Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ತ್ರಿಶಾಳ ಸೌಂದರ್ಯದ ರಹಸ್ಯ ಬಯಲು-ವೀಡಿಯೋ
ಭಾರತದಲ್ಲಿ ಆರ್ಯುವೇದ ಚಿಕಿತ್ಸೆ ಪುರಾತನ ಕಾಲದಿಂದಲೂ ಇದ್ದು, ವೈದ್ಯಕೀಯ ವಿಜ್ಞಾನ ಸಾಕಷ್ಟು ಮುಂದುವರೆದಿದ್ದರೂ ಈ ಆರ್ಯುವೇದ ಚಿಕಿತ್ಸೆ ಇವತ್ತಿಗೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಆಲೋಪತಿ ಮಾಡಿ ಗುಣವಾಗದ ಎಷ್ಟೋ ಕಾಯಿಲೆಗಳು ಆರ್ಯುವೇದದಿಂದ ಗುಣವಾದ ಎಷ್ಟೋ ನಿದರ್ಶನಗಳಿವೆ.
ಆರೋಗ್ಯ ಮಾತ್ರವಲ್ಲ, ತಮ್ಮ ಸೌಂದರ್ಯವನ್ನು ವೃದ್ಧಿಸಿಗೊಳ್ಳಲು ಆರ್ಯುವೇದದಲ್ಲಿ ಅನೇಕ ಚಿಕಿತ್ಸೆಗಳಿವೆ. ಅಂತಹ ಚಿಕಿತ್ಸೆಗಳಲ್ಲಿ ನವರಕ್ಕಿಯಿ(Navarakkizhi ಈ ಮಸಾಜ್ ತುಂಬಾ ಜನಪ್ರಿಯತೆಯನ್ನು ಪಡೆದಿದೆ. ಅನೇಕ ಸೆಲೆಬ್ರಿಟಿಗಳು ಈ ಚಿಕಿತ್ಸೆಯ ಮುಖಾಂತರ ತಮ್ಮ ಮೈ ಹೊಳಪನ್ನು ಹೆಚ್ಚಿಸಿಕೊಂಡಿದ್ದಾರೆ, ಅದರಲ್ಲೊಬ್ಬರು ಜನಪ್ರಿಯ ನಟಿ ತ್ರಿಶಾ.
ಈ ಚಿಕಿತ್ಸೆಯನ್ನು ಅಕ್ಕಿ ಹಿಟ್ಟು, ಗಿಡ ಮೂಲಿಕೆ ಮತ್ತು ತೈಲ ಬಳಸಿ ಮಾಡಲಾಗುವುದು. ತ್ವಚೆಯಲ್ಲಿರುವ ಕಲ್ಮಶವನ್ನು ಹೊರಹಾಕಿ ತ್ವಚೆ ಕಾಂತಿ ಹೆಚ್ಚಿಸುವ ಮಸಾಜ್ ನ ವೀಡಿಯೋ ನೋಡಿ ಇಲ್ಲಿದೆ:
<center><center><style type='text/css'>#vogroll_4{border:none;margin:0px;}</style><iframe src='http://www.indiavideo.org/video-embed.php?f=ODkxMC4=' height='369' width='640' align='center' frameborder='0' marginwidth='0' marginheight='0'></iframe></center></center>
Video courtesy:www.indiavideo.org



Click it and Unblock the Notifications











