Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
ಹೋ.. ಖಾರದಿಂದ ವಾವ್! ಅನ್ನುವಂತಹ ಮೈಕಟ್ಟು

ತೂಕ ಕಡಿಯಾಗಲು ಕಾರಣ:
ಮೆಣಸು ತಿಂದಾಗ ಬಾಯಿ ಉರಿಯಾಗಿ ಮುಖ ಕೆಂಪಾಗುತ್ತದೆ. ಹೊಟ್ಟೆಯಲ್ಲಿ ಉರಿ ಉಂಟಾಗುತ್ತದೆ. ಇದರ ಜೊತೆಗೆ ಅಧಿಕ ಕೊಬ್ಬನ್ನು ಕರಗಿಸುತ್ತದೆ. ಆದ್ದರಿಂದ ಅಧಿಕ ಖಾರ ತಿಂದರೆ ಕೊಬ್ಬು ದೇಹದಲ್ಲಿ ಶೇಖರವಾಗುವುದಿಲ್ಲವಾದ್ದರಿಂದ ತೆಳ್ಳಗಿನ ಮೈಮಾಟ ಪಡೆಯಬಹುದು.
ಇಷ್ಟಲ್ಲದೆ ಮೆಣಸು ಸೇವನೆಯ ಇತರ ಪ್ರಯೋಜನಗಳು:
1. ಖಾರ ಆಹಾರ ತಿಂದರೆ ಆಗಾಗ ತಿನ್ನಬೇಕೆಂದು ಅನಿಸುವುದಿಲ್ಲ.
2. ತಿಂದ ಆಹಾರ ಬೇಗನೆ ಜೀರ್ಣವಾಗುತ್ತದೆ.
3. ತುಂಬಾ ಖಾರ ಅಧಿಕ ಕ್ಯಾಲೋರಿ ಅಥವಾ ಅಧಿಕ ಕೊಬ್ಬಿನ ಇರುವ ಆಹಾರದಲ್ಲಿದ್ದರೆ ಹೆಚ್ಚಾಗಿ ತಿನ್ನಲು ಸಾಧ್ಯವಿಲ್ಲ. ಇದರಿಂದ ದೇಹದಲ್ಲಿ ಕೊಬ್ಬಿನಂಶ ಹೆಚ್ಚುವುದಿಲ್ಲ.
4. ಖಾರವನ್ನು ಇಷ್ಟ ಪಡುವವರು ಸಿಹಿ ತಿಂಡಿಗಳನ್ನು ಇಷ್ಟ ಪಡುವುದು ಕಷ್ಟ. ಸಿಹಿ ದೇಹದ ತೂಕವನ್ನು ಹೆಚ್ಚು ಮಾಡುವುದು.
ಖಾರದ ಜೊತೆ ಶುಂಠಿ, ಬೆಳ್ಳುಳ್ಳಿ ಸೇವಿಸಿದರೆ ಬೊಜ್ಜು ಬೇಗನೆ ಕರಗುತ್ತದೆ. ಹಾಗಂತ ಬರೀ ಖಾರ ತಿನ್ನುವ ಬದಲು ಮಿತಿ ಖಾರ ಆಹಾರ ಆರೋಗ್ಯಕ್ಕೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications