Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಗುಲಾಬಿಯಂತಹ ಮೃದು ತ್ವಚೆಗೆ ರೋಸ್ ವಾಟರ್

1. ಹತ್ತಿಯನ್ನು ರೋಸ್ ವಾಟರ್ನಲ್ಲಿ ನೆನೆಸಿ ಅದರಿಂದ ಪ್ರತಿದಿನ ಮುಖಕ್ಕೆ ಕ್ಲೆನ್ಸ್ ಮಾಡಬೇಕು. ಈ ರೀತಿ ಮಾಡಿದರೆ ಮುಖದಲ್ಲಿರುವ ರಂಧ್ರಗಳು ತೆರೆದುಕೊಳ್ಳುವುದರಿಂದ ಗಾಳಿಯಾಡಲು ಸಹಕಾರಿಯಾಗುವುದು. ಅಲ್ಲದೆ ಮುಖ ತಾಜಾತನದಿಂದ ಕೂಡಿರುತ್ತದೆ.
2. ಫೇಸ್ ಪ್ಯಾಕ್ ಹಚ್ಚುವಾಗ ಅದನ್ನು ರೋಸ್ ವಾಟರ್ನಲ್ಲಿ ಕಲೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚುವುದು. ಮುಲ್ತಾನಿ ಮಿಟಿ ಹಚ್ಚುವವರು ರೋಸ್ ವಾಟರ್ನಲ್ಲಿ ಹಚ್ಚುವುದು ಒಳ್ಳೆಯದು.
3. ಕಿತ್ತಳೆಯ ಸಿಪ್ಪೆ ಮುಖದಲ್ಲಿ ಮೊಡವೆಗಳ ನಿವಾರಣೆಗೆ ಮತ್ತು ತ್ವಚೆ ಕಾಂತಿ ಹೆಚ್ಚಿಸುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ.
4. ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಮಿಕ್ಸಿಯಲ್ಲಿ ಅರೆಯಬೇಕು. ಅದಕ್ಕೆ ರೋಸ್ ವಾಟರ್ ಮಿಶ್ರ ಮಾಡಿ ಹಚ್ಚುತ್ತಾ ಬಂದರೆ ಕಲೆ ರಹಿತ ತ್ವಚೆ ಪಡೆಯಬಹುದು.
5. ಬಿಸಿಲಿನಲ್ಲಿ ಹೊರಗಡೆ ಹೋಗಿ ಬಂದ ನಂತರ ಮುಖವನ್ನು ತಣ್ಣೀರಿನಿಂದ ತೊಳೆದು ರೋಸ್ ವಾಟರ್ಯನ್ನು ಸ್ವಲ್ಪ ಹತ್ತಿಗೆ ಹಾಕಿ ಅದರಿಂದ ಮುಖ ಉಜ್ಜಿದರೆ ಮುಖದ ಹೊಳಪು ಹೆಚ್ಚುತ್ತದೆ.
6. ಸ್ನಾನದ ನಂತರ ಮೈಗೆ ಹಚ್ಚಿದರೆ ಮೈ ಬೆವರಿದಾಗ ಅಷ್ಟಾಗಿ ಬೆವರಿನ ವಾಸನೆ ಬರುವುದಿಲ್ಲ.



Click it and Unblock the Notifications