Latest Updates
-
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ?
ಇವುಗಳನ್ನು ತಿಂದ ನಂತರ ಎಂದಿಗೂ ನೀರು ಕುಡಿಯುವ ತಪ್ಪನ್ನು ಮಾಡಬೇಡಿ..!
ನಮ್ಮ ಆಹಾರ ಪದ್ಧತಿ ಹೇಗಿರುತ್ತದೆಯೋ ಅದೇ ನಮ್ಮ ಆರೋಗ್ಯವನ್ನು ನಿರ್ಧಿಸುತ್ತದೆ. ಆದರೆ ನಾವು ಅಂದುಕೊಂಡಿರುವ ಅದೆಷ್ಟೋ ತಪ್ಪಾದ ಆರೋಗ್ಯ ಮಾಹಿತಿಯಿಂದಾಗಿ ನಮಗೇ ತಿಳಿಯದಂತೇ ನಮ್ಮ ಆರೋಗ್ಯಕ್ಕೆ ನಾವೇ ಕುತ್ತು ತಂದುಕೊಳ್ಳುತ್ತಿದ್ದೇವೆ.


1. ನೀರಿನ ಅಂಶ ಹೆಚ್ಚಿರುವ ತರಕಾರಿಗಳು
ನೀರಿನ ಅಂಶ ಹೆಚ್ಚಿರುವ ತರಕಾರಿಗಳಲ್ಲಿ ಸೌತೆಕಾಯಿ, ಕಲ್ಲಂಗಡಿ ಇತ್ಯಾದಿ ಹಣ್ಣು/ತರಕಾರಿಗಳು ಸೇರಿವೆ. ಇವುಗಳಲ್ಲಿ ಉತ್ತಮ ಪ್ರಮಾಣದ ನೀರಿನ ಅಂಶ ಇರುತ್ತದೆ, ಅವುಗಳನ್ನು ತಿಂದ ನಂತರ ನೀರು ಕುಡಿಯುವುದನ್ನು ತಪ್ಪನ್ನು ಮಾಡಬೇಡಿ, ಏಕೆಂದರೆ ಇದು ವಾಯು ಸಮಸ್ಯೆಗೆ ಕಾರಣವಾಗಬಹುದು.

2. ಹಾಲು
ಹಾಲು ಕುಡಿದ ತಕ್ಷಣ ನೀರು ಕುಡಿಯುವುದರಿಂದ ಅದರಲ್ಲಿರುವ ಪೋಷಕಾಂಶಗಳು ಹೊಟ್ಟೆಯಲ್ಲಿ ಶೇಖರಣೆಗೊಂಡು ಮೂತ್ರದ ಮೂಲಕ ಹೊರಬರುತ್ತವೆ. ಇದರೊಂದಿಗೆ ಚಯಾಪಚಯ ಕ್ರಿಯೆಯೂ ನಿಧಾನವಾಗುತ್ತದೆ. ಇದರಿಂದ ಅಸಿಡಿಟಿ ಮತ್ತು ಅಜೀರ್ಣ ಸಮಸ್ಯೆ ಕಾಡಬಹುದು.

3. ಕಾಲಮಾನದಲ್ಲಿ ಬಿಡುವ ಹಣ್ಣುಗಳು
ಬೇಸಿಗೆ ಅಥವಾ ಚಳಿಗಾಲದ ಒಟ್ಟಾರೆ ಆಯಾ ಕಾಲಮಾನದಲ್ಲಿ ಬಿಡುವ ಹಣ್ಣುಗಳನ್ನು ತಿಂದ ನಂತರ ನೀರು ಕುಡಿಯಬಾರದು. ವಾಸ್ತವವಾಗಿ, ಈ ಹಣ್ಣುಗಳನ್ನು ಸೇವಿಸಿದ ನಂತರ ನೀರನ್ನು ಕುಡಿಯಬೇಕು ಎನಿಸುವುದಿಲ್ಲ ಹಾಗೂ ಕುಡಿದರೆ ಅದರಲ್ಲಿರುವ ಪೋಷಕಾಂಶಗಳು ನೇರವಾಗಿ ನಿಮ್ಮ ಹೊಟ್ಟೆಗೆ ಹೋಗುತ್ತವೆ, ಇದರಿಂದಾಗಿ ಅವುಗಳ ಪೌಷ್ಠಿಕಾಂಶಗಳು ದೇಹಕ್ಕೆ ಸರಿಯಾಗಿ ಲಭ್ಯವಾಗುವುದಿಲ್ಲ.

4. ಬಾಳೆಹಣ್ಣು
ಬಾಳೆಹಣ್ಣಿನೊಂದಿಗೆ ಹಾಲು ಸೇವಿಸುವುದು ಹೇಗೆ ಹಾನಿಕಾರಕವೋ, ಅದೇ ರೀತಿ ಬಾಳೆಹಣ್ಣಿನ ನಂತರ ನೀರು ಕುಡಿಯುವುದು ಸಹ ಹಾನಿಕಾರಕ. ನೀವು ಇದನ್ನು ಮಾಡಿದಾಗ, ಅದು ನಿಮ್ಮ ಹೊಟ್ಟೆಗೆ ಹೋಗುತ್ತದೆ ಮತ್ತು ವಿಷವಾಗಿ ಮಾರ್ಪಡುತ್ತದೆ. ಇದು ಹೊಟ್ಟೆಯ ಅಸಮಾಧಾನಕ್ಕೆ ಕಾರಣವಾಗಬಹುದು. ವಾಂತಿ ಭಾವನೆ ಬರಬಹುದು.



Click it and Unblock the Notifications
