Latest Updates
-
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ!
ಮಕರ ಸಂಕ್ರಾಂತಿಯಂದು ರೂಪುಗೊಂಡಿದೆ ಈ 4 ಯೋಗ, ಈ ದಿನ ಏನು ಮಾಡಿದರೆ ಒಳ್ಳೆಯದು?
ಪ್ರತಿವರ್ಷ ಮಕರ ಸಂಕ್ರಾಂತಿ ಜನವರಿ 14ಕ್ಕೆ ಬರುತ್ತದೆ, ಆದರೆ ಈ ವರ್ಷ ಜನವರಿ 15ಕ್ಕೆ ಬಂದಿದೆ. ಸೂರ್ಯನು ಮಕರ ರಾಶಿಗೆ ಜನವರಿ 15 ಮುಂಜಾನೆ 2:24ಕ್ಕೆ ಸಂಚರಿಸಲಿದೆ, ಆದ್ದರಿಂದ ಈ ವರ್ಷ ಮಕರ ಸಂಕ್ರಾಂತಿಯನ್ನು ಜನವರಿ 15ರಂದು ಆಚರಿಸಲಾಗುವುದು. ಸೂರ್ಯ ಮಕರ ರಾಶಿಗೆ ಸಂಚರಿಸಿದಾಗ ಉತ್ತರಾಯಣ ಪ್ರಾರಂಭ.
ಈ ಅವಧಿಯಲ್ಲಿ ಶುಭ ಅವಧಿ ಎಂದು ಹೇಳಲಾಗುವುದು. ಇಂದಿನಿಂದ ಶುಭ ಕಾರ್ಯಗಳಿಗೆ ಶುಭ ಸಮಯ ಎಂದು ಹೇಳಲಾಗುವುದು. ಗೃಹ ಪ್ರವೇಶ, ಮದುವೆ, ಧಾರ್ಮಿಕ ಕಾರ್ಯಗಳಿಗೆ ಈ ಅವಧಿ ತುಂಬಾ ಒಳ್ಳೆಯದು ಎಂದು ಹೇಳಲಾಗುವುದು.

ಮಕರ ಸಂಕ್ರಾಂತಿ ಸಮಯ
ಈ ವರ್ಷ ಮಕರ ಸಂಕ್ರಾಂತಿ ಪುಣ್ಯಕಾಲ ಜನವರಿ 15 ಬೆಳಗ್ಗೆ 10:15ರಿಂದ ಪ್ರಾರಂಭವಾಗಿ ಸಂಕೆ 5:40ಕ್ಕೆ ಮುಕ್ತಾಯವಾಗುತ್ತದೆ. ಇದರ ಜೊತೆಗೆ ಮಹಾ ಪುಣ್ಯಕಾಲ ಮಧ್ಯಾಹ್ನ 12:15ರಿಂದ ಸಂಜೆ 6 ಗಂಟೆಯವರೆಗೆ ಇರಲಿದೆ.
ಮಕರ ಸಂಕ್ರಾಂತಿಯಲ್ಲಿ ರೂಪುಗೊಂಡಿದೆ ಸ್ಪೆಷಲ್ ಯೋಗ
ಸೂರ್ಯ ಮಕರ ರಾಶಿಗೆ ಸಂಚರಿಸಲಿದೆ. ಇದರ ಜೊತೆಗೆ ಶತಾಭಿಷ ಹಾಗೂ ಪೂರ್ವ ಭಾದ್ರಪದ ನಕ್ಷತ್ರ ಸೇರಿ ವಿಶೇಷ ಯೋಗಗಳು ರೂಪುಗೊಂಡಿದೆ. ಇದರಿಂದಾಗಿ ಶಶ್ ಯೋಗ, ವಾರಿಯನ್ ಯೋಗ, ವಾಶಿ ಯೋಗ, ಸನ್ಫಾ ಯೋಗ ರೂಪುಗೊಂಡಿದೆ. ಈ ದಿನ ದಾನ, ಧರ್ಮಗಳನ್ನು ಮಾಡಿದರೆ, ಧಾರ್ಮಿಕ ಕಾರ್ಯಗಳನ್ನು ಮಾಡಿದರೆ, ಭಗವದ್ಗೀತೆ ಪಠಣೆ ಮಾಡುವುದು, ರಾಮಾಯಣ ಓದುವುದು, ಮಹಾಭಾರತ ಓದುವುದು ಮಾಡಿದರೆ ಒಳ್ಳೆಯದು ಎಂಬ ನಂಬಿಕೆಯಿದೆ.
ಶಿವನಿಗೆ ಅಭಿಷೇಕ ಮಾಡಿಸಿ
ಈ ದಿನ ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ, ಶಿವನಿಗೆ ಅಭಿಷೇಕ ಮಾಡಿಸಿ, ಅಲ್ಲದೆ ಚಂದ್ರ ಅಧಿಪತಿಯಾಗಿರುವ ರಾಶಿಗಳು ಈ ಅವಧಿಯಲ್ಲಿ ಹೆಚ್ಚಿನ ಪ್ರಯೋಜನ ಪಡೆಯುತ್ತಾರೆ ಎಂದು ಹೇಳಲಾಗುವುದು.
ಅರ್ಥವವೇದದಲ್ಲಿ ಈ ದಿನದ ಮಹತ್ವ
ಅರ್ಥವವೇದಲ್ಲಿ ಈ ದಿನ ನಿಮ್ಮ ಕೈಯಲ್ಲಾದ ದಾನ-ಧರ್ಮಗಳನ್ನು ಮಾಡಿ. ಬಡವರಿಗೆ ಆರ್ಥಿಕ ಸಹಾಯ, ಬಡಮಕ್ಕಳ ಓದಿಗೆ ಸಹಾಯ, ರಕ್ತದಾನ ಹೀಗೆ ಇತರರಿಗೆ ನೆರವಾಗುವ ಸೇವೆ ಮಾಡಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications