Latest Updates
-
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಶನಿ ಜಯಂತಿ: ಶನಿ ಕವಚ, ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಶನಿಯು ನಮ್ಮ ಕರ್ಮದ ಫಲ ನೀಡುವ ಗ್ರಹ. ಅದರಲ್ಲಿಯೂ ಶನಿ ಸಾಡೇಸಾತಿ, ಶನಿ ಧೈಯ್ಯ ಇದ್ದರಂತೂ ಮುಗೀತು ಆ ಶನಿಯು ಕೊಡಬಾರದ ಕಷ್ಟವೆಲ್ಲಾ ಕೊಡುತ್ತಾನೆ. ಹಾಗಾಗಿ ಶನಿದೋಷ ಎಂದರೆ ಜನರು ಭಯ ಪಡುತ್ತಾರೆ. ಜೂನ್ 6ಕ್ಕೆ ಶನಿ ಜಯಂತಿ, ಈ ದಿನ ನೀವು ಶನಿ ಕವಚ ಪಠಿಸಿ, ಇದರಿಂದ ನಿಮ್ಮ ಬದುಕಿನ ಕಷ್ಟವೆಲ್ಲಾ ದೂರಾಗುವುದು.

ಶನಿ ಕವಚಂ
ನೀಲಾಂಬರೋ ನೀಲವಪುಃ ಕಿರೀಟೀ
ಗೃಧ್ರಸ್ಥಿತಸ್ತ್ರಾಸಕರೋ ಧನುಷ್ಮಾನ್
ಚತುರ್ಭುಜಃ ಸೂರ್ಯಸುತಃ ಪ್ರಸನ್ನಃ
ಸದಾ ಮಮ ಸ್ಯಾತ್ ಪರತಃ ಪ್ರಶಾಂತಃ
ಬ್ರಹ್ಮೋವಾಚ-
ಶ್ರುಣುಧ್ವಮೃಷಯಃ ಸರ್ವೇ ಶನಿಪೀಡಾಹರಂ ಮಹತ್
ಕವಚಂ ಶನಿರಾಜಸ್ಯ ಸವರೇರಿದಮನುತ್ತಮಂ
ಕವಚಮ ದೇವತಾವಸಂ ವಸ್ರಪಂಜರ ಸಂಜ್ಞಕಂ
ಶನೈಶ್ಚರಪರೀತಿಕರಂ ಸರ್ವಸೌಭಾಗ್ಯದಾಯಕಂ
ಓಂ ಶ್ರೀಶನೈಶ್ಚರಃ ಪಾತು ಬಾಲಮ ಮೇ ಸೂರ್ಯನಂದನಃ
ನೇತ್ರೇ ಛಾಯಾತ್ಮಜಃ ಪಾತು ಪಾತು ಕರ್ಔ ಯಮಾನುಜಃ
ನಾಸಾಂ ವೈವಸ್ವತಃ ಪಾತು ಮುಖಂ ಮೇ ಭಾಸ್ಕರಃ ಸದಾ
ಸ್ನಿಗ್ದಕಂಠಶ್ಚ ಮೇ ಕಂಠಂ ಭುಜೌ ಪಾತು ಮಹಾಭುಜಃ
ಸ್ಕಂಧೌ ಪಾತು ಯಮಭ್ರಾತಾ ಕುಕ್ಷಿಂ ಪಾತ್ವಸಿತಸ್ತಥಾ
ನಾಭಿಂ ಗ್ರಹಪತಿಃ ಪಾತು ಮಂದಃ ಪಾತು ಕಟಿಂ ತಥಾ
ಊರೂ ಮಮಾಂತಕಃ ಪಾತು ಸರ್ವಾಂಗಂ ಪಾತು ಪಿಪ್ಪಲಃ
ಅಂಗೋಪಾಂಗಾನಿ ಸರ್ವಾಣಿ ರಕ್ಷೇನ್ಮೇ ಸೂರ್ಯನಂದನಃ
ಇತ್ಯೇತತ್ ಕವಚಂ ದಿವ್ಯಂ ಪಠೇತ್ ಸೂರ್ಯಸುತಸ್ಯ ಯಃ
ನ ತಸ್ಯ ಜಾಯತೇ ಪೀಡಾ ಪ್ರೀತೋ ಭವತಿ ಸೂರ್ಯಜಃ
ವ್ಯಯಜನ್ಮದ್ವಿತೀಯಸ್ಥೋ ಮೃತ್ಯುಸ್ಥಾನಗತೋಪಿ ವಾ'
ಕಲತ್ರಸ್ಥೋ ಗತೋ ವಾಪಿ ಸುಪ್ತೀತಸ್ತು ಸದಾ ಶನಿಃ
ಅಷ್ಟಮಸ್ಥೇ ಸೂರ್ಯಸುತೇ ವ್ಯಯೇ ಜನ್ಮದ್ವಿತೀಯಕೇ
ಕವಚಂ ಪಠತೇ ನಿತ್ಯಂ ನ ಪೀಡಾ ಜಾಯತೇ ಕ್ವಚಿತ್
ಇತ್ಯೇತತ್ ಕವಚಂ ದಿವ್ಯಂ ಸೌರೇರ್ಯನ್ನನಿರ್ಮಿತಂ ಪುರಾ
ದ್ವಾದಶಾಷ್ಟಮಜನ್ಮಸ್ಥ-ದೋಷನ್ ನಾಶಯತೇ ಸದಾ
ಜನ್ಮಲಗ್ನಸ್ಥಿತಾನ್ ದೋಷನ್ ಸರ್ವಾನ್ ನಾಶಯತೇ ಪ್ರಭುಃ
ಶನಿ ಕವಚ ಪಠಣೆ ಮಾಡುವುದರಿಂದ ಈ ಪ್ರಯೋಜನಗಳು ದೊರೆಯಲಿದೆ
ಶನಿ ಕವಚ ಪಠಣೆ ಮಾಡುವುದರಿಂದ ಶನಿ ಸಾಡೇಸಾತಿ ಕೆಟ್ಟ ಪ್ರಭಾವ ಕಡಿಮೆಯಾಗುವುದು
ಜೀವನದಲ್ಲಿನ ಕಷ್ಟಗಳಿಗೆ ಪರಿಹಾರ ಸಿಕ್ಕಿ ಕಷ್ಟಗಳು ದೂರಾಗುವುದು.
ಶನಿಯು ನಿಮಗೆ ಕಷ್ಟಗಳನ್ನು ನೀಡುವುದನ್ನು ಕಡಿಮೆ ಮಾಡುತ್ತಾನೆ, ಆದ್ದರಿಂದ ಶನಿಸಾಡೇಸಾತಿ ಮತ್ತು ಶನಿ ಧೈಯ್ಯ ಇರುವವರು ಈ ಮಂತ್ರ ಪಠಣೆ ಮಾಡುವುದರಿಂದ ಶನಿಯ ಕಷ್ಟಗಳು ಕಡಿಮೆಯಾಗುವುದು.
ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ
ವ್ಯಾಪಾರಿಗಳ ಮುಂದೆ ಇದ್ದ ಸವಾಲುಗಳು ದೂರಾಗಲಿದೆ
ಕೆಟ್ಟ ಶಕ್ತಿ, ನಕರಾತ್ಮಕ ಶಕ್ತಿಯನ್ನು ಹೊರ ಹಾಕಲು ಸಹಾಯ ಮಾಡುತ್ತದೆ
ನಿಮಗೆ ಶತ್ರು ಕಾಟದಿಂದ ಮುಕ್ತಿ ದೊರೆಯುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications