ನೂ ವಿಶೇಷ ಫಲ ಸಿಗುವುದು:

ಮೇಷ ರಾಶಿ
ಮೇಷ ರಾಶಿಯವರ ಆಡಳಿತ ಗ್ರಹ ಮಂಗಳ, ಈ ದಿನ ಬಿಳಿ ಅಥವಾ ಸಿಲ್ವರ್ ಬಣ್ಣದ ವಸತ್ರ ಧರಿಸಿ, ಶ್ರೀ ಕೃಷ್ಣನಿಗೆ ಕುಂಕುಮವನ್ನು ಅರ್ಪಿಸಿದರೆ ಒಳ್ಳೆಯದು ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ.
ವೃಷಭ ರಾಶಿ
ಶ್ರೀ ಕೃಷ್ಣನ ವಿಗ್ರಹಕ್ಕೆ ಹಾಲು, ಜೇನಿ ಅಭಿಷೇಕ ಮಾಡಿ, ನಂತರ ಶ್ರೀ ವಿಷ್ಣುವಿನ ಮೂರ್ತಿಯನ್ನು ಅಲಂಕರಿಸಿ ಹಣೆಗೆ ಹಳದಿ ಚಂದನ ಬೊಟ್ಟು ಇಟ್ಟುಕೊಳ್ಳಬೇಕು.
ಮಿಥುನ ರಾಶಿ
ಮಿಥುನ ರಾಶಿಯವರು ವೈವಾಹಿಕ ಬದುಕಿನ ಸಮಸ್ಯೆ ದೂರಾಗಲು ಅವಾಹಿತರು ಮದುವೆ ಸಂಬಂಧ ಕೂಡಿ ಬರಲಿ ಬಾಲ ಗೋಪಾಲನಿಗೆ ಲಾಲ್ ಚುನರಿ ಅರ್ಪಿಸಿದರೆ ಒಳ್ಳೆಯದು ಎಂದು ಹೇಳಲಾಗುವುದು.
ಕರ್ಕ ರಾಶಿ
ಕರ್ಕ ರಾಶಿಯವರು ಈ ದಿನ ಶ್ರೀಕೃಷ್ಣ ಮೂರ್ತಿಗೆ ಶಂಖದ ನೀರಿನಿಂದ ಅಭಿಷೇಕ ಮಾಡಿದರೆ ಇಷ್ಟಾರ್ಥಗಳು ನೆರವೇರುವುದು.
ಸಿಂಹ ರಾಶಿ
ಸಿಂಹ ರಾಶಿಯವರು ಕೇಸರಿ ಬಣ್ಣದ ವಸ್ತ್ರ ಧರಿಸಿ ಶ್ರೀ ಕೃಷ್ಣನ ಆರಾಧನೆ ಮಾಡಿದರೆ ಒಳ್ಳೆಯದು. ಏಕೆಂದರೆ ಸಿಂಹ ರಾಶಿಯವರ ಆಡಳಿತ ಗ್ರಹ ಸೂರ್ಯ.
ಕನ್ಯಾರಾಶಿ
ಕೃಷ್ಣ ಜನ್ಮಾಷ್ಟಮಿಯಂದು ನಿಮ್ಮ ಸ್ನಾನದ ನೀರಿಗೆ ಸ್ವಲ್ಪ ಹಾಲು ಹಾಗು ಗಂಗಾಜಲ ಹಾಕಿ ಸ್ನಾನ ಮಾಡಿ ಹಸಿರು ಬಟ್ಟೆಯನ್ನು ಧರಿಸಿ ಶ್ರೀ ಕೃಷ್ಣನ ಆರಾಧನೆ ಮಾಡಿ.
ತುಲಾ ರಾಶಿ
ಕೃಷ್ಣ ಜನ್ಮಾಷ್ಟಮಿಯಂದು ಶ್ರೀ ಕೃಷ್ಣನಿಗೆ ಹಳದಿ ಬಣ್ಣದ ವಸ್ತ್ರ ತೊಡಿಸಿ ಅಲಂಕರಿಸಿ ಶ್ರೀ ಕೃಷ್ಣನನ್ನು ಪೂಜಿಸಿ. ಖೀರ್ ಮಾಡಿ ನೈವೇದ್ಯವಾಗಿ ಅರ್ಪಿಸಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಬಾಲ ಗೋಪಾಲವನ್ನು ಆಚರಿಸಬೇಕು, ತೆಂಗಿನಕಾಯಿ ಬರ್ಫಿಯನ್ನು ನೈವೇದ್ಯವಾಗಿ ಅರ್ಪಿಸಬೇಕು.
ಧನು ರಾಶಿ
ಧನು ರಾಶಿಯವರು ಕೃಷ್ಣ ಜನ್ಮಾಷ್ಟಮಿಯಂದು ಕನ್ಹನಿಗೆ ಮೊಸರು ಮತ್ತು ಜೇನುತುಪ್ಪದಿಂದ ಸ್ನಾನ ಮಾಡಿ ಕೆಂಪು ಬಟ್ಟೆಗಳನ್ನು ಧರಿಸಿ ಪೂಜಿಸಬೇಕು.
ಮಕರ ರಾಶಿ
ಮಕರ ರಾಶಿಯವರು ಈ ದಿನ ಬಾಲ ಗೋಪಾಲನ್ನು ಆರಾಧನೆ ಮಾಡುವುದರಿಂದ ಇಷ್ಟಾರ್ಥಗಳು ನೆರವೇರುವುದು.
ಕುಂಭ ರಾಶಿ
ಕುಂಭ ರಾಶಿಯವರು ಕೃಷ್ಣ ಜನ್ಮಾಷ್ಟಮಿಯಂದು ಬಾಲಗೋಪಾಲನ ಮೂರ್ತಿಗೆ ಹಾಲಿನ ಅಭಿಷೇಕ ಮಾಡಿ ಪೂಜೆಯನ್ನು ಮಾಡಿ.
ಮೀನ ರಾಶಿ
ಮೀನ ರಾಶಿಯವರಿಗೆ ಜನ್ಮದಿನದಂದು ಮೀನ ರಾಶಿಯವರು ಶ್ರೀಕೃಷ್ಣನನ್ನು ವಿಧಿ ವಿಧಾನಗಳೊಂದಿಗೆ ಪೂಜಿಸಿ ಶ್ರಿ ಕೃಷ್ಣನಿಗೆ ನೈವೇದ್ಯ ಅರ್ಪಿಸಿ ಪೂಜಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications