Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಸರ್ವಗುಣ ಸಂಪನ್ನ ಅರಿಶಿನ

ಎರಡು ಅಡಿ ಎತ್ತರದ ಅರಿಶಿನ ಗಿಡದ ಎಲೆಗಳು ಉದ್ದವಾಗಿ, ಅಗಲವಾಗಿರುತ್ತದೆ. ಹೂಗಳನ್ನು ಮಳೆಗಾಲದಲ್ಲಿ ನಿರೀಕ್ಷಿಸಬಹುದು. ದಕ್ಷಿಣ ಏಷ್ಯಾದಲ್ಲಿ ಅದರಲ್ಲೂ ದಕ್ಷಿಣ ಭಾರತದ ತಮಿಳುನಾಡಿನ ಈರೋಡು, ಅರಿಶಿನಕ್ಕೆ ಹೆಸರುವಾಸಿಯಾದ ನಗರ.
ಉಪಯೋಗಗಳು:
* ಅರಿಶಿನ ಪುಡಿಯನ್ನು ಎಳ್ಳೆಣ್ಣೆಯಲ್ಲಿ ಕಲೆಸಿ ಹೆಂಗಸರು ಮೈಗೆ ಹಚ್ಚಿ, ಅರ್ಧಗಂಟೆ ಬಿಟ್ಟು ಸ್ನಾನ ಮಾಡುವುದರಿಂದ ದುರ್ಗಂಧ, ನವೆ, ಎಗ್ಜಿಮಾ, ಚರ್ಮರೋಗಗಳ ನಿವಾರಣೆಯಾಗಿ ಕಾಂತಿ ವರ್ಧನೆಯಾಗುತ್ತದೆ.
* ಹಾಲಿನ ಕೆನೆಯೊಂದಿಗೆ ಅರಿಶಿನ ಪುಡಿಯನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
* ಶ್ರೀಗಂಧ, ಅರಿಶಿನ ಹಾಗೂ ಪನ್ನೀರನ್ನು ಅರೆದು ಬರುವ ಮಿಶ್ರಣವನ್ನು ಮುಖಕ್ಕೆ ಹಚ್ಚುವುದರಿಂದ ಮೊಡವೆಗಳು ದೂರಾಗುತ್ತವೆ.
* ಅರಿಶಿನ ಪುಡಿಯೊಂದಿಗೆ, ಬೇವಿನ ಎಲೆಯನ್ನು ಅರೆದು ಚರ್ಮಕ್ಕೆ ಹಚ್ಚುವುದರಿಂದ ಫಂಗಸ್(fungus) ಸೋಂಕು ನಿವಾರಣೆಯಾಗುತ್ತದೆ.
* ಅರಿಶಿನ ಪುಡಿ ಹಾಗೂ ನೆಲ್ಲಿ ಕಾಯಿ ಪುಡಿಯನ್ನು ಸಮ ಪ್ರಮಾಣದಲ್ಲಿ ಬೆರೆಸಿ ಸೇವಿಸುವುದರಿಂದ ಮಧುಮೇಹ ಹತೋಟಿಗೆ ಬರುತ್ತದೆ.
* ಅರಿಶಿನ ಕಷಾಯವನ್ನು ಗಾಯಗಳನ್ನು ತೊಳೆಯಲು, ಬಿದ್ದಗಾಯದ ರಕ್ತ ತಡೆಗಟ್ಟಲು ಬಳಸಬಹುದು.
* ಕಾಮಾಲೆ ರೋಗದವರಿಗೆ, ಬೆಳಗ್ಗೆ ಒಂದು ಬಟ್ಟಲು ಗಟ್ಟಿ ಮೊಸರಿನಲ್ಲಿ 10 ಗ್ರಾಂನಷ್ಟು ಅರಿಶಿನ ಪುಡಿಯನ್ನು ಬೆರೆಸಿ ಕೊಡುತ್ತ ಬಂದರೆ ಗುಣಮುಖವಾಗುತ್ತಾರೆ.
* ಬಿಸಿ ಹಾಲಿಗೆ ಚಿಟಿಕೆ ಅರಿಶಿನಪುಡಿ ಬೆರೆಸಿ ಕುಡಿದರೆ ಕೆಮ್ಮು, ನೆಗಡಿ ವಾಸಿಯಾಗುತ್ತದೆ.
ಇವೇ ಅಲ್ಲದೆ ಲ್ಯೂಕೆಮಿಯಾ, ಅಲ್ ಜೈಮರ್ , ಟ್ಯೂಮರ್ , ಕ್ಯಾನ್ಸರ್ ಮುಂತಾದ ಕಾಯಿಲೆ ಚಿಕಿತ್ಸೆಯಲ್ಲೂ ಅರಿಶಿನ ಸಹಕಾರಿಯಾಗಿದೆ ಎಂದು ತಜ್ಞರು ಹೇಳುತ್ತಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications