Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್ ಔಷಧಿ ವಿತರಣೆ

ನವದೆಹಲಿಯಲ್ಲಿ ಸಿಐಐ ಏಎರ್ಪಡಿಸಿದ್ದ ಸಮ್ಮೇಳನದ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕ್ಯಾನ್ಸರ್ ಉಪಶಮನಗೊಳಿಸುವ ಔಷಧಗಳನ್ನು ತಯಾರಿಸುವ ಕಂಪೆನಿಗಳೊಂದಿಗೆ ಮಾತುಕತೆ ನಡೆದಿದ್ದು, ಇದರಿಂದ ಬಡ ಹಾಗೂ ದುರ್ಬಲ ವರ್ಗದ ಜನತೆಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ಹೇಳಿದರು.
ಸರ್ಕಾರ ಜನ್ ಔಷಧ ಮಳಿಗೆಗಳನ್ನು 2008 ರಲ್ಲಿ ಜಾರಿಗೆ ತಂದಿದ್ದು, ಪಂಜಾಬ್, ಹರ್ಯಾಣ, ಉತ್ತರಖಾಂಡ್, ಒರಿಸ್ಸಾ, ರಾಜಾಸ್ತಾನ, ಆಂಧ್ರ ಪ್ರದೇಶ, ಚಂಢೀಘಡ ಮತ್ತು ನವ ದೆಹಲಿಯ 44 ಜನ್ ಔಷಧ ಮಳಿಗೆಗಳಲ್ಲಿ ಈಗ 231ವಿಧದ ಔಷಧಗಳನ್ನು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದೆ. ರಾಜ್ಯ ಸರ್ಕಾರಗಳ ಆಸ್ಪತ್ರೆಗಳಲ್ಲಿ ಈ ಮಳಿಗೆಗಳಿಗೆ ಸ್ಥಳಾವಕಾಶ ಮಾಡಿ ಕೊಡಲಾಗಿದೆ.
ಸರ್ಕಾರದ ರಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವಫಾರ್ಮಾಸ್ಯೂಟಿಕಲ್ಸ್ ಇಲಾಖೆ ಗೆ ದೇಶಾದ್ಯಂತ ಜನ್ ಔಷಧಿ ಮಳಿಗೆಗಳನ್ನು ತೆರೆಯಲು ಸೂಚಿಸಲಾಗಿದ್ದು , ಹೊಸ ಔಷಧಗಳ ಖರೀದಿ ಹಾಗೂ ಬೆಲೆ ಕುರಿತು ಮುಂದಿನ ವಾರ ನಿರ್ಧರಿಸಲಾಗುವುದು ಎಂದರು .
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











