Just In
- 28 min ago ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- 1 hr ago ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- 2 hrs ago ಮಂಗಳ ಗೋಚಾರ ಫಲ 2024: ಇನ್ನು 38 ದಿನಗಳ ಕಾಲ ನಿಮ್ಮ ರಾಶಿಯಲ್ಲಿ ಮಂಗಳದ ಪ್ರಭಾವ ಹೇಗಿರಲಿದೆ?
- 3 hrs ago ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
Don't Miss
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಯಸ್ಸಾದವರಲ್ಲಿ ಮೊಣಕಾಲು ನೋವನ್ನು ಕಡಿಮೆ ಮಾಡಲು ಆಯುರ್ವೇದ ಚಿಕಿತ್ಸೆ
ದೈನಂದಿನ ಚಟುವಟಿಕೆಗಳು ಕೂಡ ಮಂಡಿನೋವಿನಿಂದಾಗಿ ಅಸಾಧ್ಯವಾಗುತ್ತದೆ. ಕೆಲವೊಂದು ಸಲ ಮಂಡಿನೋವನ್ನು ಕಡಿಮೆ ಮಾಡಲು ಶಸ್ತ್ರಚಿಕಿತ್ಸೆ ಕೂಡ ಮಾಡಬೇಕಾಗುತ್ತದೆ. ಆದರೆ ಆಯುರ್ವೇದದ ಮೂಲಕ ಮಂಡಿನೋವನ್ನು ಕಡಿಮೆ ಮಾಡಬಹುದು.
ಹುಟ್ಟಿದ ಪ್ರತಿಯೊಬ್ಬನಿಗೂ ವಯಸ್ಸಾಗಲೇ ಬೇಕು. ಇದು ಪ್ರಕೃತಿ ನಿಯಮ. ಮಾನವನಿಂದ ಹಿಡಿದು ಮರಗಿಡಗಳ ತನಕ ಪ್ರತಿಯೊಂದಕ್ಕೂ ವಯಸ್ಸಾಗುತ್ತಾ ಹೋಗುತ್ತದೆ. ಆದರೆ ಮನುಷ್ಯನಿಗೆ ವಯಸ್ಸಾಗುತ್ತಾ ಹೋದಂತೆ ಹಲವಾರು ರೀತಿಯ ಸಮಸ್ಯೆಗಳು ಕಾಡಲು ಆರಂಭವಾಗುತ್ತದೆ. ದೇಹದಲ್ಲಿ ಉಂಟಾಗುವ ಬದಲಾವಣೆಗಳೇ ಇದಕ್ಕೆ ಕಾರಣವಾಗಿದೆ. ಕೀಲುಗಳ ನೋವು: ಶೀಘ್ರ ಪರಿಹಾರಕ್ಕೆ ಸುಲಭ ಉಪಾಯಗಳು
ಸ್ನಾಯುಗಳು ಮತ್ತು ಅಂಗಾಂಶಗಳು ದುರ್ಬಲವಾಗುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಅದರಲ್ಲೂ ಪ್ರಮುಖವಾಗಿ ಮಂಡಿನೋವು ವಯಸ್ಸಾಗುವ ಸಮಯದಲ್ಲಿ ಜೀವನವನ್ನು ದುಸ್ತರ ಮಾಡಿಬಿಡುತ್ತದೆ. ದೈನಂದಿನ ಚಟುವಟಿಕೆಗಳು ಕೂಡ ಮಂಡಿನೋವಿನಿಂದಾಗಿ ಅಸಾಧ್ಯವಾಗುತ್ತದೆ. ಕೆಲವೊಂದು ಸಲ ಮಂಡಿನೋವನ್ನು ಕಡಿಮೆ ಮಾಡಲು ಶಸ್ತ್ರಚಿಕಿತ್ಸೆ ಕೂಡ ಮಾಡಬೇಕಾಗುತ್ತದೆ. ಆದರೆ ಆಯುರ್ವೇದದ ಮೂಲಕ ಮಂಡಿನೋವನ್ನು ಕಡಿಮೆ ಮಾಡಬಹುದು. ಆ ಆಯುರ್ವೇದದ ಔಷಧಿ ಯಾವುದು ಎಂದು ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ. ಹಿಂಡಿ ಹಿಪ್ಪೆ ಮಾಡುವ ಮೊಣಕಾಲು ನೋವಿಗೆ ತ್ವರಿತ ಪರಿಹಾರ...
ಔಷಧಿ
ತಯಾರಿಸಲು
ಬೇಕಾಗುವ
ಸಾಮಾಗ್ರಿಗಳು
*ಅರಿಶಿನ
2
ಚಮಚ
*ಆ್ಯಪಲ್
ಸೀಡರ್
ವಿನೇಗರ್
2
ಚಮಚ
ಈ ಔಷಧಿಯನ್ನು ಪ್ರಯೋಗಿಸುವಾಗ ಕೆಲವೊಂದು ವ್ಯಾಯಾಮಗಳನ್ನು ಮಾಡಬೇಕು ಮತ್ತು ಪ್ರತಿದಿನವೂ ಮಂಡಿಗೆ ಮಸಾಜ್ ಮಾಡಿದರೆ ತುಂಬಾ ಒಳ್ಳೆಯದು.
ಅರಿಶಿನದಲ್ಲಿರುವ ಕುರ್ಕುಮಿನ್ ನಲ್ಲಿ ಉರಿಯೂತ ಶಮನಕಾರಿ ಗುಣಗಳು ಅಡಗಿವೆ. ಇದು ಊತವನ್ನು ಕಡಿಮೆ ಮಾಡಿಕೊಂಡು ನೋವನ್ನು ತಗ್ಗಿಸುವುದು. ಮಂಡಿ ನೋವೇ? ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದು
ಆ್ಯಪಲ್ ಸೀಡರ್ ವಿನೇಗರ್ನಲ್ಲಿ ಆ್ಯಂಟಿಆಕ್ಸಿಡೆಂಟ್ ನಿಂದ ಸಮೃದ್ಧವಾಗಿದೆ. ಇದು ಗಂಟಿನ ತೇವಾಂಶವನ್ನು ಹೆಚ್ಚು ಮಾಡಿ ಗಂಟು ನೋವನ್ನು ಕಡಿಮೆ ಮಾಡುವುದು.
ತಯಾರಿಸುವ
ವಿಧಾನ
*ಹೇಳಿದಷ್ಟು
ಪ್ರಮಾಣದ
ಸಾಮಗ್ರಿಗಳನ್ನು
ಒಂದು
ಕಪ್
ಗೆ
ಹಾಕಿ.
*ಇದನ್ನು
ಸರಿಯಾಗಿ
ಮಿಶ್ರಣ
ಮಾಡಿಕೊಳ್ಳಿ.
*ಈಗ
ಔಷಧಿ
ಸೇವಿಸಲು
ತಯಾರಾಗಿದೆ.
*ರಾತ್ರಿ
ಊಟದ
ಬಳಿಕ
ಎರಡು
ತಿಂಗಳ
ಕಾಲ
ಇದನ್ನು
ಸೇವಿಸಿ
ಮೊಣಕಾಲು
ನೋವನ್ನು
ನಿವಾರಿಸಲು
5
ಸಲಹೆಗಳು