Latest Updates
-
ಕಜರಿ ತೀಜ್ 2026: ಉಪವಾಸದ ದಿನ ಆರೋಗ್ಯ ಮತ್ತು ಸಂಗಾತಿಯೊಂದಿಗೆ ಸುಗಮ ಸಂವಹನಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಇಂದೇ ಕೊನೆಯ ಅವಕಾಶ: ಎಲ್ಪಿಜಿ ಇ-ಕೆವೈಸಿ ಮಾಡದಿದ್ದರೆ ಸಿಲಿಂಡರ್ ದರ ಏರಿಕೆ ಖಚಿತ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆ ಬಜೆಟ್ ಉಳಿಸಿ, ಈರುಳ್ಳಿ ಇಲ್ಲದೆಯೂ ರುಚಿಕರ ಹೈ-ಪ್ರೋಟೀನ್ ಊಟ ಮಾಡಿ! -
#5DayWeekandFairPLI ಟ್ರೆಂಡ್: ಬ್ಯಾಂಕ್ ಮತ್ತು ಐಟಿ ಉದ್ಯೋಗಿಗಳ ಆಕ್ರೋಶ, 5 ದಿನದ ಕೆಲಸಕ್ಕೆ ಸಿಗುತ್ತಾ ಮನ್ನಣೆ? -
ಮಕ್ಕಳಿಗಾಗಿ ದಾಂಪತ್ಯ ಉಳಿಸಿಕೊಳ್ಳಬೇಕೇ? ಜೀನತ್ ಅಮಾನ್ ಅವರ ವೈರಲ್ ಸಲಹೆ ಮತ್ತು ಪೋಷಕರಿಗೆ ಮಹತ್ವದ ಪಾಠ -
ಇಂದು ಬೆಂಗಳೂರಿನಲ್ಲಿ ಪವರ್ ಕಟ್: ವೈಟ್ಫೀಲ್ಡ್, ಪೀಣ್ಯ, ಮಲ್ಲೇಶ್ವರಂ ಸೇರಿ ಪ್ರಮುಖ ಏರಿಯಾಗಳ ಪಟ್ಟಿ ಇಲ್ಲಿದೆ -
ಇನ್ಮುಂದೆ ಬಿಸ್ಕತ್ತು, ಕೂಲ್ ಡ್ರಿಂಕ್ಸ್ ಮೇಲೆ ಕೆಂಪು ಎಚ್ಚರಿಕೆ ಲೇಬಲ್: FSSAI ಹೊಸ ನಿಯಮವೇನು? -
ಮುಂಬೈ ಲೋಕಲ್ ರೈಲು ಪ್ರಯಾಣಿಕರೇ ಗಮನಿಸಿ: ಇಂದು ಮೆಗಾ ಬ್ಲಾಕ್, ಯಾವ ಮಾರ್ಗದಲ್ಲಿ ಸಂಚಾರ ಸ್ಥಗಿತ? -
ರಾಷ್ಟ್ರೀಯ ಪೋಷಕಾಂಶ ವಾರ: ಕನ್ನಡಿಗರ ಆರೋಗ್ಯಕ್ಕಾಗಿ 7 ದಿನಗಳ ಸಿಂಪಲ್ ಡಯಟ್ ಮತ್ತು ವ್ಯಾಯಾಮ ಪ್ಲಾನ್! -
ಕ್ರಿಕೆಟ್ ಮ್ಯಾಚ್ ನೋಡುವಾಗ ಮನೆಯಲ್ಲಿ ಜಗಳ ಬೇಡ: ದಂಪತಿಗಳು ಇಂದೇ ಮಾಡಿಕೊಳ್ಳಿ ಈ 'ಮ್ಯಾಚ್ ಡೇ ಒಪ್ಪಂದ'!
ನೈಜ ಚೆಲುವಿಗೆ ಮಾರುಹೋಗದವರು ಯಾರು?

1.ಕ್ಲೆನ್ಸ್: ತ್ವಚೆಯನ್ನು ಶುದ್ಧವಾಗಿ ಇಡಬೇಕು ಇದಕ್ಕಾಗಿ ಮುಖವನ್ನು ತೊಳೆದರೆ ಮಾತ್ರ ಸಾಲದು ಅದಕ್ಕಾಗಿ ತಣ್ಣಗಿನ ಹಾಲಿನಿಂದ ಮುಖವನ್ನು ಕ್ಲೆನ್ಸ್ ಮಾಡಬೇಕು ಅಂದರೆ ಹೊರಗಡೆ ಹೋಗಿ ಬಂದ ಮೇಲೆ ಮುಖ ತೊಳೆದು ಹತ್ತಿಯನ್ನು ತಣ್ಣನೆಯ ಹಾಲಿಗೆ ಮುಳುಗಿಸಿ ಮುಖಕ್ಕೆ ಉಜ್ಜಬೇಕು, ನಂತರ ಮುಖ ಒಣಗಿದ ಮೇಲೆ ತಣ್ಣನೆಯ ನೀರಿನಿಂದ ತೊಳೆಯಬೇಕು.
2. ನೈಸರ್ಗಿಕ ಔಷಧಿ: ವಾರಕ್ಕೆ ಒಮ್ಮೆ ಅರಿಶಿಣ ಮತ್ತು ಕಹಿ ಬೇವಿನ ಎಲೆಯನ್ನು ಅರಿದು ಮುಖಕ್ಕೆ ಹಚ್ಚುವುದರಿಂದ ಮುಖದ ಮೇಲೆ ಬ್ಯಾಕ್ಟರೀಯದಿಂದ ಮೊಡವೆ, ಅಲರ್ಜಿ ಮುಂತಾದ ಸಮಸ್ಯೆ ಉಂಟಾಗುವುದಿಲ್ಲ.
3. ವ್ಯಾಯಾಮ: ವ್ಯಯಾಮದಿಂದ ರಕ್ತ ಸಂಚಲನ ಸರಿಯಾಗಿ ಆಗುವುದರಿಂದ ದೇಹಕ್ಕೆ ಮಾತ್ರವಲ್ಲ ತ್ವಚೆಯ ಕಾಂತಿಯು ಹೆಚ್ಚುವುದು.
4. ಆಹಾರ: ವಿಟಮಿನ್ C ಮತ್ತು B, ಫ್ರೋಟಿನ್, ಖನಿಜಾಂಶವಿರುವ ಆಹಾರ, ಸಿಟ್ರಸ್ ಇರುವ ಹಣ್ಣುಗಳನ್ನು ಸೇವಿಸಬೇಕು.
5. ಆರೋಗ್ಯ: ಬಿಳಿಮಚ್ಚೆ, ಮೊಡವೆ, ಕಪ್ಪು ಕಲೆಗಳು ಉಂಟಾಗುವುದು ಇವುಗಳು ಹೊಟ್ಟೆ ಮತ್ತು ಕರುಳಿನ ಸಮಸ್ಯೆಗಳಿಂದ ಉಂಟಾಗುವುದು. ಆದ್ದರಿಂದ ದೇಹದ ಆರೋಗ್ಯವನ್ನು ಕಾಪಾಡುವುದು ಕೂಡ ಅತ್ಯಾವಶ್ಯಕ.
6. ತ್ವಚೆಯ ರಕ್ಷಣೆ: ಮುಖವನ್ನು ಕೊರಗಡೆ ಹೋಗುವಾಗ ತೆಳು ಹತ್ತಿಯ ಬಟ್ಟೆಯಿಂದ ಕವರ್ ಮಾಡಿಕೊಳ್ಳ ಬೇಕು. ಇದಕ್ಕಾಗಿ ನೈಲಾನ್ ಅಥವಾ ಸಿಲ್ಕ್ ಬಟ್ಟೆ ಬಳಸದಿರುವುದು ಒಳ್ಳೆಯದು.
ಈ ರೀತಿ ಮಾಡುವುದರಿಂದ ನೈಸರ್ಗಿಕ ಸೌಂದರ್ಯವನ್ನು ಪಡೆಯಬಹುದಾಗಿದೆ.



Click it and Unblock the Notifications