Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ತ್ರಿಶಾಳ ಸೌಂದರ್ಯದ ರಹಸ್ಯ ಬಯಲು-ವೀಡಿಯೋ
ಭಾರತದಲ್ಲಿ ಆರ್ಯುವೇದ ಚಿಕಿತ್ಸೆ ಪುರಾತನ ಕಾಲದಿಂದಲೂ ಇದ್ದು, ವೈದ್ಯಕೀಯ ವಿಜ್ಞಾನ ಸಾಕಷ್ಟು ಮುಂದುವರೆದಿದ್ದರೂ ಈ ಆರ್ಯುವೇದ ಚಿಕಿತ್ಸೆ ಇವತ್ತಿಗೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಆಲೋಪತಿ ಮಾಡಿ ಗುಣವಾಗದ ಎಷ್ಟೋ ಕಾಯಿಲೆಗಳು ಆರ್ಯುವೇದದಿಂದ ಗುಣವಾದ ಎಷ್ಟೋ ನಿದರ್ಶನಗಳಿವೆ.
ಆರೋಗ್ಯ ಮಾತ್ರವಲ್ಲ, ತಮ್ಮ ಸೌಂದರ್ಯವನ್ನು ವೃದ್ಧಿಸಿಗೊಳ್ಳಲು ಆರ್ಯುವೇದದಲ್ಲಿ ಅನೇಕ ಚಿಕಿತ್ಸೆಗಳಿವೆ. ಅಂತಹ ಚಿಕಿತ್ಸೆಗಳಲ್ಲಿ ನವರಕ್ಕಿಯಿ(Navarakkizhi ಈ ಮಸಾಜ್ ತುಂಬಾ ಜನಪ್ರಿಯತೆಯನ್ನು ಪಡೆದಿದೆ. ಅನೇಕ ಸೆಲೆಬ್ರಿಟಿಗಳು ಈ ಚಿಕಿತ್ಸೆಯ ಮುಖಾಂತರ ತಮ್ಮ ಮೈ ಹೊಳಪನ್ನು ಹೆಚ್ಚಿಸಿಕೊಂಡಿದ್ದಾರೆ, ಅದರಲ್ಲೊಬ್ಬರು ಜನಪ್ರಿಯ ನಟಿ ತ್ರಿಶಾ.
ಈ ಚಿಕಿತ್ಸೆಯನ್ನು ಅಕ್ಕಿ ಹಿಟ್ಟು, ಗಿಡ ಮೂಲಿಕೆ ಮತ್ತು ತೈಲ ಬಳಸಿ ಮಾಡಲಾಗುವುದು. ತ್ವಚೆಯಲ್ಲಿರುವ ಕಲ್ಮಶವನ್ನು ಹೊರಹಾಕಿ ತ್ವಚೆ ಕಾಂತಿ ಹೆಚ್ಚಿಸುವ ಮಸಾಜ್ ನ ವೀಡಿಯೋ ನೋಡಿ ಇಲ್ಲಿದೆ:
<center><center><style type='text/css'>#vogroll_4{border:none;margin:0px;}</style><iframe src='http://www.indiavideo.org/video-embed.php?f=ODkxMC4=' height='369' width='640' align='center' frameborder='0' marginwidth='0' marginheight='0'></iframe></center></center>
Video courtesy:www.indiavideo.org



Click it and Unblock the Notifications