Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಪೂರ್ವ ಭಾದ್ರಪದ ನಕ್ಷತ್ರದಲ್ಲಿ ಶನಿ-ರಾಹು ಯುತಿ, 2 ರಾಶಿಗಳು ಆರ್ಥಿಕ ಪ್ರಗತಿ ಕಾಣುತ್ತೀರಿ
ಶನಿಯು ಪೂರ್ವ ಭಾದ್ರಪದ ನಕ್ಷತ್ರದಲ್ಲಿದೆ, ಗುರು ಕೂಡ ಪೂರ್ವಭಾದ್ರಪದ ನಕ್ಷತ್ರದಲ್ಲಿ ನೆಲೆಸಿದಾಗ ಈ ಎರಡು ಗ್ರಹಗಳ ಯುತಿಯಿಂದಾಗಿ ಕೆಲ ರಾಶಿಗಳು ಶುಭ ಇನ್ನು ಕೆಲವರು ಅಶುಭ ಫಲ ಪಡೆಯುತ್ತಾರೆ.
ಕೇತು ಮತ್ತು ರಾಹುವನ್ನು ನೆರಳು ಗ್ರಹವೆಂದು ಕರೆಯಲಾಗುವುದು, ವೈದಿಕ ಜ್ಯೋತಿಷ್ಯದ ಪ್ರಕಾರ, ಉತ್ತರಾಭಾದ್ರಪದ ನಕ್ಷತ್ರದ ಅಧಿಪತಿ ಶನಿ. ಇದೀಗ ಇದೇ ನಕ್ಷತ್ರಕ್ಕೆ ರಾಹು ಕೂಡ ಸಂಚರಿಸಲಿದೆ, ಈ ಎರಡು ಗ್ರಹಗಳು ಪ್ರಭಾವ ಬಗ್ಗೆ ಜನರು ಭಯಪಡುತ್ತಾರೆ. ಶನಿ ಕರ್ಮದ ಫಲ ನೀಡುವ ಗ್ರಹ, ಗುರು ನೆರಳು ಗ್ರಹ ಆದರೆ ಈ ಎರಡೂ ಗ್ರಹಗಳು ಒಟ್ಟಿಗೆ ಸೇರಿದಾಗ ಈ ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯುತ್ತಾರೆ...
ಉತ್ತರಾಭಾದ್ರಪದ ನಕ್ಷತ್ರದಲ್ಲಿ ರಾಹು ಮತ್ತು ಶನಿಯ ಯುತಿಯಿಂದಾಗಿ ಈ ರಾಶಿಯವರು ಆರ್ಥಿಕ ಪ್ರಯೋಜನ ಪಡೆಯುತ್ತಾರೆ...

ಕರ್ಕ ರಾಶಿ
ಈ ಯುತಿ ಕರ್ಕ ರಾಶಿಯವರಿಗೆ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಅಪೂರ್ಣವಾಗಿರುವ ಕೆಲಸ ಪೂರ್ಣಗೊಳ್ಳಲಿದೆ. ವೃತ್ತಿ ಬದುಕಿನಲ್ಲಿ ಯಶಸ್ವಿನ ಹೆಜ್ಜೆ ಇಡುತ್ತೀರಿ. ಇನ್ನು ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ, ಈ ಸಮಯದಲ್ಲಿ ಆರ್ಥಿಕವಾಗಿ ಉಳಿತಾಯ ಮಾಡಲು ಸಾಧ್ಯವಾಗುವುದು. ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ.
ಇನ್ನು ಈ ಯುತಿ ನಿಮ್ಮ ಕುಟುಂಬ ಜೀವನಕ್ಕೂ ಒಳ್ಳೆಯದು. ಸಂಗಾತಿಯೊಂದಿಗಿನ ನಿಮ್ಮ ಸಂಬಂಧ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಸ್ಥಿತಿ ಚೆನ್ನಾಗಿರಲಿದೆ. ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ತುಲಾ ರಾಶಿ
ಈ ರಾಹು ಮತ್ತು ಶನಿ ಯುತಿ ತುಲಾ ರಾಶಿಯವಿಗೆ ಮಂಗಳಕರವಾಗಿರುತ್ತದೆ. ಈ ಅವಧಿಯಲ್ಲಿ, ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಪ್ರಯತ್ನಗಳು ಸಕಾರಾತ್ಮಕ ಫಲಿತಾಂಶ ಸಿಗಲಿದೆ. ಈ ಅವಧಿಯಲ್ಲಿ ವೃತ್ತಿ ಬದಿಕಿನಲ್ಲಿ ಯಶಸ್ಸು ದೊರೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಸ್ವಂತ ವ್ಯವಹಾರವನ್ನು ಹೊಂದಿರುವವರು ಈ ಅವಧಿಯಲ್ಲಿ ಉತ್ತಮ ಲಾಭವನ್ನು ಗಳಿಸುತ್ತಾ. ನೀವು ಮಾಡಿದ ಹೂಡಿಕೆಯಿಂದ ನೀವು ಉತ್ತಮ ಆದಾಯವನ್ನು ಪಡೆಯುತ್ತೀರಿ. ಭವಿಷ್ಯದಲ್ಲಿ ನೀವು ಅದರಿಂದ ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ . ಆರ್ಥಿಕವಾಗಿ ಉತ್ತಮವಾಗಿರಲಿದೆ. ಆದರೆ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ.
ಮಕರ ರಾಶಿ
ಉತ್ತರಾಭಾದ್ರಪದ ನಕ್ಷತ್ರದಲ್ಲಿ ರಾಹುವಿನ ಸಂಚಾರವೂ ಮಕರ ರಾಶಿಯವರಿಗೆ ತುಂಬಾ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಆದ್ದರಿಂದ ನಿಮ್ಮ ಸೌಕರ್ಯ ಹೆಚ್ಚಾಗಲಿದೆ. ಈ ಅವಧಿಯಲ್ಲಿ ಅಪೂರ್ಣವಾಗಿದ್ದ ಕೆಲಸ ಪೂರ್ಣಗೊಳ್ಳಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ, ವ್ಯಾಪಾರಿಗಳು ಆರ್ಥಿಕ ಪ್ರಯೊಜನ ಪಡೆಯುತ್ತಾರೆ. ಈ ಸಮಯದಲ್ಲಿ ತುಂಬಾನೇ ಆರ್ಥಿಕ ಪ್ರಯೋಜನ ಪಡೆಯುತ್ತೀರಿ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ಶನಿ-ರಾಹು ಯುತಿ ಉತ್ತಮವಾಗಿರಲಿದೆ, ಈ ಯುತಿಯಿಂದಾಗು ನೀವು ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಲಾಭ ಗಳಿಸುತ್ತೀರಿ. ಕುಟುಂಬ ಜೀವನದಲ್ಲಿ ಸಂತೋಷ, ನೆಮ್ಮದಿ ಇರಲಿದೆ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ನೀವು ಅಪಾರ ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಜೀವನದಲ್ಲಿ ಈ ಅವಧಿಯಲ್ಲಿ, ಬೆಟ್ಟಿಂಗ್ ಮತ್ತು ವ್ಯಾಪಾರದ ಮೂಲಕ ಹಣವನ್ನು ಗಳಿಸುವ ಅವಕಾಶಗಳನ್ನು ನೀವು ಪಡೆಯುತ್ತೀರಿ.
ವೈವಾಹಿಕ ಜೀವನದಲ್ಲಿ ಪ್ರೀತಿ ಇರಲಿದೆ. ಈ ಸಮಯವು ಆರೋಗ್ಯಕ್ಕೆ ತುಂಬಾ ಒಳ್ಳೆಯದು .
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications