Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಊಟದ ನಂತರದ ಮಾಡಬಾರದ ಅಪಾಯಕಾರಿ ಕ್ರಿಯೆಗಳು!
ಕೆಲವೊಂದು ಆಶ್ಚರ್ಯಕರವಾದ ವಿಷಯಗಳು ನಮ್ಮನ್ನು ಇನ್ನಷ್ಟು ದಂಗುಬಡಿಸುತ್ತದೆ. ಹಲವಾರು ವಿಧದ ಕ್ಯಾನ್ಸರ್ಗಳು ಇಂದು ನಮ್ಮನ್ನು ಆಳುತ್ತಿದೆ. ಆ ಕ್ಯಾನ್ಸರ್ಗಳು ಯಾವುವೆಂದರೆ ಚರ್ಮ, ಮೂತ್ರಕೋಶ ಮತ್ತು ಶಿಶ್ನ ಕ್ಯಾನ್ಸರ್ ಇಂದು ದಿನದಿಂದ ಹೆಚ್ಚುತ್ತಿದೆ. ವರದಿಗಳ ಪ್ರಕಾರ 8 ಪುರುಷರಲ್ಲಿ ಪ್ರತಿದೀನ ಒಬ್ಬನಿಗೆ ಈ ಜನನಾಂಗ ಕ್ಯಾನ್ಸರ್ ಕಂಡುಬರುತ್ತಿದ್ದು ಮುಂಚಿತವಾಗಿ ಈ ಕ್ಯಾನ್ಸರ್ ಅನ್ನು ಪತ್ತೆಹಚ್ಚಿದರೆ ಮಾತ್ರ ಅದನ್ನು ಗುಣಪಡಿಸಲಾಗುತ್ತದೆ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಬೆಳಗ್ಗಿನ ವ್ಯಾಯಾಮದ ಚಮತ್ಕಾರೀ ಪ್ರಯೋಜನಗಳು
ತಜ್ಞರು ಮಾಡಿದಂತಹ ಅನ್ವೇಷಣೆಗಳ ಪ್ರಕಾರ ಊಟದ ನಂತರ ಸಿಗರೇಟು ಸೇದುವುದು 10 ಸಿಗರೇಟ್ಗಳನ್ನು ಸೇದುವುದಕ್ಕೆ ಸಮನಾಗಿರುತ್ತದೆ ಎಂಬುದಾಗಿದೆ. (ಕ್ಯಾನ್ಸರ್ ತೀವ್ರವಾಗಿ ಬಾಧಿಸುವ ಸಾಧ್ಯತೆ ಇರುತ್ತದೆ). ಊಟದ ತಕ್ಷಣ ಹಣ್ಣುಗಳನ್ನು ತಿನ್ನುವುದು ಹೊಟ್ಟೆಯಲ್ಲಿ ಗಾಳಿ ತುಂಬಿ ಹೊಟ್ಟೆ ಉಬ್ಬುವುದಕ್ಕೆ ಕಾರಣವಾಗುತ್ತದೆ. ಆದ್ದರಿಂದ ಊಟದ ನಂತರ 1-2 ಗಂಟೆಗಳ ನಂತರ ಅಥವಾ ಊಟದ ಮೊದಲು 1 ಗಂಟೆ ಮುಂಚಿತವಾಗಿ ಹಣ್ಣುಗಳನ್ನು ತಿನ್ನುವುದನ್ನು ಅಭ್ಯಾಸ ಮಾಡಿಕೊಳ್ಳಿ.
ಈ ಮೇಲ್ ಸ್ವೀಕರಿಸುವ ಪ್ರತಿಯೊಬ್ಬರೂ ತಮಗೆ ಗೊತ್ತಿರುವವರಿಗೆ ಇದನ್ನು ಕಳುಹಿಸಬೇಕು, ನಾವು ಒಂದು ಜೀವವನ್ನು ಉಳಿಸುತ್ತೇವೆ ಎಂಬ ಖಾತ್ರಿ ನಿಮ್ಮಲ್ಲಿರಬೇಕು ಎಂದು ಹೃದ್ರೋಗ ತಜ್ಞರು ಹೇಳುತ್ತಾರೆ. ದಯವಿಟ್ಟು ನಿಜವಾದ ಗೆಳೆಯನಾಗಿರಿ ಮತ್ತು ಈ ಲೇಖನವನ್ನು ನೀವು ಕಾಳಜಿ ವಹಿಸುವ ನಿಮ್ಮೆಲ್ಲಾ ಸ್ನೇಹಿತರಿಗೆ ಕಳುಹಿಸಿ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದನ್ನು ಮರೆಯದಿರಿ!

ತಕ್ಷಣ ನಿದ್ರಿಸಬೇಡಿ:
ನಾವು ತೆಗೆದುಕೊಂಡಿರುವ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ನಮ್ಮ ಕರುಳಿನಲ್ಲಿ ಗ್ಯಾಸ್ಟ್ರಿಕ್ ಮತ್ತು ಸೋಂಕಿಗೆ ಇದು ಕಾರಣವಾಗುತ್ತದೆ.

ನಡೆದಾಡಬೇಡಿ:
ಊಟದ ನಂತರ 100 ಹೆಜ್ಜೆಗಳು ನಡೆದಾಡಿ ಇದರಿಂದ ನೀವು 99 ವರ್ಷದವರೆಗೆ ಬದುಕಿವಿರಿ ಎಂದು ಜನರು ಯಾವಾಗಲೂ ಹೇಳುತ್ತಾರೆ. ನಿಜವಾಗಿ ಇದು ಸತ್ಯವಲ್ಲ. ನಾವು ತೆಗೆದುಕೊಂಡಿರುವ ಆಹಾರದಲ್ಲಿನ ನ್ಯೂಟ್ರೀಷನ್ ಅನ್ನು ಹೀರಿಕೊಳ್ಳಲು ಸಾಧ್ಯವಾಗದಂತೆ ಜೀರ್ಣಕ್ರಿಯೆ ವ್ಯವಸ್ಥೆಯ ಮೇಲೆ ನಡೆದಾಡುವಿಕೆ ಪರಿಣಾಮ ಬೀರುತ್ತದೆ.

ಸ್ನಾನ ಮಾಡಬೇಡಿ:
ಊಟದ ನಂತರ ಸ್ನಾನ ಮಾಡುವುದು ಕೈಗಳು, ಕಾಲುಗಳು ಮತ್ತು ದೇಹಕ್ಕೆ ರಕ್ತದ ಹರಿಯುವಿಕೆಯನ್ನು ತೀವ್ರಗೊಳಿಸುತ್ತದೆ ಇದರಿಂದ ಹೊಟ್ಟೆಯ ಸುತ್ತಲಿನ ರಕ್ತವು ಕಡಿಮೆಯಾಗುತ್ತದೆ, ಇದು ನಮ್ಮ ಹೊಟ್ಟೆಯಲ್ಲಿ ಜೀರ್ಣಕ್ರಿಯೆ ವ್ಯವಸ್ಥೆಯನ್ನು ಇದು ಬಲಹೀನಗೊಳಿಸುತ್ತದೆ.

ಚಹಾ ಸೇವಿಸಬೇಡಿ:
ಚಹಾದ ಎಲೆಗಳು ಹೆಚ್ಚಿನ ಪ್ರಮಾಣದ ಆಸಿಡ್ ಅನ್ನು ಒಳಗೊಂಡಿರುತ್ತವೆ. ನಾವು ಸೇವಿಸುವ ಆಹಾರದಲ್ಲಿನ ಪ್ರೋಟೀನ್ ಅಂಶಗಳನ್ನು ಈ ವಸ್ತುಗಳು ದುಪ್ಪಟ್ಟುಗೊಳಿಸಿ ಜೀರ್ಣಕ್ರಿಯೆಗೆ ತೊಂದರೆಯನ್ನುಂಟು ಮಾಡುತ್ತದೆ.

ತಕ್ಷಣವೇ ಹಣ್ಣುಗಳನ್ನು ತಿನ್ನಬೇಡಿ:
ಊಟದ ತಕ್ಷಣ ಹಣ್ಣುಗಳನ್ನು ತಿನ್ನುವುದು ಹೊಟ್ಟೆಯಲ್ಲಿ ಗಾಳಿ ತುಂಬಿ ಹೊಟ್ಟೆ ಉಬ್ಬುವುದಕ್ಕೆ ಕಾರಣವಾಗುತ್ತದೆ. ಆದ್ದರಿಂದ ಊಟದ ನಂತರ 1-2 ಗಂಟೆಗಳ ನಂತರ ಅಥವಾ ಊಟದ ಮೊದಲು 1 ಗಂಟೆ ಮುಂಚಿತವಾಗಿ ಹಣ್ಣುಗಳನ್ನು ತಿನ್ನಿ.

ಧೂಮಪಾನ ಮಾಡಬೇಡಿ:
ತಜ್ಞರು ಮಾಡಿದಂತಹ ಅನ್ವೇಷಣೆಗಳ ಪ್ರಕಾರ ಊಟದ ನಂತರ ಸಿಗರೇಟು ಸೇದುವುದು 10 ಸಿಗರೇಟ್ಗಳನ್ನು ಸೇದುವುದಕ್ಕೆ ಸಮನಾಗಿರುತ್ತದೆ ಎಂಬುದಾಗಿದೆ. (ಕ್ಯಾನ್ಸರ್ ತೀವ್ರವಾಗಿ ಬಾಧಿಸುವ ಸಾಧ್ಯತೆ ಇರುತ್ತದೆ)



Click it and Unblock the Notifications








