Latest Updates
-
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ! -
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ
ವ್ಯಾಕ್ಸಿನ್ ಪಡೆಯಲು ಶೆಡ್ಯೂಲ್ ಮಾಡಿದ್ದೀರಾ? ಅದಕ್ಕಿಂತ ಮೊದಲು ಇದನ್ನು ಮಾಡಿ
ಭಾರತದಲ್ಲಿ ಒಂದು ಕಡೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ಆದರೆ ಈಗೀನ ಪರಿಸ್ಥಿತಿ ನೋಡಿದಾಗ ಲಸಿಕೆ ಪಡೆದವರ ಮೇಲೆ ಕೊರೊನಾ ಅಷ್ಟೇನು ಬೀರುತ್ತಿಲ್ಲ, ಲಸಿಕೆ ಪಡೆದ ಬಳಿಕ ಕೆಲವರಿಗೆ ಕೊರೊನಾ ಪಾಸಿಟಿವ್ ಬರುತ್ತಾ ಇದೆಯಾದರೂ ಪ್ಲಸ್ ಪಾಯಿಂಟ್ ಅಂದ್ರೆ ವ್ಯಾಕ್ಸಿನ್ ಪಡೆದವರು ಬೇಗನೆ ಚೇತರಿಸಿಕೊಳ್ಳುತ್ತಿದ್ದಾರೆ. ಈ ಕಾರಣದಿಂದಾಗಿ ಜನರು ವ್ಯಾಕ್ಸಿನ್ ಪಡೆಯಲು ತುಂಬಾ ಉತ್ಸಾಹ ತೋರುತ್ತಿದ್ದಾರೆ.
ಲಸಿಕೆ ಹಾಕಿದರೆ ಕೊರೊನಾದಿಂದ ಪಾರಾಗಬಹುದು, ಆದರೆ ಲಸಿಕೆ ಹಾಕುವುದಾದರೆ ನೀವು ಕೆಲವೊಂದು ಕ್ರಮ ಅನುಸರಿಸಿದರೆ ಕೋವಿಡ್ 19 ಲಸಿಕೆ ಮತ್ತಷ್ಟು ಪರಿಣಾಮಕಾರಿಯಾಗಿರುತ್ತದೆ. ಕೊರೊನಾ ಲಸಿಕೆ ಪಡೆಯುವುದಕ್ಕೆ ಮುನ್ನ ನೂವು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹೇಳಲಾಗಿದೆ ನೋಡಿ:

1. ನಿದ್ದೆ
ಲಸಿಕೆ ಪಡೆಯುವ ಮುನ್ನ ಚೆನ್ನಾಗಿ ನಿದ್ದೆ ಮಾಡಿ. ಒಳ್ಳೆಯ ನಿದ್ದೆ ದೇಹದಲ್ಲಿ ಪ್ರತಿಕಾಯ ವ್ಯವಸ್ಥೆ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ ಎಂದು ವಿಜ್ಞಾನ ಹೇಳುತ್ತದೆ, ಇದರಿಂದಾಗಿ ಲಸಿಕೆ ದೇಹದಲ್ಲಿ ಒಳ್ಳೆಯ ಪರಿಣಾಮ ಬೀರುವುದು.

2. ಚೆನ್ನಾಗಿ ನೀರು ಕುಡಿಯಿರಿ.
ಬಿಸಿ ಬಿಸಿ ನೀರನ್ನು ತೆಗೆದುಕೊಳ್ಳಿ. ನೀರು ಜೊತೆಗೆ ಸೂಪ್ ಕೂಡ ಒಳ್ಳೆಯದೇ. ಇವೆಲ್ಲಾ ದೇಹದಲ್ಲಿ ನಿರಿನಂಶ ಕಾಪಾಡುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ.

3. ಸತುವಿನ ಸಪ್ಲಿಮೆಂಟ್ ತೆಗೆದುಕೊಳ್ಳಿ ಹಾಗೂ ಸತುವಿನಂಶವಿರುವ ಆಹಾರ ಸೇವಿಸಿ.
* ಅಗಸೆ ಬೀಜ
* ಸಿಹಿ ಕುಂಬಳಕಾಯಿ ಬೀಜ
* ಬಾದಾಮಿ
* ವಾಲ್ನಟ್
* ಎಳ್ಳು
* ಮೊಟ್ಟೆ
* ಧಾನ್ಯಗಳು
* ಹಾಲಿನ ಉತ್ಪನ್ನ
* ಪೌಲ್ಟ್ರಿ
* ಹಣ್ಣುಗಳು
* ತರಕಾರಿಗಳು

ಭಯಬೇಡ
ದೇಹದ ಆರೋಗ್ಯಕ್ಕೆ ಹಾಗೂ ನಮ್ಮ ಮನಸ್ಸಿನ ಚಿಂತನೆಗೆ ತುಂಬಾನೇ ಸಂಬಂಧವಿದೆ. ನಾವು ಕೆಟ್ಟದನ್ನು ಯೋಚಿಸಿ, ಒಳ್ಳೆಯದನ್ನು ಬಯಸಿದರೆ ಆಗಲ್ಲ. ಮೊದಲು ಭಯಬಿಡಿ. ಲಸಿಕೆ ಮೇಲೆ ನಂಬಿಕೆ ಇರಲಿ. ಒಳ್ಳೆಯದನ್ನೇ ಬಯಸಿ, ಒಳ್ಳೆದಾಗುತ್ತದೆ.
ಧನ್ಯವಾದಗಳು



Click it and Unblock the Notifications