Latest Updates
-
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು!
ಏಕಾದಶಿಯಂದು ಈ ಶ್ರೀ ವಿಷ್ಣುವಿನ ಈ ಪವರ್ಫುಲ್ ಮಂತ್ರ ಪಠಿಸಿದರೆ ಒಳ್ಳೆಯದು
ಏಕಾದಶಿ ಶ್ರೀವಿಷ್ಣುವಿನ ಆರಾಧನೆಗೆ ಮೀಸಲಾದ ದಿನ. ಈ ದಿನ ಶ್ರೀ ವಿಷ್ಣುವನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ದೂರಾಗುವುದು. ಈ ದಿನ ಉಪವಾಸವಿದ್ದು ಶ್ರೀ ವಿಷ್ಣುವಿನ ಮಂತ್ರಗಳನ್ನು ಪಠಣೆ ಮಾಡಬೇಕು. ಏಕಾದಶಿಯಂದು ಈ ಮಂತ್ರಗಳ ಪಠಣೆ ಮಾಡಿ:

ವಿಷ್ಣು ಮಂತ್ರಗಳು:
1. ವಿಷ್ಣು ಮೂಲ ಮಂತ್ರ:
ಓಂ ನಮೋ ನಾರಾಯಣಾಯ
2. ಓಂ ನಮೋ ಭಗವತೇ ವಾಸುದೇವಾಯ
ಅರ್ಥ: ಓ ವಾಸುದೇವನೇ ನಿನಗೆ ನನ್ನ ಪ್ರಣಾಮಗಳು
3. ವಿಷ್ಣು ಗಾಯತ್ರಿ ಮಂತ್ರ:
ಓಂ ನಾರಾಯಣಯೇ ವಿದ್ಮಹೇ
ವಾಸುದೇವಾಯ ಧೀಮಹಿ
ತನ್ನೋ ವಿಷ್ಣು ಪ್ರಚೋದಯಾತ್
ಅರ್ಥ: ಹೇ ನಾರಾಯಣ, ಓ ವಾಸುದೇವ, ನಿನ್ನ ಧ್ಯಾನಿ ಮಾಡುವುದರಿಂದ ನನಗೆ ಉನ್ನತ ಬುದ್ಧಿಯನ್ನು ಅನುಗ್ರಹಿಸು, ಹೇ ವಿಷ್ಣುವೇ, ಅಜ್ಞಾನವನ್ನು ತೊಡೆದುಹಾಕುವ ಮೂಲಕ ನನ್ನ ಮನಸ್ಸನ್ನು ಉಜ್ವಲಗೊಳಿಸು.
4. ಮುಕ್ತಿ ಮಂತ್ರ:
ಓಂ ಭಗವತೇ ವಾಸುದೇವಾಯ ನಮಃ
ಈ ಮಂತ್ರ ಪಠಣೆ ಮಾಡುವುದರಿಂದ ಒಬ್ಬರ ಜೀವನದ ಅಡೆತಡೆಗಳು ದೂರಾಗುತ್ತದೆ.
5. ವಿಷ್ಣು ಶಾಂತಾಕಾರಂ ಮಂತ್ರ:
ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ
ವಿಶ್ವಧಾರಂ ಗಗನಸದ್ರಿಶಂ, ಮೇಘವರ್ಣಂ ಶುಭಾಂಗಂ
ಲಕ್ಷ್ಮಿಂಕಾತಂ ಕಮಲಾನಯನಂ, ಯೋಗಿಭಿರ್ಧ್ಯಾನಗಮ್ಯಂ
ವಂದೇ ವಿಷ್ಣುಂ ಭವಭಯಹರಂ, ಸರ್ವಲೋಕೈಕನಾಥಂ
6. ಶ್ರೀ ವಿಷ್ಣು ಮಂತ್ರ:
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ ಚ ಸಖಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ
7. ವಿಷ್ಣು ಶ್ಲೋಕ:
ಕಾಯೇನ ವಾಚಾ ಮನಸೇಂದ್ರಿಯೈರ್ವಾ
ಬುದ್ಧ್ಯಾತ್ಮನಾ ವಾ ಪ್ರಕೃತೇಃ ಸ್ವಭಾವಾತ್
ಕರೋಮಿ ಯದ್ಯತ್ಸಕಲಂ ಪರಸ್ಮೈ
ನಾರಾಯಣಾಯೇತಿ ಸಮರ್ಪಯಾಮಿ
8. ವಿಷ್ಣು ಮಂಗಳಂ ಮಂತ್ರ:
ಮಂಗಳಂ ಭಗವಾನ್ ವಿಷ್ಣು, ಮಂಗಳಂ ಗರುಡಾಧ್ವಜಾ |
ಮಂಗಳಂ ಪುಂಡರೀಕಾಕ್ಷಾ, ಮಂಗಳಂ ತನ್ನೋಂ ಹರಿಹೀ ||
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
