Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶನಿ ಜಯಂತಿ: ಶನಿ ಕವಚ, ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಶನಿಯು ನಮ್ಮ ಕರ್ಮದ ಫಲ ನೀಡುವ ಗ್ರಹ. ಅದರಲ್ಲಿಯೂ ಶನಿ ಸಾಡೇಸಾತಿ, ಶನಿ ಧೈಯ್ಯ ಇದ್ದರಂತೂ ಮುಗೀತು ಆ ಶನಿಯು ಕೊಡಬಾರದ ಕಷ್ಟವೆಲ್ಲಾ ಕೊಡುತ್ತಾನೆ. ಹಾಗಾಗಿ ಶನಿದೋಷ ಎಂದರೆ ಜನರು ಭಯ ಪಡುತ್ತಾರೆ. ಜೂನ್ 6ಕ್ಕೆ ಶನಿ ಜಯಂತಿ, ಈ ದಿನ ನೀವು ಶನಿ ಕವಚ ಪಠಿಸಿ, ಇದರಿಂದ ನಿಮ್ಮ ಬದುಕಿನ ಕಷ್ಟವೆಲ್ಲಾ ದೂರಾಗುವುದು.

ಶನಿ ಕವಚಂ
ನೀಲಾಂಬರೋ ನೀಲವಪುಃ ಕಿರೀಟೀ
ಗೃಧ್ರಸ್ಥಿತಸ್ತ್ರಾಸಕರೋ ಧನುಷ್ಮಾನ್
ಚತುರ್ಭುಜಃ ಸೂರ್ಯಸುತಃ ಪ್ರಸನ್ನಃ
ಸದಾ ಮಮ ಸ್ಯಾತ್ ಪರತಃ ಪ್ರಶಾಂತಃ
ಬ್ರಹ್ಮೋವಾಚ-
ಶ್ರುಣುಧ್ವಮೃಷಯಃ ಸರ್ವೇ ಶನಿಪೀಡಾಹರಂ ಮಹತ್
ಕವಚಂ ಶನಿರಾಜಸ್ಯ ಸವರೇರಿದಮನುತ್ತಮಂ
ಕವಚಮ ದೇವತಾವಸಂ ವಸ್ರಪಂಜರ ಸಂಜ್ಞಕಂ
ಶನೈಶ್ಚರಪರೀತಿಕರಂ ಸರ್ವಸೌಭಾಗ್ಯದಾಯಕಂ
ಓಂ ಶ್ರೀಶನೈಶ್ಚರಃ ಪಾತು ಬಾಲಮ ಮೇ ಸೂರ್ಯನಂದನಃ
ನೇತ್ರೇ ಛಾಯಾತ್ಮಜಃ ಪಾತು ಪಾತು ಕರ್ಔ ಯಮಾನುಜಃ
ನಾಸಾಂ ವೈವಸ್ವತಃ ಪಾತು ಮುಖಂ ಮೇ ಭಾಸ್ಕರಃ ಸದಾ
ಸ್ನಿಗ್ದಕಂಠಶ್ಚ ಮೇ ಕಂಠಂ ಭುಜೌ ಪಾತು ಮಹಾಭುಜಃ
ಸ್ಕಂಧೌ ಪಾತು ಯಮಭ್ರಾತಾ ಕುಕ್ಷಿಂ ಪಾತ್ವಸಿತಸ್ತಥಾ
ನಾಭಿಂ ಗ್ರಹಪತಿಃ ಪಾತು ಮಂದಃ ಪಾತು ಕಟಿಂ ತಥಾ
ಊರೂ ಮಮಾಂತಕಃ ಪಾತು ಸರ್ವಾಂಗಂ ಪಾತು ಪಿಪ್ಪಲಃ
ಅಂಗೋಪಾಂಗಾನಿ ಸರ್ವಾಣಿ ರಕ್ಷೇನ್ಮೇ ಸೂರ್ಯನಂದನಃ
ಇತ್ಯೇತತ್ ಕವಚಂ ದಿವ್ಯಂ ಪಠೇತ್ ಸೂರ್ಯಸುತಸ್ಯ ಯಃ
ನ ತಸ್ಯ ಜಾಯತೇ ಪೀಡಾ ಪ್ರೀತೋ ಭವತಿ ಸೂರ್ಯಜಃ
ವ್ಯಯಜನ್ಮದ್ವಿತೀಯಸ್ಥೋ ಮೃತ್ಯುಸ್ಥಾನಗತೋಪಿ ವಾ'
ಕಲತ್ರಸ್ಥೋ ಗತೋ ವಾಪಿ ಸುಪ್ತೀತಸ್ತು ಸದಾ ಶನಿಃ
ಅಷ್ಟಮಸ್ಥೇ ಸೂರ್ಯಸುತೇ ವ್ಯಯೇ ಜನ್ಮದ್ವಿತೀಯಕೇ
ಕವಚಂ ಪಠತೇ ನಿತ್ಯಂ ನ ಪೀಡಾ ಜಾಯತೇ ಕ್ವಚಿತ್
ಇತ್ಯೇತತ್ ಕವಚಂ ದಿವ್ಯಂ ಸೌರೇರ್ಯನ್ನನಿರ್ಮಿತಂ ಪುರಾ
ದ್ವಾದಶಾಷ್ಟಮಜನ್ಮಸ್ಥ-ದೋಷನ್ ನಾಶಯತೇ ಸದಾ
ಜನ್ಮಲಗ್ನಸ್ಥಿತಾನ್ ದೋಷನ್ ಸರ್ವಾನ್ ನಾಶಯತೇ ಪ್ರಭುಃ
ಶನಿ ಕವಚ ಪಠಣೆ ಮಾಡುವುದರಿಂದ ಈ ಪ್ರಯೋಜನಗಳು ದೊರೆಯಲಿದೆ
ಶನಿ ಕವಚ ಪಠಣೆ ಮಾಡುವುದರಿಂದ ಶನಿ ಸಾಡೇಸಾತಿ ಕೆಟ್ಟ ಪ್ರಭಾವ ಕಡಿಮೆಯಾಗುವುದು
ಜೀವನದಲ್ಲಿನ ಕಷ್ಟಗಳಿಗೆ ಪರಿಹಾರ ಸಿಕ್ಕಿ ಕಷ್ಟಗಳು ದೂರಾಗುವುದು.
ಶನಿಯು ನಿಮಗೆ ಕಷ್ಟಗಳನ್ನು ನೀಡುವುದನ್ನು ಕಡಿಮೆ ಮಾಡುತ್ತಾನೆ, ಆದ್ದರಿಂದ ಶನಿಸಾಡೇಸಾತಿ ಮತ್ತು ಶನಿ ಧೈಯ್ಯ ಇರುವವರು ಈ ಮಂತ್ರ ಪಠಣೆ ಮಾಡುವುದರಿಂದ ಶನಿಯ ಕಷ್ಟಗಳು ಕಡಿಮೆಯಾಗುವುದು.
ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ
ವ್ಯಾಪಾರಿಗಳ ಮುಂದೆ ಇದ್ದ ಸವಾಲುಗಳು ದೂರಾಗಲಿದೆ
ಕೆಟ್ಟ ಶಕ್ತಿ, ನಕರಾತ್ಮಕ ಶಕ್ತಿಯನ್ನು ಹೊರ ಹಾಕಲು ಸಹಾಯ ಮಾಡುತ್ತದೆ
ನಿಮಗೆ ಶತ್ರು ಕಾಟದಿಂದ ಮುಕ್ತಿ ದೊರೆಯುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications