Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಹೋ.. ಖಾರದಿಂದ ವಾವ್! ಅನ್ನುವಂತಹ ಮೈಕಟ್ಟು

ತೂಕ ಕಡಿಯಾಗಲು ಕಾರಣ:
ಮೆಣಸು ತಿಂದಾಗ ಬಾಯಿ ಉರಿಯಾಗಿ ಮುಖ ಕೆಂಪಾಗುತ್ತದೆ. ಹೊಟ್ಟೆಯಲ್ಲಿ ಉರಿ ಉಂಟಾಗುತ್ತದೆ. ಇದರ ಜೊತೆಗೆ ಅಧಿಕ ಕೊಬ್ಬನ್ನು ಕರಗಿಸುತ್ತದೆ. ಆದ್ದರಿಂದ ಅಧಿಕ ಖಾರ ತಿಂದರೆ ಕೊಬ್ಬು ದೇಹದಲ್ಲಿ ಶೇಖರವಾಗುವುದಿಲ್ಲವಾದ್ದರಿಂದ ತೆಳ್ಳಗಿನ ಮೈಮಾಟ ಪಡೆಯಬಹುದು.
ಇಷ್ಟಲ್ಲದೆ ಮೆಣಸು ಸೇವನೆಯ ಇತರ ಪ್ರಯೋಜನಗಳು:
1. ಖಾರ ಆಹಾರ ತಿಂದರೆ ಆಗಾಗ ತಿನ್ನಬೇಕೆಂದು ಅನಿಸುವುದಿಲ್ಲ.
2. ತಿಂದ ಆಹಾರ ಬೇಗನೆ ಜೀರ್ಣವಾಗುತ್ತದೆ.
3. ತುಂಬಾ ಖಾರ ಅಧಿಕ ಕ್ಯಾಲೋರಿ ಅಥವಾ ಅಧಿಕ ಕೊಬ್ಬಿನ ಇರುವ ಆಹಾರದಲ್ಲಿದ್ದರೆ ಹೆಚ್ಚಾಗಿ ತಿನ್ನಲು ಸಾಧ್ಯವಿಲ್ಲ. ಇದರಿಂದ ದೇಹದಲ್ಲಿ ಕೊಬ್ಬಿನಂಶ ಹೆಚ್ಚುವುದಿಲ್ಲ.
4. ಖಾರವನ್ನು ಇಷ್ಟ ಪಡುವವರು ಸಿಹಿ ತಿಂಡಿಗಳನ್ನು ಇಷ್ಟ ಪಡುವುದು ಕಷ್ಟ. ಸಿಹಿ ದೇಹದ ತೂಕವನ್ನು ಹೆಚ್ಚು ಮಾಡುವುದು.
ಖಾರದ ಜೊತೆ ಶುಂಠಿ, ಬೆಳ್ಳುಳ್ಳಿ ಸೇವಿಸಿದರೆ ಬೊಜ್ಜು ಬೇಗನೆ ಕರಗುತ್ತದೆ. ಹಾಗಂತ ಬರೀ ಖಾರ ತಿನ್ನುವ ಬದಲು ಮಿತಿ ಖಾರ ಆಹಾರ ಆರೋಗ್ಯಕ್ಕೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
