Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಕಾರ್ತಿಕ ಮಾಸದಲ್ಲಿ ಜನಿಸಿದರೆ ಕುಂಡಲಿಯಲ್ಲಿ ಕಾರ್ತಿಕ ದೋಷ, ಇದಕ್ಕೆ ಪರಿಹಾರವೇನು?
ಕಾರ್ತಿಕ ಮಾಸ ನಡೆಯುತ್ತಿದೆ, ಕಾರ್ತಿಕ ಮಾಸದಲ್ಲಿ ಶಿವನ ಆರಾಧನೆ ಮಾಡಲಾಗುವುದು. ಆದರೆ ಈ ತಿಂಗಳಿನಲ್ಲಿ ಜನಿಸಿದರೆ ಕುಂಡಲಿಯಲ್ಲಿ ಕಾರ್ತಿಕ ದೋಷ ಉಂಟಾಗುವುದು.
* ಕಾರ್ತಿಕ ಮಾಸದಲ್ಲಿ ಜನಿಸಿದರೆ ಆಡಳಿತದಲ್ಲಿ ಅವರ ಪ್ರಭಾವ ಕಡಿಮೆ ಇರುತ್ತದೆ
* ಸಂಬಂಧದಲ್ಲಿ ಜವಾಬ್ದಾರಿ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಾರೆ
* ತಂದೆ ಅಥವಾ ಮಾವನ ಜೊತೆ ಉತ್ತಮ ಸಂಬಂಧ ಹೊಂದಿರುವುದಿಲ್ಲ
* ಆರೋಗ್ಯ ಸಮಸ್ಯೆಯಿಂದಾಗಿ ಸಂಬಂಧದಲ್ಲಿ ಸಮಸ್ಯೆ ಉಂಟಾಗುವುದು
* ಮಾತು ತುಂಬಾ ಕಠೋರವಾಗುವುದು

ಕಾರ್ತಿಕ ದೋಷಕ್ಕೆ ಪರಿಹಾರವೇನು?
* ಪ್ರತಿದಿನ ಬೆಳಗ್ಗೆ ಸೂರ್ಯನ ಪ್ರಾರ್ಥಿಸಬೇಕು
* ಪ್ರತಿ ಭಾನುವಾರ ನವಗ್ರಹ ದೇವಾಲಯಕ್ಕೆ ಹೋಗಿ ಪ್ರಾರ್ಥಿಸಿ
* ಕಾರ್ತಿಕ ಮಾಸದಲ್ಲಿ ಶಿವನಿಗೆ ವಿಶೇಷ ಪೂಜೆ ಸಲ್ಲಿಸಿ
* ಭಾನುವಾರ ಸೂರ್ಯ ಮಂತ್ರವನ್ನು ತಪ್ಪದೆ ಪಠಿಸಿ
ಕಾರ್ತಿಕ ಸೋಮವಾರ
ಕಾರ್ತಿಕ ಸೋಮವಾರದಂದು ವಿಶೇಷ ಪೂಜೆ ಸಲ್ಲಿಸಿ. ಸಾಮಾನ್ಯವಾಗಿ ಕಾರ್ತಿಕ ಮಾಸದ ಸೋಮವಾರ ಪೂಜೆ ಸಲ್ಲಿಸುವುದು ಒಳ್ಳೆಯದು, ಅದರಲ್ಲೂ ಕಾರ್ತಿಕ ಸೋಮವಾರದಂದು ಶಿವನಿಗೆ ಆರಾಧನೆ ಮಾಡಿದರೆ ಇನ್ನೂ ಒಳ್ಳೆಯದು.
ಕಾರ್ತಿಕ ಸೋಮವಾರ ದಿನಾಂಕಗಳು
ನವೆಂಬರ್ 20
ನವೆಂಬರ್ 27
ಡಿಸೆಂಬರ್ 4
ಡಿಸೆಂಬರ್ 11
ಕಾರ್ತಿಕ ದೀಪ
ಈ ತಿಂಗಳಿನಲ್ಲಿ ಮನೆಯ ತುಳಸಿ ಕಟ್ಟೆಗೆ ಹಾಗೂ ಮನೆ ಮುಂದೆ ದೀಪವನ್ನು ಹಚ್ಚಿಡಲಾಗುವುದು. ಸೂರ್ಯೋದಯಕ್ಕೆ ಮುನ್ನ ಹಾಗೂ ಸೂರ್ಯಾಸ್ತಕ್ಕಿಂತ ಸ್ವಲ್ಪ ಮುನ್ನ ದೀಪಗಳನ್ನು ಹಚ್ಚಿಡಿ.
ಕಾರ್ತಿಕ ಪೂರ್ಣಿಮಾ
ಕಾರ್ತಿಕ ಪೂರ್ಣಿಮಾ ದಿನದಂದು ನದಿಯಲ್ಲಿ ಸ್ನಾನ ಮಾಡಿ, ನಂತರ ಶಿವ, ವಿಷ್ಣುವನ್ನು ಆರಾಧಿಸಿ.
* ಸಮೀಪದ ಶಿವ ದೇವಾಲಯಕ್ಕೆ ಹೋಗಿ.
ಈ ರೀತಿ ಮಾಡುವುದರಿಂದ ಕಾರ್ತಿಕ ದೋಷ ದೂರಾಗುವುದು.
ಕಾರ್ತಿಕ ಮಾಸದ ಮಹತ್ವ
ಚಂದ್ರಮಾನ ಕ್ಯಾಲೆಂಡರ್ನಲ್ಲಿ ದಕ್ಷಿಣಾಯನ, ಉತ್ತರಾಯಣ ಎಂದು ವಿಂಗಡಿಸಲಾಗಿದೆ. ಕಾರ್ತಿಕ ಮಾಸ ದಕ್ಷಿಣಾಯನ ಕಾಲದಲ್ಲಿ ಬರುತ್ತದೆ. ಈ ತಿಂಗಳು ದೇವರ ಕಾರ್ಯಗಳಿಗೆ ಮೀಸಲಾದ ತಿಂಗಳಾಗಿದೆ. ಪದ್ಮ ಪುರಾಣದ ಮತ್ತು ಸ್ಕಂದ ಪುರಾಣದ ಪ್ರಕಾರ ಕಾರ್ತಿಕ ಮಾಸ ಆಚರಣೆ ಮಾಡುವುದರಿಂದ ಧಾರ್ಮಿಕವಾಗಿ ತುಂಬಾ ಒಳ್ಳೆಯದು, ಇದರಿಂದ ದೇವರ ಕೃಪೆಗೆ ಪಾತ್ರರಾಗಬಹುದು, ದೇವರ ಕೃಪೆಯಿಂದ ಆರ್ಥಿಕ, ಜ್ಞಾನ ದೊರೆಯುವುದು, ಸೌಕರ್ಯಗಳು ದೊರೆಯುವುದು, ಬದುಕು ತುಂಬಾನೇ ಉತ್ತಮವಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











