Latest Updates
-
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ
ನೈಜ ಚೆಲುವಿಗೆ ಮಾರುಹೋಗದವರು ಯಾರು?

1.ಕ್ಲೆನ್ಸ್: ತ್ವಚೆಯನ್ನು ಶುದ್ಧವಾಗಿ ಇಡಬೇಕು ಇದಕ್ಕಾಗಿ ಮುಖವನ್ನು ತೊಳೆದರೆ ಮಾತ್ರ ಸಾಲದು ಅದಕ್ಕಾಗಿ ತಣ್ಣಗಿನ ಹಾಲಿನಿಂದ ಮುಖವನ್ನು ಕ್ಲೆನ್ಸ್ ಮಾಡಬೇಕು ಅಂದರೆ ಹೊರಗಡೆ ಹೋಗಿ ಬಂದ ಮೇಲೆ ಮುಖ ತೊಳೆದು ಹತ್ತಿಯನ್ನು ತಣ್ಣನೆಯ ಹಾಲಿಗೆ ಮುಳುಗಿಸಿ ಮುಖಕ್ಕೆ ಉಜ್ಜಬೇಕು, ನಂತರ ಮುಖ ಒಣಗಿದ ಮೇಲೆ ತಣ್ಣನೆಯ ನೀರಿನಿಂದ ತೊಳೆಯಬೇಕು.
2. ನೈಸರ್ಗಿಕ ಔಷಧಿ: ವಾರಕ್ಕೆ ಒಮ್ಮೆ ಅರಿಶಿಣ ಮತ್ತು ಕಹಿ ಬೇವಿನ ಎಲೆಯನ್ನು ಅರಿದು ಮುಖಕ್ಕೆ ಹಚ್ಚುವುದರಿಂದ ಮುಖದ ಮೇಲೆ ಬ್ಯಾಕ್ಟರೀಯದಿಂದ ಮೊಡವೆ, ಅಲರ್ಜಿ ಮುಂತಾದ ಸಮಸ್ಯೆ ಉಂಟಾಗುವುದಿಲ್ಲ.
3. ವ್ಯಾಯಾಮ: ವ್ಯಯಾಮದಿಂದ ರಕ್ತ ಸಂಚಲನ ಸರಿಯಾಗಿ ಆಗುವುದರಿಂದ ದೇಹಕ್ಕೆ ಮಾತ್ರವಲ್ಲ ತ್ವಚೆಯ ಕಾಂತಿಯು ಹೆಚ್ಚುವುದು.
4. ಆಹಾರ: ವಿಟಮಿನ್ C ಮತ್ತು B, ಫ್ರೋಟಿನ್, ಖನಿಜಾಂಶವಿರುವ ಆಹಾರ, ಸಿಟ್ರಸ್ ಇರುವ ಹಣ್ಣುಗಳನ್ನು ಸೇವಿಸಬೇಕು.
5. ಆರೋಗ್ಯ: ಬಿಳಿಮಚ್ಚೆ, ಮೊಡವೆ, ಕಪ್ಪು ಕಲೆಗಳು ಉಂಟಾಗುವುದು ಇವುಗಳು ಹೊಟ್ಟೆ ಮತ್ತು ಕರುಳಿನ ಸಮಸ್ಯೆಗಳಿಂದ ಉಂಟಾಗುವುದು. ಆದ್ದರಿಂದ ದೇಹದ ಆರೋಗ್ಯವನ್ನು ಕಾಪಾಡುವುದು ಕೂಡ ಅತ್ಯಾವಶ್ಯಕ.
6. ತ್ವಚೆಯ ರಕ್ಷಣೆ: ಮುಖವನ್ನು ಕೊರಗಡೆ ಹೋಗುವಾಗ ತೆಳು ಹತ್ತಿಯ ಬಟ್ಟೆಯಿಂದ ಕವರ್ ಮಾಡಿಕೊಳ್ಳ ಬೇಕು. ಇದಕ್ಕಾಗಿ ನೈಲಾನ್ ಅಥವಾ ಸಿಲ್ಕ್ ಬಟ್ಟೆ ಬಳಸದಿರುವುದು ಒಳ್ಳೆಯದು.
ಈ ರೀತಿ ಮಾಡುವುದರಿಂದ ನೈಸರ್ಗಿಕ ಸೌಂದರ್ಯವನ್ನು ಪಡೆಯಬಹುದಾಗಿದೆ.



Click it and Unblock the Notifications