Latest Updates
-
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ
ಅಪರೂಪದ ಶನಿ ಪುಷ್ಯ ಯೋಗ: ಕಷ್ಟನಿವಾರಣೆಗೆ ಶನಿಗೆ ಈ ಪರಿಹಾರ ಮಾಡುವುದು ಒಳ್ಳೆಯದು
ನವೆಂಬರ್ ತಿಂಗಳ ಮೊದಕಲ ಶನಿವಾರ ಬಹಳ ವಿಶೇಷವಾಗಿದೆ. ಜ್ಯೋತಿಷ್ಯದಲ್ಲಿ 27 ನಕ್ಷತ್ರಗಳಲ್ಲಿ ಪುಷ್ಯ ನಕ್ಷತ್ರವನ್ನು ತುಂಬಾ ಶ್ರೇಷ್ಠ ನಕ್ಷತ್ರವೆಂದು ಪರಿಗಣಿಸಲಾಗಿದೆ. ಈ ಶನಿವಾರದಂದು ಶನಿ ಪುಷ್ಯ ಯೋಗದ ಅಪರೂಪದ ಸಂಯೋಜನೆ ನಡೆಯಲಿದೆ. ಈ ರೀತಿಯ ಅಪರೂಪದ ಘಟನೆ ವರ್ಷದಲ್ಲಿ ಒಂದು ಬಾರಿ ಮಾತ್ರ ಸಂಭವಿಸಲಿದೆ, ಅದರಲ್ಲೂ ಈ ಬಾರಿ ಶನಿ ಪುಷ್ಯ ಹಾಗೂ ರವಿ ಪುಷ್ಯ ಏರ್ಪಟ್ಟಿದೆ, 400 ವರ್ಷಗಳಿಗೊಮ್ಮೆ ಸಂಭವಿಸುವುದು ಎಂದು ಹೇಳಲಾಗುವುದು.
ಅಲ್ಲದೆ ಈ ದಿನ ಶನಿಯೂ ರಾಶಿ ಬದಲಾವಣೆ ಮಾಡುತ್ತಿರುವುದು ಕಾಕತಾಳೀಯವೇ ಸರಿ. ಜ್ಯೋತಿಷ್ಯದಲ್ಲಿ ಗುರು ಪುಷ್ಯ ಯೋಗದಷ್ಟೇ ಶನಿ ಪುಷ್ಯ ಯೋಗವೂ ಮಂಗಳಕರ ಹಾಗೂ ಅಪರೂಪದ ಯೋಗವಾಗಿದೆ.

ಈ ಶನಿ ಪುಷ್ಯ ಯೋಗದಲ್ಲಿ ದೀರ್ಘಕಾಲದ ಹೂಡಿಕೆ ಮಾಡುವುದು ಬಹಳ ಮಂಗಳಕರವೆಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪುಷ್ಯ ನಕ್ಷತ್ರದಲ್ಲಿ ಮಾಡುವ ಪೂಜೆ ಮತ್ತು ಪರಿಹಾರಗಳು ಕೂಡ ಶುಭ ಫಲವನ್ನು ನೀಡುತ್ತವೆ. ಈ ಬಾರಿ ಇಂದು ಅಂದರೆ ಜೂನ್ 4, ಶನಿವಾರದಂದು ಪುಷ್ಯ ನಕ್ಷತ್ರದ ನಿಮಿತ್ತ ಶನಿ-ಪುಷ್ಯರ ಶುಭ ಸಂಯೋಗ ಉಂಟಾಗಿದೆ.
ಶನಿ ಪುಷ್ಯ ಯೋಗದಂದ ಈ ಪರಿಹಾರಗಳನ್ನು ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು:
* ಈ ದಿನ ಹನುಮಂತನನ್ನು ಆರಾಧಿಸಿ.
* ಶನಿವಾರದಂದು ಹನುಮಾನ್ ಚಾಲೀಸಾ ಅಥವಾ ಹನುಮಾನ್ ಬಹು ಅಷ್ಟಕವನ್ನು ಪಠಿಸುವುದರಿಂದ ಶನಿಯ ಬಾಧೆಯಿಂದ ಪರಿಹಾರ ಸಿಗುವುದು.
* ಆಲದ ಮರದ ಎಲೆಯಲ್ಲಿ ಓಂ ಶಂ ಶನೈಶ್ಚರಾಯ ನಮಃ ಎಂಬ ಮಂತ್ರವನ್ನು ಬರೆದು ಈ ಮಂತ್ರವನ್ನು 108 ಬಾರಿ ಪಠಿಸುತ್ತಾ ಆಲದ ಮರಕ್ಕೆ ಸುತ್ತು ಹಾಕಿ.
* ಈ ದಿನ ಶನಿ ದೇವರಿಗೆ ಸಾಸಿವೆಯೆಣ್ಣೆ ಅರ್ಪಿಸಿ.
* ಅನಾಥರಿಗೆ ದಾನ ಮಾಡಿ
* ಕಪ್ಪು ಎಳ್ಳು, ಕಪ್ಪು ಕಂಬಳಿಗಳನ್ನು ದಾನ ಮಾಡಿ
ಶನಿ ಮಂತ್ರಗಳನ್ನು ಪಠಿಸಿ
ಶನಿ ಮಹಾಮಂತ್ರ
ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ|
ಛಾಯಾಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ||''
ಶನಿ ಗಾಯತ್ರಿ ಮಂತ್ರ
ಓಂ ಭಗಭವಾಯ ವಿದ್ಮಹೈಂ ಮೃತ್ಯುರೂಪಾಯ ಧೀಮಹಿ ತನ್ನೋ ಶನಿಃ ಪ್ರಚೋದಯಾತ್|
ಓಂ ಶನ್ನೋದೇವೀರ್ಭೀಷ್ಟಯ ಆಪೋ ಭವಂತು ಪೀತಯೇ ಶಂಯೋರ್ಭಿಶ್ರವಂತು ನಃ|''
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











