Just In
- 12 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 13 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 13 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 15 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Movies ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರ್ವಗುಣ ಸಂಪನ್ನ ಅರಿಶಿನ
ಎರಡು ಅಡಿ ಎತ್ತರದ ಅರಿಶಿನ ಗಿಡದ ಎಲೆಗಳು ಉದ್ದವಾಗಿ, ಅಗಲವಾಗಿರುತ್ತದೆ. ಹೂಗಳನ್ನು ಮಳೆಗಾಲದಲ್ಲಿ ನಿರೀಕ್ಷಿಸಬಹುದು. ದಕ್ಷಿಣ ಏಷ್ಯಾದಲ್ಲಿ ಅದರಲ್ಲೂ ದಕ್ಷಿಣ ಭಾರತದ ತಮಿಳುನಾಡಿನ ಈರೋಡು, ಅರಿಶಿನಕ್ಕೆ ಹೆಸರುವಾಸಿಯಾದ ನಗರ.
ಉಪಯೋಗಗಳು:
*
ಅರಿಶಿನ
ಪುಡಿಯನ್ನು
ಎಳ್ಳೆಣ್ಣೆಯಲ್ಲಿ
ಕಲೆಸಿ
ಹೆಂಗಸರು
ಮೈಗೆ
ಹಚ್ಚಿ,
ಅರ್ಧಗಂಟೆ
ಬಿಟ್ಟು
ಸ್ನಾನ
ಮಾಡುವುದರಿಂದ
ದುರ್ಗಂಧ,
ನವೆ,
ಎಗ್ಜಿಮಾ,
ಚರ್ಮರೋಗಗಳ
ನಿವಾರಣೆಯಾಗಿ
ಕಾಂತಿ
ವರ್ಧನೆಯಾಗುತ್ತದೆ.
* ಹಾಲಿನ ಕೆನೆಯೊಂದಿಗೆ ಅರಿಶಿನ ಪುಡಿಯನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
* ಶ್ರೀಗಂಧ, ಅರಿಶಿನ ಹಾಗೂ ಪನ್ನೀರನ್ನು ಅರೆದು ಬರುವ ಮಿಶ್ರಣವನ್ನು ಮುಖಕ್ಕೆ ಹಚ್ಚುವುದರಿಂದ ಮೊಡವೆಗಳು ದೂರಾಗುತ್ತವೆ.
* ಅರಿಶಿನ ಪುಡಿಯೊಂದಿಗೆ, ಬೇವಿನ ಎಲೆಯನ್ನು ಅರೆದು ಚರ್ಮಕ್ಕೆ ಹಚ್ಚುವುದರಿಂದ ಫಂಗಸ್(fungus) ಸೋಂಕು ನಿವಾರಣೆಯಾಗುತ್ತದೆ.
* ಅರಿಶಿನ ಪುಡಿ ಹಾಗೂ ನೆಲ್ಲಿ ಕಾಯಿ ಪುಡಿಯನ್ನು ಸಮ ಪ್ರಮಾಣದಲ್ಲಿ ಬೆರೆಸಿ ಸೇವಿಸುವುದರಿಂದ ಮಧುಮೇಹ ಹತೋಟಿಗೆ ಬರುತ್ತದೆ.
* ಅರಿಶಿನ ಕಷಾಯವನ್ನು ಗಾಯಗಳನ್ನು ತೊಳೆಯಲು, ಬಿದ್ದಗಾಯದ ರಕ್ತ ತಡೆಗಟ್ಟಲು ಬಳಸಬಹುದು.
* ಕಾಮಾಲೆ ರೋಗದವರಿಗೆ, ಬೆಳಗ್ಗೆ ಒಂದು ಬಟ್ಟಲು ಗಟ್ಟಿ ಮೊಸರಿನಲ್ಲಿ 10 ಗ್ರಾಂನಷ್ಟು ಅರಿಶಿನ ಪುಡಿಯನ್ನು ಬೆರೆಸಿ ಕೊಡುತ್ತ ಬಂದರೆ ಗುಣಮುಖವಾಗುತ್ತಾರೆ.
* ಬಿಸಿ ಹಾಲಿಗೆ ಚಿಟಿಕೆ ಅರಿಶಿನಪುಡಿ ಬೆರೆಸಿ ಕುಡಿದರೆ ಕೆಮ್ಮು, ನೆಗಡಿ ವಾಸಿಯಾಗುತ್ತದೆ.
ಇವೇ ಅಲ್ಲದೆ ಲ್ಯೂಕೆಮಿಯಾ, ಅಲ್ ಜೈಮರ್ , ಟ್ಯೂಮರ್ , ಕ್ಯಾನ್ಸರ್ ಮುಂತಾದ ಕಾಯಿಲೆ ಚಿಕಿತ್ಸೆಯಲ್ಲೂ ಅರಿಶಿನ ಸಹಕಾರಿಯಾಗಿದೆ ಎಂದು ತಜ್ಞರು ಹೇಳುತ್ತಾರೆ.