Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ನವರಾತ್ರಿ 3ನೇ ದಿನ: ಚಂದ್ರಘಂಟಾ ದೇವಿಯ ಈ ಮಂತ್ರ ಪಠಿಸಿದರೆ ದುಷ್ಟ ಶಕ್ತಿ ನಾಶವಾಗುವುದು
ಅಕ್ಟೋಬರ್ 17ಕ್ಕೆ ಚಂದ್ರಘಂಟಾ ದೇವಿಯ ಆರಾಧನೆ ಮಾಡಲಾಗುವುದು. ಚಂದ್ರಘಂಟಾ ದೇವಿಯ ರೂಪವೆಂದರೆ ಸಿಂಹದ ಮೇಲೆ ಆಸೀನಳಾಗಿರುವ ದೇವಿಯ ರೂಪ. ಈ ದೇವಿಯನ್ನು ಆರಾಧನೆ ಮಾಡಿದರೆ ಶಿಷ್ಟರನ್ನು ರಕ್ಷಿಸುತ್ತಾರೆ, ದುಷ್ಟರಿಗೆ ಸರಿಯಾದ ಶಿಕ್ಷೆ ನೀಡುತ್ತಾಳೆ ಎಂದು ನಂಬಲಾಗಿದೆ.
ಚಂದ್ರಘಂಟಾ ದೇವಿಯನ್ನು ಆರಾಧನೆ ಮಾಡುವುದರಿಂದ ದೊರೆಯುವ ಪ್ರಯೋಜನಗಳೇನು?
ಯಾರಿಗೆ ಜೀವನದ ಬಗ್ಗೆ ತುಂಬಾ ಭಯವಿದೆ, ಗೊಂದಲವಿದೆಯೋ ಅವರು ಚಂದ್ರಘಂಟಾ ದೇವಿಯನು ಭಕ್ತಿಯಿಂದ ಆರಾಧನೆ ಮಾಡಿದರೆ ಆ ಗೊಂದಲಗಳು ದೂರಾಗಿ ಮನಸ್ಸಿನಲ್ಲಿ ಆತ್ಮವಿಶ್ವಾಸ ಹೆಚ್ಚಾಗುವುದು. ಅಲ್ಲದೆ ನಮಗೆ ಕೆಡಕು ಮಾಡುವವರಿಂದ ದೇವಿ ನಮ್ಮನ್ನು ರಕ್ಷಿಸುತ್ತಾಳೆ ಎಂದು ಹೇಳಲಾಗುವುದು.

ಚಂದ್ರಘಂಟಾ ದೇವಿಯ ಮಂತ್ರ
||ಓಂ ದೇವಿ ಚಂದ್ರಘಂಟಾಯೈ ನಮಃ||
ಚಂದ್ರಘಂಟಾ ದೇವಿ ಸ್ತುತಿ
ಅಥ ದೇವೀ ಸರ್ವಭೂತೇಷು ಮಾಂ ಚನ್ದ್ರಘಂಟಾ ರೂಪೇಣ ಸಂಸ್ಥಾ । ನಮಸ್ತಸ್ಯ ನಮಸ್ತಸ್ಯ ನಮಸ್ತಸ್ಯ ನಮೋ ನಮಃ॥
ಚಂದ್ರಘಂಟಾ ಮಂತ್ರ
ವಂದೇ ವಂಚಿತಾಲಭಯ ಚಂದ್ರಧಾಕೃತ್ರಶೇಖರಂ
ಸಿಂಹರೂಢ ಚಂದ್ರಘಂಟ ಯಶಸ್ವಿನೀಂ
ಮಣಿಪುರಾ ಸ್ಥಿತಂ ತೃತಿಯಾ ದುರ್ಗಾ ತ್ರಿನೇತ್ರಂ
ಶಂಖ, ಗಧಾ, ತ್ರಿಶೂಲ, ಚಪಶರ, ಪದ್ಮಕಮಂಡಲು ಮಾಲಾ ವರಭಿತಕರಂ
ಪತಂಬರಾ ಪರಿಧಿಂ ಮೃದುಹಾಸ ನಾನಾಲಂಕಾರ ಭೂಷಿತಂ
ಮಂಜೀರಾ, ಹರಾ, ಕೆಯುರಾ, ಕಿಕಿಂಣಿ, ರತ್ನಾಕುಂಡಲ ಮಂಡಿಯಂ
ಪ್ರಫುಲ್ಲ ವಂದನಾ ಬಿಬಾಧಾರ ಕಾಂತಾ ಕಪೋಲಂ ತುಗಂ ಕುಚಂ
ಕಾಮನಿಯಂ ಲಾವಣ್ಯಂ ಕ್ಷಿನಾಕತಿ ನಿತಂಬನಿಂ
ಚಂದ್ರಘಂಟಾ ದೇವಿಯ ಸ್ತೋತ್ರ
ಅಪಾದುದ್ಧಾರಿಣಿ ತ್ವಂಹೀ ಆದ್ಯ ಶಕ್ತಿಃ ಶುಭ್ಪರಂ
ಅನಿಮಾದಿ ಸಿದ್ಧಿಧಾತ್ರಿ
ಚಂದ್ರಘಂಟೇ ಪ್ರಣಮಾಮ್ಯಹಂ
ಚಂದ್ರಮಿಖಿ ಇಷ್ಟ ಧಾತ್ರಿ ಇಷ್ಟಂ ಮಂತ್ರ ಸ್ವರೂಪಿಣಿಂ ಧನಧಾತ್ರಿ,
ಆನಂದಧಾತ್ರಿ ಚಂದ್ರಘಂಟೇ ಪ್ರಣಮಾಮ್ಯಹಂ
ನಾನಾರೂಪಧಾರಿಣಿ ಇಚ್ಛಾಮಯಿ ಐಶ್ವರ್ಯದಾಯಿನೀಂ
ಸೌಭಾಗ್ಯಾರೋಗ್ಯದಾಯಿನಿ ಚಂದ್ರಘಂಟೇ ಪ್ರಣಮಾಮ್ಯಹಂ
ಮಾತೆ ಚಂದ್ರಘಂಟಾ ಪೂಜಾ ವಿಧಿ
* ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ನಂತರ ಶುದ್ಧವಾದ ನೀರನ್ನು ತಂದು ಪಂಚಾಮೃತ ತಯಾರಿಸಿ
* ನಂತರ ಹೂ, ಅಕ್ಷತೆ, ಕುಂಕುಮ, ಗಂಧದ ಕಡ್ಡಿ, ದೀಪ, ಪ್ರಸಾದವನ್ನು ಅರ್ಪಿಸಿ
* ಈ ದಿನ ಕೇಸರಿ ಹಾಕಿದ ಹಾಲನ್ನು ದೇವಿಗೆ ಅರ್ಪಿಸಿ
* ಕೆಂಪು, ಬಿಳಿ ಬಣ್ಣದ ಹೂಗಳನ್ನು ಅರ್ಪಿಸಿ
* ಮಾತೆಯ ಮಂತ್ರವನ್ನು ಆರತಿ ಬೆಳಗವಾಗ ಪಠಿಸಿ
* ಚಂದ್ರಘಂಟಾ ದೇವಿಗೆ ಪೂಜೆ ಸಲ್ಲಿಸುವಾಗ ನಿರಂತರವಾಗಿ ಘಂಟೆಯನ್ನು ಬಾರಿಸಿ. ಹೀಗೆ ಮಾಡುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುವುದು, ಇದರಿಂದ ಋಣಾತ್ಮಕ ಶಕ್ತಿ ಒಳಗೆ ಬರುವುದಿಲ್ಲ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











