Latest Updates
-
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ!
ವ್ಯಾಕ್ಸಿನ್ ಪಡೆಯಲು ಶೆಡ್ಯೂಲ್ ಮಾಡಿದ್ದೀರಾ? ಅದಕ್ಕಿಂತ ಮೊದಲು ಇದನ್ನು ಮಾಡಿ
ಭಾರತದಲ್ಲಿ ಒಂದು ಕಡೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ಆದರೆ ಈಗೀನ ಪರಿಸ್ಥಿತಿ ನೋಡಿದಾಗ ಲಸಿಕೆ ಪಡೆದವರ ಮೇಲೆ ಕೊರೊನಾ ಅಷ್ಟೇನು ಬೀರುತ್ತಿಲ್ಲ, ಲಸಿಕೆ ಪಡೆದ ಬಳಿಕ ಕೆಲವರಿಗೆ ಕೊರೊನಾ ಪಾಸಿಟಿವ್ ಬರುತ್ತಾ ಇದೆಯಾದರೂ ಪ್ಲಸ್ ಪಾಯಿಂಟ್ ಅಂದ್ರೆ ವ್ಯಾಕ್ಸಿನ್ ಪಡೆದವರು ಬೇಗನೆ ಚೇತರಿಸಿಕೊಳ್ಳುತ್ತಿದ್ದಾರೆ. ಈ ಕಾರಣದಿಂದಾಗಿ ಜನರು ವ್ಯಾಕ್ಸಿನ್ ಪಡೆಯಲು ತುಂಬಾ ಉತ್ಸಾಹ ತೋರುತ್ತಿದ್ದಾರೆ.
ಲಸಿಕೆ ಹಾಕಿದರೆ ಕೊರೊನಾದಿಂದ ಪಾರಾಗಬಹುದು, ಆದರೆ ಲಸಿಕೆ ಹಾಕುವುದಾದರೆ ನೀವು ಕೆಲವೊಂದು ಕ್ರಮ ಅನುಸರಿಸಿದರೆ ಕೋವಿಡ್ 19 ಲಸಿಕೆ ಮತ್ತಷ್ಟು ಪರಿಣಾಮಕಾರಿಯಾಗಿರುತ್ತದೆ. ಕೊರೊನಾ ಲಸಿಕೆ ಪಡೆಯುವುದಕ್ಕೆ ಮುನ್ನ ನೂವು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹೇಳಲಾಗಿದೆ ನೋಡಿ:

1. ನಿದ್ದೆ
ಲಸಿಕೆ ಪಡೆಯುವ ಮುನ್ನ ಚೆನ್ನಾಗಿ ನಿದ್ದೆ ಮಾಡಿ. ಒಳ್ಳೆಯ ನಿದ್ದೆ ದೇಹದಲ್ಲಿ ಪ್ರತಿಕಾಯ ವ್ಯವಸ್ಥೆ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ ಎಂದು ವಿಜ್ಞಾನ ಹೇಳುತ್ತದೆ, ಇದರಿಂದಾಗಿ ಲಸಿಕೆ ದೇಹದಲ್ಲಿ ಒಳ್ಳೆಯ ಪರಿಣಾಮ ಬೀರುವುದು.

2. ಚೆನ್ನಾಗಿ ನೀರು ಕುಡಿಯಿರಿ.
ಬಿಸಿ ಬಿಸಿ ನೀರನ್ನು ತೆಗೆದುಕೊಳ್ಳಿ. ನೀರು ಜೊತೆಗೆ ಸೂಪ್ ಕೂಡ ಒಳ್ಳೆಯದೇ. ಇವೆಲ್ಲಾ ದೇಹದಲ್ಲಿ ನಿರಿನಂಶ ಕಾಪಾಡುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ.

3. ಸತುವಿನ ಸಪ್ಲಿಮೆಂಟ್ ತೆಗೆದುಕೊಳ್ಳಿ ಹಾಗೂ ಸತುವಿನಂಶವಿರುವ ಆಹಾರ ಸೇವಿಸಿ.
* ಅಗಸೆ ಬೀಜ
* ಸಿಹಿ ಕುಂಬಳಕಾಯಿ ಬೀಜ
* ಬಾದಾಮಿ
* ವಾಲ್ನಟ್
* ಎಳ್ಳು
* ಮೊಟ್ಟೆ
* ಧಾನ್ಯಗಳು
* ಹಾಲಿನ ಉತ್ಪನ್ನ
* ಪೌಲ್ಟ್ರಿ
* ಹಣ್ಣುಗಳು
* ತರಕಾರಿಗಳು

ಭಯಬೇಡ
ದೇಹದ ಆರೋಗ್ಯಕ್ಕೆ ಹಾಗೂ ನಮ್ಮ ಮನಸ್ಸಿನ ಚಿಂತನೆಗೆ ತುಂಬಾನೇ ಸಂಬಂಧವಿದೆ. ನಾವು ಕೆಟ್ಟದನ್ನು ಯೋಚಿಸಿ, ಒಳ್ಳೆಯದನ್ನು ಬಯಸಿದರೆ ಆಗಲ್ಲ. ಮೊದಲು ಭಯಬಿಡಿ. ಲಸಿಕೆ ಮೇಲೆ ನಂಬಿಕೆ ಇರಲಿ. ಒಳ್ಳೆಯದನ್ನೇ ಬಯಸಿ, ಒಳ್ಳೆದಾಗುತ್ತದೆ.
ಧನ್ಯವಾದಗಳು



Click it and Unblock the Notifications