Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಮನೆಯಲ್ಲಿಯೇ ಇದ್ದು ಕೊರೊನಾದಿಂದ ಹೇಗೆ ಚೇತರಿಸಿದೆ: ಶ್ರೀಧರ್ ರಾವ್ ಹಂಚಿಕೊಂಡ ಅನುಭವ
ಕೊರೊನಾವೈರಸ್ ಈ ಪದ ಕೇಳಿಯೇ ಜನರಿಗೆ ಸಾಕಾಗಿದೆ. ಯಾವಾಗಪ್ಪಾ ಈ ಹೆಸರು ಮರೆತು ಹೋಗುವುದು ಎಂದು ಜನರು ಬಯಸುತ್ತಿದ್ದಾರೆ. ಆದರೆ ದಿನಾ ಕೊರೊನಾ ಕೇಸ್ಗಳು ಪತ್ತೆಯಾಗುವುದು ಮಾತ್ರ ಕಡಿಮೆಯಾಗುತ್ತಿಲ್ಲ. ಇದರ ವಿರುದ್ಧ ನಿರಂತರ ಹೋರಾಟ ನಡೆಯುತ್ತಿದೆ.
ಕೊರೊನಾ ಬಗ್ಗೆ ಸಾಕಷ್ಟು ಭಯ ಕೂಡ ಜನರಲ್ಲಿದೆ. ಆದರೆ ಈ ಕಾಯಿಲೆಯನ್ನು ಮಣಿಸಲು ಸಾಧ್ಯ ಎಂದು ಇದರಿಂದ ಚೇತರಿಸಿಕೊಂಡವರು ಸಾಬೀತು ಪಡಿಸಿದ್ದಾರೆ ಕೋವಿಡ್ 19ನಿಂದ ಚೇತರಿಸಿಕೊಂಡ ಶ್ರೀಧರ್ ರಾವ್ ಅವರು ಬೋಲ್ಡ್ ಸ್ಕೈ ಕನ್ನಡ ಜೊತೆ ಅನುಭವ ಹಂಚಿಕೊಂಡಿದ್ದಾರೆ. ಈ ಸಂದರ್ಶನವನ್ನು ಅಂಜಲಿರಾವ್ ಅವರು ನಡೆಸಿಕೊಟ್ಟಿದ್ದಾರೆ.

ಶ್ರೀಧರ್ ರಾವ್ ಅವರು ಸಾಕಷ್ಟು ಕೋವಿಡ್ 19 ಬಾರದಂತೆ ತಡೆಗಟ್ಟಲು ಸಾಕಷ್ಟು ಮುನ್ನೆಚ್ಚರಿಕೆವಹಿಸಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದರು, ಆಗಾಗ ಸ್ಯಾನಿಟೈಸರ್ ಬಳಸುತ್ತಿದ್ದರು, ಹೊರಗಡೆ ಹೋಗುವಾಗ ಮಾಸ್ಕ್ ಧರಿಸುತ್ತಿದ್ದರು. ಆದರೂ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ತಮಗೆ ಹೇಗೆ ಕೊರೊನಾ ಬಂದಿರಬಹುದು ಎಂಬುವುದನ್ನು ಅವರು ಹೇಳಿರುವ ಅಂಶವನ್ನು ಪ್ರತಿಯೊಬ್ಬರು ಗಮನಿಸಬೇಕಾಗಿದೆ. ಏಕೆಂದರೆ ನಾವೆಲ್ಲಾ ತೋರುವ ಚಿಕ್ಕ ನಿರ್ಲಕ್ಷ್ಯ ಕೂಡ ಹೇಗೆ ಅಪಾಯವನ್ನು ತರಬಹುದು ಎಂದು ಹೇಳಿದ್ದಾರೆ.
ಅಲ್ಲದೆ ಮನೆಯಲ್ಲಿಯೇ ಐಸೋಲೇಟ್ ಆಗಿ ಕೊರೊನಾದಿಂದ ಚೇತರಿಸಿಕೊಂಡಿರುವ ಅವರು ಆಯುರ್ವೇದ ಔಷಧಿ, ನಿಂಬೆಹಣ್ಣಿನ ರಸ ಹಾಗೂ ಯೋಗ ಹೇಗೆ ಬೇಗನೆ ಚೇತರಿಸಿಕೊಳ್ಳಲು ಸಹಾಯವಾಯಿತು ಎಂಬುವುದನ್ನು ತುಂಬಾ ಚೆನ್ನಾಗಿ ವಿವರಿಸಿದ್ದಾರೆ. ಇವರ ಮಾತುಗಳನ್ನು ಕೇಳುತ್ತಿದ್ದರೆ ಮನಸ್ಸಿನಲ್ಲಿದ್ದ ಭಯ ಹೋಗಿ ಕೊರೊನಾವೈರಸ್ ಗೆಲ್ಲಲು ಸಾಧ್ಯ ಎಂಬ ಆತ್ಮವಿಶ್ವಾಸ ಮೂಡುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications