Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಮಕರ ಸಂಕ್ರಾಂತಿಯಂದು ರೂಪುಗೊಂಡಿದೆ ಈ 4 ಯೋಗ, ಈ ದಿನ ಏನು ಮಾಡಿದರೆ ಒಳ್ಳೆಯದು?
ಪ್ರತಿವರ್ಷ ಮಕರ ಸಂಕ್ರಾಂತಿ ಜನವರಿ 14ಕ್ಕೆ ಬರುತ್ತದೆ, ಆದರೆ ಈ ವರ್ಷ ಜನವರಿ 15ಕ್ಕೆ ಬಂದಿದೆ. ಸೂರ್ಯನು ಮಕರ ರಾಶಿಗೆ ಜನವರಿ 15 ಮುಂಜಾನೆ 2:24ಕ್ಕೆ ಸಂಚರಿಸಲಿದೆ, ಆದ್ದರಿಂದ ಈ ವರ್ಷ ಮಕರ ಸಂಕ್ರಾಂತಿಯನ್ನು ಜನವರಿ 15ರಂದು ಆಚರಿಸಲಾಗುವುದು. ಸೂರ್ಯ ಮಕರ ರಾಶಿಗೆ ಸಂಚರಿಸಿದಾಗ ಉತ್ತರಾಯಣ ಪ್ರಾರಂಭ.
ಈ ಅವಧಿಯಲ್ಲಿ ಶುಭ ಅವಧಿ ಎಂದು ಹೇಳಲಾಗುವುದು. ಇಂದಿನಿಂದ ಶುಭ ಕಾರ್ಯಗಳಿಗೆ ಶುಭ ಸಮಯ ಎಂದು ಹೇಳಲಾಗುವುದು. ಗೃಹ ಪ್ರವೇಶ, ಮದುವೆ, ಧಾರ್ಮಿಕ ಕಾರ್ಯಗಳಿಗೆ ಈ ಅವಧಿ ತುಂಬಾ ಒಳ್ಳೆಯದು ಎಂದು ಹೇಳಲಾಗುವುದು.

ಮಕರ ಸಂಕ್ರಾಂತಿ ಸಮಯ
ಈ ವರ್ಷ ಮಕರ ಸಂಕ್ರಾಂತಿ ಪುಣ್ಯಕಾಲ ಜನವರಿ 15 ಬೆಳಗ್ಗೆ 10:15ರಿಂದ ಪ್ರಾರಂಭವಾಗಿ ಸಂಕೆ 5:40ಕ್ಕೆ ಮುಕ್ತಾಯವಾಗುತ್ತದೆ. ಇದರ ಜೊತೆಗೆ ಮಹಾ ಪುಣ್ಯಕಾಲ ಮಧ್ಯಾಹ್ನ 12:15ರಿಂದ ಸಂಜೆ 6 ಗಂಟೆಯವರೆಗೆ ಇರಲಿದೆ.
ಮಕರ ಸಂಕ್ರಾಂತಿಯಲ್ಲಿ ರೂಪುಗೊಂಡಿದೆ ಸ್ಪೆಷಲ್ ಯೋಗ
ಸೂರ್ಯ ಮಕರ ರಾಶಿಗೆ ಸಂಚರಿಸಲಿದೆ. ಇದರ ಜೊತೆಗೆ ಶತಾಭಿಷ ಹಾಗೂ ಪೂರ್ವ ಭಾದ್ರಪದ ನಕ್ಷತ್ರ ಸೇರಿ ವಿಶೇಷ ಯೋಗಗಳು ರೂಪುಗೊಂಡಿದೆ. ಇದರಿಂದಾಗಿ ಶಶ್ ಯೋಗ, ವಾರಿಯನ್ ಯೋಗ, ವಾಶಿ ಯೋಗ, ಸನ್ಫಾ ಯೋಗ ರೂಪುಗೊಂಡಿದೆ. ಈ ದಿನ ದಾನ, ಧರ್ಮಗಳನ್ನು ಮಾಡಿದರೆ, ಧಾರ್ಮಿಕ ಕಾರ್ಯಗಳನ್ನು ಮಾಡಿದರೆ, ಭಗವದ್ಗೀತೆ ಪಠಣೆ ಮಾಡುವುದು, ರಾಮಾಯಣ ಓದುವುದು, ಮಹಾಭಾರತ ಓದುವುದು ಮಾಡಿದರೆ ಒಳ್ಳೆಯದು ಎಂಬ ನಂಬಿಕೆಯಿದೆ.
ಶಿವನಿಗೆ ಅಭಿಷೇಕ ಮಾಡಿಸಿ
ಈ ದಿನ ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ, ಶಿವನಿಗೆ ಅಭಿಷೇಕ ಮಾಡಿಸಿ, ಅಲ್ಲದೆ ಚಂದ್ರ ಅಧಿಪತಿಯಾಗಿರುವ ರಾಶಿಗಳು ಈ ಅವಧಿಯಲ್ಲಿ ಹೆಚ್ಚಿನ ಪ್ರಯೋಜನ ಪಡೆಯುತ್ತಾರೆ ಎಂದು ಹೇಳಲಾಗುವುದು.
ಅರ್ಥವವೇದದಲ್ಲಿ ಈ ದಿನದ ಮಹತ್ವ
ಅರ್ಥವವೇದಲ್ಲಿ ಈ ದಿನ ನಿಮ್ಮ ಕೈಯಲ್ಲಾದ ದಾನ-ಧರ್ಮಗಳನ್ನು ಮಾಡಿ. ಬಡವರಿಗೆ ಆರ್ಥಿಕ ಸಹಾಯ, ಬಡಮಕ್ಕಳ ಓದಿಗೆ ಸಹಾಯ, ರಕ್ತದಾನ ಹೀಗೆ ಇತರರಿಗೆ ನೆರವಾಗುವ ಸೇವೆ ಮಾಡಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications