Latest Updates
-
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಮಕರ ಸಂಕ್ರಾಂತಿಯಂದು ರೂಪುಗೊಂಡಿದೆ ಈ 4 ಯೋಗ, ಈ ದಿನ ಏನು ಮಾಡಿದರೆ ಒಳ್ಳೆಯದು?
ಪ್ರತಿವರ್ಷ ಮಕರ ಸಂಕ್ರಾಂತಿ ಜನವರಿ 14ಕ್ಕೆ ಬರುತ್ತದೆ, ಆದರೆ ಈ ವರ್ಷ ಜನವರಿ 15ಕ್ಕೆ ಬಂದಿದೆ. ಸೂರ್ಯನು ಮಕರ ರಾಶಿಗೆ ಜನವರಿ 15 ಮುಂಜಾನೆ 2:24ಕ್ಕೆ ಸಂಚರಿಸಲಿದೆ, ಆದ್ದರಿಂದ ಈ ವರ್ಷ ಮಕರ ಸಂಕ್ರಾಂತಿಯನ್ನು ಜನವರಿ 15ರಂದು ಆಚರಿಸಲಾಗುವುದು. ಸೂರ್ಯ ಮಕರ ರಾಶಿಗೆ ಸಂಚರಿಸಿದಾಗ ಉತ್ತರಾಯಣ ಪ್ರಾರಂಭ.
ಈ ಅವಧಿಯಲ್ಲಿ ಶುಭ ಅವಧಿ ಎಂದು ಹೇಳಲಾಗುವುದು. ಇಂದಿನಿಂದ ಶುಭ ಕಾರ್ಯಗಳಿಗೆ ಶುಭ ಸಮಯ ಎಂದು ಹೇಳಲಾಗುವುದು. ಗೃಹ ಪ್ರವೇಶ, ಮದುವೆ, ಧಾರ್ಮಿಕ ಕಾರ್ಯಗಳಿಗೆ ಈ ಅವಧಿ ತುಂಬಾ ಒಳ್ಳೆಯದು ಎಂದು ಹೇಳಲಾಗುವುದು.

ಮಕರ ಸಂಕ್ರಾಂತಿ ಸಮಯ
ಈ ವರ್ಷ ಮಕರ ಸಂಕ್ರಾಂತಿ ಪುಣ್ಯಕಾಲ ಜನವರಿ 15 ಬೆಳಗ್ಗೆ 10:15ರಿಂದ ಪ್ರಾರಂಭವಾಗಿ ಸಂಕೆ 5:40ಕ್ಕೆ ಮುಕ್ತಾಯವಾಗುತ್ತದೆ. ಇದರ ಜೊತೆಗೆ ಮಹಾ ಪುಣ್ಯಕಾಲ ಮಧ್ಯಾಹ್ನ 12:15ರಿಂದ ಸಂಜೆ 6 ಗಂಟೆಯವರೆಗೆ ಇರಲಿದೆ.
ಮಕರ ಸಂಕ್ರಾಂತಿಯಲ್ಲಿ ರೂಪುಗೊಂಡಿದೆ ಸ್ಪೆಷಲ್ ಯೋಗ
ಸೂರ್ಯ ಮಕರ ರಾಶಿಗೆ ಸಂಚರಿಸಲಿದೆ. ಇದರ ಜೊತೆಗೆ ಶತಾಭಿಷ ಹಾಗೂ ಪೂರ್ವ ಭಾದ್ರಪದ ನಕ್ಷತ್ರ ಸೇರಿ ವಿಶೇಷ ಯೋಗಗಳು ರೂಪುಗೊಂಡಿದೆ. ಇದರಿಂದಾಗಿ ಶಶ್ ಯೋಗ, ವಾರಿಯನ್ ಯೋಗ, ವಾಶಿ ಯೋಗ, ಸನ್ಫಾ ಯೋಗ ರೂಪುಗೊಂಡಿದೆ. ಈ ದಿನ ದಾನ, ಧರ್ಮಗಳನ್ನು ಮಾಡಿದರೆ, ಧಾರ್ಮಿಕ ಕಾರ್ಯಗಳನ್ನು ಮಾಡಿದರೆ, ಭಗವದ್ಗೀತೆ ಪಠಣೆ ಮಾಡುವುದು, ರಾಮಾಯಣ ಓದುವುದು, ಮಹಾಭಾರತ ಓದುವುದು ಮಾಡಿದರೆ ಒಳ್ಳೆಯದು ಎಂಬ ನಂಬಿಕೆಯಿದೆ.
ಶಿವನಿಗೆ ಅಭಿಷೇಕ ಮಾಡಿಸಿ
ಈ ದಿನ ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ, ಶಿವನಿಗೆ ಅಭಿಷೇಕ ಮಾಡಿಸಿ, ಅಲ್ಲದೆ ಚಂದ್ರ ಅಧಿಪತಿಯಾಗಿರುವ ರಾಶಿಗಳು ಈ ಅವಧಿಯಲ್ಲಿ ಹೆಚ್ಚಿನ ಪ್ರಯೋಜನ ಪಡೆಯುತ್ತಾರೆ ಎಂದು ಹೇಳಲಾಗುವುದು.
ಅರ್ಥವವೇದದಲ್ಲಿ ಈ ದಿನದ ಮಹತ್ವ
ಅರ್ಥವವೇದಲ್ಲಿ ಈ ದಿನ ನಿಮ್ಮ ಕೈಯಲ್ಲಾದ ದಾನ-ಧರ್ಮಗಳನ್ನು ಮಾಡಿ. ಬಡವರಿಗೆ ಆರ್ಥಿಕ ಸಹಾಯ, ಬಡಮಕ್ಕಳ ಓದಿಗೆ ಸಹಾಯ, ರಕ್ತದಾನ ಹೀಗೆ ಇತರರಿಗೆ ನೆರವಾಗುವ ಸೇವೆ ಮಾಡಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications