Latest Updates
-
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್!
ಮಧುಮೇಹ ನಿಯಂತ್ರಣಕ್ಕೆ ಎಷ್ಟು ನಡಿಗೆ ಬೇಕು?

ದಿನಕ್ಕೆ 10,000 ಹೆಜ್ಜೆಗಳ ನಡಿಗೆ ಅಥವಾ ದಿನಕ್ಕೆ 30 ನಿಮಿಷದ ನಡಿಗೆ ಮಧುಮೇಹವನ್ನು ದೂರವಿಡುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಮಧುಮೇಹ ನಿಯಂತ್ರಣಕ್ಕೆ ನಡಿಗೆಗಿಂತ ಪರಿಣಾಮಕಾರಿ ಅಂಶ ಇನ್ನೊಂದಿಲ್ಲ ಎಂದಿದ್ದಾರೆ.
ನಡಿಗೆಯಿಂದ ದೇಹದಲ್ಲಿ ಇನ್ಸುಲಿನ್ ಮಟ್ಟ ಶೇಕಡಾ 3 ರಷ್ಟು ಹೆಚ್ಚುತ್ತದೆ ಮತ್ತು ಎತ್ತರಕ್ಕೆ ತಕ್ಕಂತೆ ತೂಕವನ್ನು ನಿರ್ವಹಿಸಲೂ ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ.
ಅಂತರ ರಾಷ್ಟ್ರೀಯ ಮಧುಮೇಹ ಒಕ್ಕೂಟ (ಐಡಿಎಫ್) ನೀಡಿದ ಇತ್ತೀಚಿನ ವರದಿ ಪ್ರಕಾರ ಭಾರತದಲ್ಲಿ ಮಧುಮೇಹಿಗಳು 71 ಮಿಲಿಯನ್ ನಷ್ಟು ಹೆಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 10 ವರ್ಷಗಳಿಂದ ನಮ್ಮ ಜೀವನ ಕ್ರಮ ಮತ್ತು ಆಹಾರಲ್ಲಿ ಭಾರಿ ಬದಲಾವಣೆಯಾಗಿರುವುದೇ ಈ ಖಾಯಿಲೆ ಹೆಚ್ಚಾಗುವುದಕ್ಕೆ ಕಾರಣ ಎನ್ನಲಾಗಿದೆ.
ನಡೆಯುವಾಗ ನಮ್ಮ ಮೂಳೆಗಳು ರಕ್ತದಲ್ಲಿನ ಸಕ್ಕರೆ ಅಂಶವನ್ನು ಉಪಯೋಗಿಸಿಕೊಳ್ಳುತ್ತದೆ. ಇದರಿಂದ ಮಧುಮೇಹ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ ಎನ್ನಲಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











