Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನವರಾತ್ರಿ ಮಹಾಷ್ಟಮಿಗೆ 50 ವರ್ಷಗಳ ರೂಪುಗೊಂಡಿದೆ 3 ಶುಭಯೋಗ: ಈ 3 ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ
ನವರಾತ್ರಿಯಲ್ಲಿ ದುರ್ಗಾಷ್ಟಮಿಗೆ ತುಂಬಾನೇ ಮಹತ್ವವಿದೆ. ಈ ವರ್ಷ ಮಹಾಷ್ಟಮಿಯನ್ನು ಅಕ್ಟೋಬರ್ 11ರಂದು ಆಚರಿಸಲಾಗುವುದು. ಈ ಬಾರಿ ಮಹಾಷ್ಟಮಿ ತುಂಬಾನೇ ವಿಶೇಷವಾಗಿದೆ, ಏಕೆಂದರೆ ಈ ದಿನ 3 ಯೋಗ ಕೂಡ ಇದೆ. ಹಾಗಾಗಿ ಈ ಬಾರಿಯ ಮಹಾಷ್ಟಮಿ ತುಂಬಾ ವಿಶೇಷವಾಗಿದೆ.
ಮಹಾಷ್ಟಮಿ ತಿಥಿ ಅಕ್ಟೋಬರ್ 10, ಬೆಳಗ್ಗೆ 7:29ಕ್ಕೆ ಶುರುವಾಗಲಿದೆ, ಅಕ್ಟೋಬರ್ 11 ಬೆಳಗ್ಗೆ 06:52ಕ್ಕೆ ಮುಕ್ತಾಯವಾಗಲಿದೆ, ನಂತರ ನವಮಿ ತಿಥಿ ಪ್ರಾರಂಭವಾಗುವುದು. ಈ ಮಹಾಷ್ಟಮಿಯಂದು ಸರ್ವಾರ್ಥ ಸಿದ್ಧಿ ಯೋಗ, ರವಿಯೋಗ ಮತ್ತು ಬುಧಾದಿತ್ಯ ರಾಜಯೋಗವಿದೆ.
ಜ್ಯೋತಿಷ್ಯ ಪ್ರಕಾರ 50 ವರ್ಷಗಳ ಬಳಿಕ ಇಂಥದ್ದೊಂದು ಶುಭ ಯೋಗವಿದೆ. ಈ ಯೋಗ ಕೆಲ ರಾಶಿಯವರಿಗೆ ಉತ್ತಮ ಪ್ರಯೋಜನ ನೀಡಲಿದೆ. ಆ ಅದೃಷ್ಟದ ರಾಶಿಗಳೆಂದರೆ..........

ಮೇಷ ರಾಶಿ
ಈ ಮಹಾಷ್ಟಮಿ ಮೇಷ ರಾಶಿಯವರಿಗೆ ಅದ್ಭುತವಾಗಿರಲಿದೆ. ಈ ನವರಾತ್ರಿ ಬಳಿಕ ನಿಮ್ಮ ಬದುಕಿನಲ್ಲಿ ಅನೇಕ ಧನಾತ್ಮಕ ಘಟನೆಗಳು ನಡೆಯಲಿದೆ. ನೀವು ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ದೊರೆಯಲಿದೆ. ವ್ಯವಹಾರಸ್ಥರಿಗೆ ಉತ್ತಮ ಲಾಭ ದೊರೆಯಲಿದೆ. ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ವೃತ್ತಿ ಬದುಕಿನಲ್ಲಿ ನೀವು ಇಡುವ ಪ್ರತಿಯೊಂದು ಹೆಜ್ಜೆಯಲ್ಲಿ ಯಶಸ್ಸು ಪಡೆಯುತ್ತೀರಿ.
ಈ ಮಹಾಷ್ಟಮಿ ನಿಮ್ಮ ಪಾಲಿಗೆ ವರದಾನವಾಗಿದೆ. ದುರ್ಗೆಯ ಕೃಪೆಯಿಂದ ಬದುಕಿನಲ್ಲಿ ಹೊಸ ಎತ್ತರಕ್ಕೆ ಬೆಳೆಯುತ್ತೀರಿ. ವೈಯಕ್ತಿಕ ಬದುಕಿನಲ್ಲಿಯೂ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ.
ಕರ್ಕ ರಾಶಿ
ಈ ಮಹಾಷ್ಟಮಿ ಬಳಿಕ ಕರ್ಕ ರಾಶಿಯವರಿಗೆ ಉತ್ತಮ ಪ್ರಯೋಜನ ದೊರೆಯಲಿದೆ. ನೀವು ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ಪಡೆಯುತ್ತೀರಿ. ಹೊಸ ಉದ್ಯೋಗಾವಕಾಶಕ್ಕೆ ಹುಡುಕುತ್ತಿದ್ದರೆ ನೀವು ಬಯಸಿದ ಕೆಲಸ ಪಡೆಯುತ್ತೀರಿ. ವ್ಯಾಪಾರಿಗಳು ಹೊಸ ವ್ಯಾಪಾರ ಮಾಡಬೇಕು. ವ್ಯಾಪಾರವನ್ನು ವಿಸ್ತರಿಸಬೇಕು ಎಂದು ಬಯಸಿದರೆ ನಿವು ಬಯಸಿದಂತೆ ಎಲ್ಲವೂ ನೆರವೇರಲಿದೆ. ಅಪೂರ್ಣವಾಗಿ ಬಿಟ್ಟ ಯಾವುದೇ ಕೆಲಸವನ್ನು ಪೂರ್ಣಗೊಳಿಸಬಹುದು. ಉದ್ಯೋಗಿಗಳು ಬಡ್ತಿ ಪಡೆಯುತ್ತೀರಿ.
ಆರ್ಥಿಕವಾಗಿ ಉತ್ತಮವಾಗಿದೆ, ಉಳಿತಾಯ ಮಾಡಲು ಸಾಧ್ಯವಾಗುವುದು.
ಕನ್ಯಾ ರಾಶಿ
ಮಹಾಷ್ಟಮಿಯಂದು ರೂಪುಗೊಳ್ಳುವ 3 ಯೋಗದಿಂದಾಗಿ ಕನ್ಯಾ ರಾಶಿಯವರು ಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ಉತ್ತಮ ಲಾಭ ಪಡೆಯುತ್ತೀರಿ. ಉದ್ಯೋಗಿಗಳಿಗೆ ಸಮಯವು ತುಂಬಾ ಅನುಕೂಲಕರವಾಗಿರುತ್ತದೆ. ಹೊಸ ಆದಾಯ ಅವಕಾಶಗಳು ದೊರೆಯಲಿದೆ. ಈ ಹಿಂದೆ ಮಾಡಿದ ಹೂಡಿಕೆಯಿಂದ ಲಾಭ ಪಡೆಯುತ್ತೀರಿ. ಆರ್ಥಿಕವಾಗಿ ಉತ್ತಮ ಲಾಭ ಪಡೆಯುತ್ತೀರಿ. ಮಗುವಿನ ಅಪೇಕ್ಷಿತ ದಂಪತಿ ಸಿಹಿ ಸುದ್ದಿ ಪಡೆಯುತ್ತೀರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications