Latest Updates
-
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ! -
ಎವೆಲಿನ್ ಶರ್ಮಾ ವಿಚ್ಛೇದನ: ಮಕ್ಕಳ ಭವಿಷ್ಯಕ್ಕಾಗಿ ಈ ಜೋಡಿ ಆರಿಸಿದ ಹೊಸ ದಾರಿ ಯಾವುದು? -
ಬಿಸಿಲ ಧಗೆಗೆ ತಂಪಾದ ಗುಡ್ ನ್ಯೂಸ್: ಮೇ 8 ರಿಂದ ಶುರುವಾಗಲಿದೆ ಗ್ರೇಟ್ ಸಮ್ಮರ್ ಸೇಲ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಪದ್ಧತಿಯಿಂದ ಇಡೀ ದಿನ ಇರಿ ಫ್ರೆಶ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ಕೂಲ್ ಆಗಿರಿ! -
ಬಿಸಿಗಾಳಿಯ ಅಬ್ಬರ: ನಿಮ್ಮ ಫಿಟ್ನೆಸ್ ದಿನಚರಿಯನ್ನು ಬದಲಾಯಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ! -
ಹೊಸ ಜೀವನ ಆರಂಭಿಸುವ ಮುನ್ನ ಎಚ್ಚರ: ವಿಚ್ಛೇದನ ಮತ್ತು ಕಾನೂನು ಹಕ್ಕುಗಳ ಬಗ್ಗೆ ಹೈಕೋರ್ಟ್ ಹೇಳಿದ್ದೇನು? -
ಬಿರುಗಾಳಿ ಮತ್ತು ಬಿಸಿಲ ಬೇಗೆ: ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಿಕೊಳ್ಳುವುದು ಹೇಗೆ?
ಹೃದಯಾಘಾತ ಯಾವಾಗ ತುಂಬಾ ಅಪಾಯಕಾರಿ ?

ಅದೆ ರೀತಿ ಯಾವ ಸಮಯದಲ್ಲಿ ಹೃದಯಾಘಾತವಾಗುತ್ತದೆ ಅದರ ಆಧಾರದ ಮೇಲೆ ಅಪಾಯದ ಸುಳಿವನ್ನು ತಿಳಿಯಬಹುದು ಎಂಬುದಾಗಿ ಇತ್ತೀಚಿನ ಸಂಶೋಧನೆಯಿಂದ ತಿಳಿದು ಬಂದಿದೆ.
ಅದರ ಪ್ರಕಾರ ಹೃದಯಾಘಾತ ರಾತ್ರಿ 1ರ ನಂತರ ಮತ್ತು ಬೆಳಗ್ಗೆ 5ರ ಒಳಗೆ ಬಂದರೆ ಇದರಿಂದ ಪ್ರಾಣಕ್ಕೆ ಹೆಚ್ಚು ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಇದನ್ನು ಭಾರತದಲ್ಲಿನ ಹೃದ್ರೋಗ ತಜ್ಞರು ಸಹ ಒಪ್ಪಿ ಕೊಂಡಿದ್ದಾರೆ.
ಬೆಳಗ್ಗಿನ ಸಮಯದಲ್ಲಿ ಮನಸ್ಸು ಎಚ್ಚರವಿದ್ದು ದೇಹ ಮಾತ್ರ ಮಲಗಿರುತ್ತದೆ. ಆಗ ನರದಲ್ಲಿ ಆಡ್ರೆನಾಲಿನ್, ನಾರ್ ಆಡ್ರೆ ನಾಲಿನ್, ಕೋರ್ಟಿಸೊಲ್ ಎಂಬ ಹಾರ್ಮೋನ್ ಗಳು ಬಿಡುಗಡೆಯಾಗಿ ಅದು ಹೃದಯದ ಬಡಿತವನ್ನು ಹೆಚ್ಚು ಮಾಡಿ ಉಸಿರಾಡಲು ತೊಂದರೆ ಉಂಟಾಗುವುದು. ಇದರಿಂದ ಪ್ರಾಣಕ್ಕೆ ಅಪಾಯ ಹೆಚ್ಚು.
ರಾತ್ರಿ 1ರಿಂದ ಮತ್ತು ಬೆಳಗ್ಗೆ 5ರ ನಡುವೆ ಹೃದಯದಲ್ಲಿ ಸ್ವಲ್ಪ ನೋವು ಕಾಣಿಸಿಕೊಂಡರೆ ಜನರು ಹೆಚ್ಚಾಗಿ ಬೇಗನೆ ತುರ್ತು ಚಿಕಿತ್ಸೆಗೆ ಹೋಗುವ ಬದಲು ಬೆಳಕಾಗುವುದನ್ನು ಕಾಯುತ್ತಾರೆ, ಆದರೆ ಈ ನಡುವಳಿಕೆ ಪ್ರಾಣಕ್ಕೆ ಅಪಾಯವನ್ನು ತರಬಹುದು.
ಆದ್ದರಿಂದ ಈ ವೇಳೆಗಳಲ್ಲಿ ಎದೆಯಲ್ಲಿ ನೋವು ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ, ತಕ್ಷಣವೆ ಚಿಕಿತ್ಸೆಯನ್ನು ಪಡೆಯುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications