Latest Updates
-
ಭಾರಿ ಮಳೆ, ಬಿರುಗಾಳಿ ಎಚ್ಚರಿಕೆ: ನಿಮ್ಮ ಅಪಾರ್ಟ್ಮೆಂಟ್ ಸುರಕ್ಷಿತವಾಗಿಡಲು ಈ 30 ನಿಮಿಷದ ಪ್ಲಾನ್ ಫಾಲೋ ಮಾಡಿ -
ಮುಂಬೈನಲ್ಲಿ ಮೋಮೋಸ್ ತಿಂದ 16 ಮಂದಿಗೆ ಫುಡ್ ಪಾಯಿಸನಿಂಗ್: ಹೊರಬಂತು ಶಾಕಿಂಗ್ ಸತ್ಯ, ಸುರಕ್ಷಿತವಾಗಿರುವುದು ಹೇಗೆ? -
ರಕ್ಷಾಬಂಧನ ವಿಶೇಷ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಪ್ರಯಾಣಕ್ಕೂ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಖೇಲೋ ಇಂಡಿಯಾ ಸಂವಾದ ವೀಕ್ಷಿಸುವಾಗ ಜಡತ್ವ ಬೇಡ: 12 ನಿಮಿಷಗಳ ಈ ಸಿಂಪಲ್ ವರ್ಕೌಟ್ ಟ್ರೈ ಮಾಡಿ! -
ಆಗಸ್ಟ್ 27 ಅಥವಾ 28? ರಾಖಿ ಹಬ್ಬದ ಗೊಂದಲಕ್ಕೆ ಇಲ್ಲಿದೆ ಬೆಸ್ಟ್ ಪ್ಲಾನ್! -
ಗುಡುಗು-ಸಿಡಿಲು ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು 15 ನಿಮಿಷಗಳ ತುರ್ತು ಕ್ರಮಗಳು -
ರಕ್ಷಾಬಂಧನಕ್ಕೆ ಸಿಹಿ ಖರೀದಿಸ್ತಿದ್ದೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು, ನಕಲಿ ಸ್ವೀಟ್ಸ್ ಪತ್ತೆ! -
ರಕ್ಷಾಬಂಧನಕ್ಕೆ ಚಿನ್ನ ಖರೀದಿಸುವ ಮುನ್ನ ಎಚ್ಚರ! ಇಂದಿನ ದರ ಮತ್ತು ಲಾಭದಾಯಕ ಟಿಪ್ಸ್ ಇಲ್ಲಿದೆ -
ರಾಷ್ಟ್ರೀಯ ಕ್ರೀಡಾ ದಿನ: 29 ನಿಮಿಷಗಳ ಸರಳ ವರ್ಕೌಟ್ ಮೂಲಕ ಫಿಟ್ ಆಗಿ! -
ಕುಟುಂಬದಲ್ಲಿ ಉಡುಪಿನ ಬಗ್ಗೆ ಟೀಕೆಗಳೇ? ಈ 7 ವಾಕ್ಯಗಳ ಮೂಲಕ ಗೌರವಯುತವಾಗಿ ಉತ್ತರಿಸಿ!
ರೋಗನಿರೋಧಕ ಶಕ್ತಿ ಹೆಚ್ಚಿಸುವ ಸಿಟ್ರಸ್ ಹಣ್ಣು

ಹಾಗಾಗಿ ಒಂದು ದಿನಕ್ಕೆ ಒಂದು ಸಿಟ್ರಸ್ ಹಣ್ಣನ್ನಾದರೂ ನೀವು ದಿನಾ ತಿನ್ನುತ್ತಾ ಬನ್ನಿ. ನಿಂಬೆಹಣ್ಣು, ಕಿತ್ತಳೆ, ಕಲ್ಲಂಗಡಿ, ಟೊಮೊಟೊ, ಇವೆಲ್ಲವೂ ಸಿ-ಅನ್ನಾಂಗ ತುಂಬಿರುವ ಹಣ್ಣುಗಳಾಗಿದ್ದು, ಖಾಯಿಲೆಯ ವಿರುದ್ಧ ಹೋರಾಡಿ ನಿಮ್ಮನ್ನು ನೀವು ಕಾಪಾಡಿಕೊಂಡು ಹೋಗಲು ನಿಮಗೆ ಶಕ್ತಿಯನ್ನು ಒದಗಿಸಿಕೊಡುತ್ತವೆ.
ಈ ಹಣ್ಣುಗಳನ್ನು ಯತೇಚ್ಛವಾಗಿ ತಿಂದಲ್ಲಿ ರೋಗನಿರೋಧಕ ಶಕ್ತಿ ನಮ್ಮ ದೇಹದಲ್ಲಿ ತಾನಾಗಿಯೇ ಉತ್ಪತ್ತಿಯಾಗುತ್ತದೆ. ಮತ್ತೊಂದು ವಿಚಾರವೆಂದರೆ, ಈ ಹಣ್ಣುಗಳನ್ನು ಪಥ್ಯವೆಂದು ಸೇವಿಸದೆ ಆಹಾರಕ್ರಮದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡು ಸೇವಿಸುತ್ತ ಬನ್ನಿ.
ನೀವು ಸರಿಯಾದ ಧೂಮಪಾನ ಪಥ್ಯ ಪಾಲಿಸುವವರಾಗಿದ್ದು, ದೀರ್ಘಕಾಲ ಆರೋಗ್ಯವಾಗಿ ಬಾಳ ಬೇಕೆಂದರೆ ಈ ಆರೋಗ್ಯಕರವಾದ ಉತ್ತಮ ಸಲಹೆಗಳನ್ನು ಪಾಲಿಸಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications