Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ತ್ರಿಶಾಳ ಸೌಂದರ್ಯದ ರಹಸ್ಯ ಬಯಲು-ವೀಡಿಯೋ
ಭಾರತದಲ್ಲಿ ಆರ್ಯುವೇದ ಚಿಕಿತ್ಸೆ ಪುರಾತನ ಕಾಲದಿಂದಲೂ ಇದ್ದು, ವೈದ್ಯಕೀಯ ವಿಜ್ಞಾನ ಸಾಕಷ್ಟು ಮುಂದುವರೆದಿದ್ದರೂ ಈ ಆರ್ಯುವೇದ ಚಿಕಿತ್ಸೆ ಇವತ್ತಿಗೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಆಲೋಪತಿ ಮಾಡಿ ಗುಣವಾಗದ ಎಷ್ಟೋ ಕಾಯಿಲೆಗಳು ಆರ್ಯುವೇದದಿಂದ ಗುಣವಾದ ಎಷ್ಟೋ ನಿದರ್ಶನಗಳಿವೆ.
ಆರೋಗ್ಯ ಮಾತ್ರವಲ್ಲ, ತಮ್ಮ ಸೌಂದರ್ಯವನ್ನು ವೃದ್ಧಿಸಿಗೊಳ್ಳಲು ಆರ್ಯುವೇದದಲ್ಲಿ ಅನೇಕ ಚಿಕಿತ್ಸೆಗಳಿವೆ. ಅಂತಹ ಚಿಕಿತ್ಸೆಗಳಲ್ಲಿ ನವರಕ್ಕಿಯಿ(Navarakkizhi ಈ ಮಸಾಜ್ ತುಂಬಾ ಜನಪ್ರಿಯತೆಯನ್ನು ಪಡೆದಿದೆ. ಅನೇಕ ಸೆಲೆಬ್ರಿಟಿಗಳು ಈ ಚಿಕಿತ್ಸೆಯ ಮುಖಾಂತರ ತಮ್ಮ ಮೈ ಹೊಳಪನ್ನು ಹೆಚ್ಚಿಸಿಕೊಂಡಿದ್ದಾರೆ, ಅದರಲ್ಲೊಬ್ಬರು ಜನಪ್ರಿಯ ನಟಿ ತ್ರಿಶಾ.
ಈ ಚಿಕಿತ್ಸೆಯನ್ನು ಅಕ್ಕಿ ಹಿಟ್ಟು, ಗಿಡ ಮೂಲಿಕೆ ಮತ್ತು ತೈಲ ಬಳಸಿ ಮಾಡಲಾಗುವುದು. ತ್ವಚೆಯಲ್ಲಿರುವ ಕಲ್ಮಶವನ್ನು ಹೊರಹಾಕಿ ತ್ವಚೆ ಕಾಂತಿ ಹೆಚ್ಚಿಸುವ ಮಸಾಜ್ ನ ವೀಡಿಯೋ ನೋಡಿ ಇಲ್ಲಿದೆ:
<center><center><style type='text/css'>#vogroll_4{border:none;margin:0px;}</style><iframe src='http://www.indiavideo.org/video-embed.php?f=ODkxMC4=' height='369' width='640' align='center' frameborder='0' marginwidth='0' marginheight='0'></iframe></center></center>
Video courtesy:www.indiavideo.org



Click it and Unblock the Notifications