Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ವಿಶ್ವ ಮಧುಮೇಹ ದಿನಾಚರಣೆ ವಿಶೇಷ ಶಿಬಿರ

ಮಧುಮೇಹ ಕುರಿತು ತಜ್ಞ ವೈದ್ಯರಿಂದ ಉಪನ್ಯಾಸದ ನಂತರ, ಮಧುಮೇಹಿ ಮಕ್ಕಳ ರಕ್ತ ಪರೀಕ್ಷೆ ನಡೆಸಲಾಗುವುದು. ಬಡ ಹಾಗೂ ನಿರ್ಗತಿಕ ಮಕ್ಕಳಿಗೆ ಉಚಿತವಾಗಿ ಇನ್ಸುಲಿನ್ ವಿತರಿಸಲಾಗುವುದು. ರೋಗಿಗಳ ಆರ್ಥಿಕ ಸ್ಥಿತಿ ಗತಿಗಳ ಬಗ್ಗೆ ವಿಚಾರಿಸಿ ನಂತರ ಇನ್ಸುಲಿನ್ ನೀಡಲಾಗುವುದು. ರೋಗವುಳ್ಳ ಮಕ್ಕಳ ಪೋಷಕರು ಆದಾಯ ಪ್ರಮಾಣ ಪತ್ರ ಪ್ರತಿಯನ್ನು ತರಬೇಕು ಹಾಗೂ ಶಿಬಿರದ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಿಗೆ ತೋರಿಸಬೇಕು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಟೈಪ್ 1 ಡಯಾಬಿಟಿಸ್ ಯಾವುದೇ ವಯಸ್ಸಿನಲ್ಲಿ ಕಾಣಿಸಿಕೊಳ್ಳಬಹುದಾದರೂ, ಮಕ್ಕಳು ಹಾಗೂ ಯುವಕರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಟೈಪ್ 1 ಡಯಾಬಿಟಿಸ್ ನಲ್ಲಿ ಪ್ಯಾಂಕ್ರಿಯಸ್ ಗ್ರಂಥಿ ಇನ್ಸುಲಿನ್ ಹಾರ್ಮೊನ್ ಅನ್ನು ಉತ್ಪಾದಿಸುವುದಿಲ್ಲ, ಅಲ್ಲದೆ ಇನ್ಸುಲಿನ್ ಇಲ್ಲದೆ ಬದುಕುಳಿಯುವುದೂ ಕಷ್ಟ.
ಶಿಬಿರದ ವಿವರ:
ಸ್ಥಳ: ಮಣಿಪಾಲ್ ಆಸ್ಪತ್ರೆ, ಎಚ್ ಎ ಎಲ್ ವಿಮಾನ ನಿಲ್ದಾಣ ರಸ್ತೆ, ಬೆಂಗಳೂರು.
ದಿನಾಂಕ/ದಿನ: ನವೆಂಬರ್ 14, ಭಾನುವಾರ.
ಸಮಯ: ಬೆಳಗ್ಗೆ 7:30 ರಿಂದ ಮಧ್ಯಾಹ್ನ 1:00 ಗಂಟೆ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
