Just In
- 15 min ago ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- 43 min ago 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- 3 hrs ago ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- 12 hrs ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
Don't Miss
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2030ರ ವೇಳೆಗೆ 8 ಕೋಟಿ ಮಧುಮೇಹಿಗಳು
"ವಿಶ್ವದಾದ್ಯಂತ ಈಗ ಸುಮಾರು 23 ಕೋಟಿ ಜನರು ದೀರ್ಘಾವಧಿಯ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, 20 ವರ್ಷಗಳ ಬಳಿಕ ಈ ಸಂಖ್ಯೆಯು 35 ಕೋಟಿಗೆ ತಲುಪುವ ನಿರೀಕ್ಷೆಯಿದೆ"ಎಂದು ವಿಶ್ವ ಮಧುಮೇಹ ದಿನವಾದ ಭಾನುವಾರ(ನ.14) ಅವರು ತಿಳಿಸಿದ್ದಾರೆ. ಮಧುಮೇಹ ನಿಯಂತ್ರಣದ ನಾಲ್ಕು ಪ್ರಮುಖ ಹಂತಗಳಾದ ದೈಹಿಕ ವ್ಯಾಯಾಮ, ಸಮತೋಲಿತ ಆಹಾರ, ಸೂಕ್ತ ಔಷಧ ಹಾಗೂ ತಪಾಸಣೆಗಳ ಮೂಲಕ ಮಧುಮೇಹ ಕಾಯಿಲೆಯನ್ನು ನಿಯಂತ್ರಿಸಬಹುದು ಎಂದವರು ಹೇಳಿದರು.
ಮಧುಮೇಹವನ್ನು ಸಮಗ್ರವಾಗಿ ನಿಯಂತ್ರಿಸುವ ನಿಟ್ಟಿನ ಕಾರ್ಯಾಚರಣೆಯು ಪ್ರತಿ ಮನೆಯಲ್ಲೂ ಕಡ್ಡಾಯವಾಗಬೇಕಾದ ಅಗತ್ಯವಿದೆ.ಮಧುಮೇಹ ನಿಯಂತ್ರಣದಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಪರೀಕ್ಷಿಸುವುದು ಬಹಳ ಮಹತ್ವದ ಕ್ರಮವಾಗಿದೆ. ಇದನ್ನು ಆಧರಿಸಿ ರೋಗಿಗಳು ಇನ್ಸುಲಿನ್ ತೆಗೆದು ಕೊಳ್ಳುವ ಬಗ್ಗೆ ಹಾಗೂ ಆ ಮೂಲಕ ರಕ್ತದಲ್ಲಿರುವ ಗ್ಲುಕೋಸ್ ಪ್ರಮಾಣವನ್ನು ಸುರಕ್ಷಿತ ಮಟ್ಟಕ್ಕೆ ತರುವ ಬಗ್ಗೆ ನಿರ್ಧರಿಸಬಹುದಾಗಿದೆ ಎಂದರು.
ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ತಮ್ಮ ಭೋಜನ ಪೂರ್ವ ಗ್ಲುಕೋಸ್ ಪ್ರಮಾಣವು 70 ರಿಂದ 130 ಮಿಲಿಗ್ರಾಂ/ಡೆಸಿಲೀಟರ್ ಹಾಗೂ ಭೋಜನಾನಂತರದ ಗ್ಲುಕೋಸ್ ಪ್ರಮಾಣವು 180 ಮಿಲಿಗ್ರಾಂ/ಡೆಸಿಲೀಟರ್ಗೆ ನಿಯಂತ್ರಿಸಿಕೊಳ್ಳುವ ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ಅಮೆರಿಕನ್ ಡಯಾಬಿಟೀಸ್ ಅಸೋಸಿಯೇಶನ್ ಶಿಫಾರಸು ಮಾಡಿರುವುದಾಗಿ ತೀರ್ಥಂಕರ್ ಹೇಳಿದರು.