Latest Updates
-
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ!
ಮಧುಮೇಹ ಕಣ್ಣನ್ನೂ ಕಿತ್ತುಕೊಳ್ಳಬಹುದು

ಮಧುಮೇಹ ಹೃದಯ, ಕಿಡ್ನಿಗಳ ವೈಫಲ್ಯಕ್ಕೆ ಮಾತ್ರ ಕಾರಣವಾಗುವುದಿಲ್ಲ, ಮಧುಮೇಹವನ್ನು ನಿರ್ಲಕ್ಷಿಸದರೆ, ಅದು ದೇಹದ ಅತಿ ಮುಖ್ಯ ಅಂಗವಾದ ಕಣ್ಣುಗಳ ಮೇಲೂ ಪರಿಣಾಮ ಬೀರುತ್ತದೆ. ರಕ್ತದಲ್ಲಿನ ಸಕ್ಕರೆ ಅಂಶ ದೀರ್ಘಕಾಲ ಹಾಗೇ ಉಳಿದರೆ ನಿಮ್ಮ ಕಣ್ಣು ಕುರುಡಾಗುವ ಸಂಭವವೂ ಇದೆ.
ಮಧುಮೇಹಕ್ಕೂ, ಕಣ್ಣಿಗೂ ಹೇಗೆ ಸಂಬಂಧ?
ರಕ್ತದಲ್ಲಿನ ಅತಿಯಾದ ಸಕ್ಕರೆ ಅಂಶದಿಂದ ಕಣ್ಣಿನ ರಕ್ತಕಣಗಳು ಸಮಸ್ಯೆಗೆ ಒಳಗಾಗುತ್ತದೆ. ಕಣ್ಣಿನ ಈ ರಕ್ತಕಣಗಳು ತೊಂದರೆಗೊಳಗಾದರೆ ಕಣ್ಣಿಗೆ ಸಂಬಂಧಿಸಿದ ನರಗಳ ಶಕ್ತಿಯೂ ಕುಂದುಹೋಗಿ, ರೆಟಿನಾ ಹಾನಿಗೊಳಗಾಗಿ ಕುರುಡುತನವನ್ನು ತಂದೊಡ್ಡುತ್ತದೆ.
ಏನು ಮಾಡಬಹುದು?
* ಜೀವನ ಶೈಲಿ: ಮಧುಮೇಹಿಗಳು ತಮ್ಮ ಜೀವನ ಶೈಲಿಯ ಗುಣಮಟ್ಟವನ್ನು ಉತ್ತಮ ಪಡಿಸಿಕೊಂಡರೆ ಈ ಗಂಭೀರ ತೊಂದರೆಗಳಿಂದ ತಪ್ಪಿಸಿಕೊಳ್ಳಬಹುದು.
* ತಿಂಗಳಿಗೊಮ್ಮೆ ರಕ್ತದಲ್ಲಿನ ಸಕ್ಕರೆ ಅಂಶವನ್ನು ಪರೀಕ್ಷಿಸಿಕೊಳ್ಳಬೇಕು. ಅದನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











