Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಏಕಾದಶಿಯಂದು ಈ ಶ್ರೀ ವಿಷ್ಣುವಿನ ಈ ಪವರ್ಫುಲ್ ಮಂತ್ರ ಪಠಿಸಿದರೆ ಒಳ್ಳೆಯದು
ಏಕಾದಶಿ ಶ್ರೀವಿಷ್ಣುವಿನ ಆರಾಧನೆಗೆ ಮೀಸಲಾದ ದಿನ. ಈ ದಿನ ಶ್ರೀ ವಿಷ್ಣುವನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ದೂರಾಗುವುದು. ಈ ದಿನ ಉಪವಾಸವಿದ್ದು ಶ್ರೀ ವಿಷ್ಣುವಿನ ಮಂತ್ರಗಳನ್ನು ಪಠಣೆ ಮಾಡಬೇಕು. ಏಕಾದಶಿಯಂದು ಈ ಮಂತ್ರಗಳ ಪಠಣೆ ಮಾಡಿ:

ವಿಷ್ಣು ಮಂತ್ರಗಳು:
1. ವಿಷ್ಣು ಮೂಲ ಮಂತ್ರ:
ಓಂ ನಮೋ ನಾರಾಯಣಾಯ
2. ಓಂ ನಮೋ ಭಗವತೇ ವಾಸುದೇವಾಯ
ಅರ್ಥ: ಓ ವಾಸುದೇವನೇ ನಿನಗೆ ನನ್ನ ಪ್ರಣಾಮಗಳು
3. ವಿಷ್ಣು ಗಾಯತ್ರಿ ಮಂತ್ರ:
ಓಂ ನಾರಾಯಣಯೇ ವಿದ್ಮಹೇ
ವಾಸುದೇವಾಯ ಧೀಮಹಿ
ತನ್ನೋ ವಿಷ್ಣು ಪ್ರಚೋದಯಾತ್
ಅರ್ಥ: ಹೇ ನಾರಾಯಣ, ಓ ವಾಸುದೇವ, ನಿನ್ನ ಧ್ಯಾನಿ ಮಾಡುವುದರಿಂದ ನನಗೆ ಉನ್ನತ ಬುದ್ಧಿಯನ್ನು ಅನುಗ್ರಹಿಸು, ಹೇ ವಿಷ್ಣುವೇ, ಅಜ್ಞಾನವನ್ನು ತೊಡೆದುಹಾಕುವ ಮೂಲಕ ನನ್ನ ಮನಸ್ಸನ್ನು ಉಜ್ವಲಗೊಳಿಸು.
4. ಮುಕ್ತಿ ಮಂತ್ರ:
ಓಂ ಭಗವತೇ ವಾಸುದೇವಾಯ ನಮಃ
ಈ ಮಂತ್ರ ಪಠಣೆ ಮಾಡುವುದರಿಂದ ಒಬ್ಬರ ಜೀವನದ ಅಡೆತಡೆಗಳು ದೂರಾಗುತ್ತದೆ.
5. ವಿಷ್ಣು ಶಾಂತಾಕಾರಂ ಮಂತ್ರ:
ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ
ವಿಶ್ವಧಾರಂ ಗಗನಸದ್ರಿಶಂ, ಮೇಘವರ್ಣಂ ಶುಭಾಂಗಂ
ಲಕ್ಷ್ಮಿಂಕಾತಂ ಕಮಲಾನಯನಂ, ಯೋಗಿಭಿರ್ಧ್ಯಾನಗಮ್ಯಂ
ವಂದೇ ವಿಷ್ಣುಂ ಭವಭಯಹರಂ, ಸರ್ವಲೋಕೈಕನಾಥಂ
6. ಶ್ರೀ ವಿಷ್ಣು ಮಂತ್ರ:
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ ಚ ಸಖಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ
7. ವಿಷ್ಣು ಶ್ಲೋಕ:
ಕಾಯೇನ ವಾಚಾ ಮನಸೇಂದ್ರಿಯೈರ್ವಾ
ಬುದ್ಧ್ಯಾತ್ಮನಾ ವಾ ಪ್ರಕೃತೇಃ ಸ್ವಭಾವಾತ್
ಕರೋಮಿ ಯದ್ಯತ್ಸಕಲಂ ಪರಸ್ಮೈ
ನಾರಾಯಣಾಯೇತಿ ಸಮರ್ಪಯಾಮಿ
8. ವಿಷ್ಣು ಮಂಗಳಂ ಮಂತ್ರ:
ಮಂಗಳಂ ಭಗವಾನ್ ವಿಷ್ಣು, ಮಂಗಳಂ ಗರುಡಾಧ್ವಜಾ |
ಮಂಗಳಂ ಪುಂಡರೀಕಾಕ್ಷಾ, ಮಂಗಳಂ ತನ್ನೋಂ ಹರಿಹೀ ||
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications